BREAKING NEWS – ಶಿವಮೊಗ್ಗ ಜಿಲ್ಲಾಧಿಕಾರಿ ಕಾರು ಜಪ್ತಿಗೆ ಕೋರ್ಟ್‌ ಆದೇಶ, ಯಾಕೆ?

No.1 News Website
 ಶಿವಮೊಗ್ಗ ಲೈವ್‌ 
ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್‌ ಹೊಂದಿರುವ ವೆಬ್‌ಸೈಟ್‌. ನೀವು ನಮ್ಮ ವಾಟ್ಸಪ್‌ ಗ್ರೂಪ್‌ ಸೇರಲು » ಇಲ್ಲಿ ಕ್ಲಿಕ್‌ ಮಾಡಿ.

shivamogga-live-logo-with-120-by-650-pixel-size.webp

ಶಿವಮೊಗ್ಗ: ರೈತರೊಬ್ಬರಿಗೆ ಪರಿಹಾರ ನೀಡಲು ವಿಳಂಬ ಮಾಡಿದ್ದಕ್ಕಾಗಿ ಶಿವಮೊಗ್ಗ ಜಿಲ್ಲಾಧಿಕಾರಿಯ ಕಾರು (Innova Car) ಜಪ್ತಿ (seizure) ಮಾಡುವಂತೆ ನ್ಯಾಯಾಲಯ ಆದೇಶಿಸಿದೆ.

ವಸತಿ ಯೋಜನೆಗಾಗಿ ಹರಮಘಟ್ಟದ ಕೃಷಿಕ ನಂದಾಯಪ್ಪ ಅವರ ಒಂದು ಎಕರೆ ಜಮೀನನ್ನು 1992ರಲ್ಲಿ ಸರ್ಕಾರ ವಶಕ್ಕೆ ಪಡೆದಿತ್ತು. ಇದಕ್ಕೆ ₹22 ಲಕ್ಷ ಪರಿಹಾರ ನೀಡವುದಾಗಿ ತಿಳಿಸಿದ್ದ ಸರ್ಕಾರ ಕೇವಲ ₹9 ಲಕ್ಷ ನೀಡಿತ್ತು. ಬಾಕಿ ಹಣಕ್ಕಾಗಿ ರೈತ ನಂದಾಯಪ್ಪ ಕಚೇರಿಗೆ ಅಲೆದಾಡಿದರು ಫಲ ಸಿಕ್ಕಿರಲಿಲ್ಲ. ಕೊನೆಗೆ ನಂದಾಯಪ್ಪ ಕೋರ್ಟ್‌ (Shiomga Court) ಮೊರೆ ಹೋಗಿದ್ದರು. ವಿಚಾರಣೆ ನಡೆಸಿದ ಎರಡನೇ ಹಿರಿಯ ಸಿವಿಲ್‌ ಮತ್ತು ಜೆಎಂಎಫ್‌ಸಿ ನ್ಯಾಯಾಲಯ ₹95,88,283 ಪರಿಹಾರವನ್ನು ಪಾವತಿಸುವಂತೆ ಸೂಚಿಸಿತ್ತು.

Shimoga-DC-Car.

ಇದನ್ನೂ ಓದಿ » ಶಿವಮೊಗ್ಗದಲ್ಲಿ ಬಸ್‌ ಹತ್ತಿ ಆಧಾರ್‌ ಕಾರ್ಡ್‌ ತೋರಿಸಲು ಮುಂದಾದ ಮಹಿಳೆಗೆ ಕಾದಿತ್ತು ಶಾಕ್‌, ಆಗಿದ್ದೇನು?

ನ್ಯಾಯಾಲಯದ ಆದೇಶವಾಗಿದ್ದರು ಪರಿಹಾರ ನೀಡದ ಹಿನ್ನೆಲೆ ಜಿಲ್ಲಾಧಿಕಾರಿ ಬಳುತ್ತಿರುವ KA 14 G 1234 ನಂಬರ್‌ನ ಕಾರು ಜಪ್ತಿ ಮಾಡುವಂತೆ ಶಿವಮೊಗ್ಗದ ಎರಡನೆ ಹಿರಿಯ ಸಿವಿಲ್‌ ಮತ್ತು ಜೆಎಂಎಫ್‌ಸಿ ನ್ಯಾಯಾಲಯ ಆದೇಶಿಸಿದೆ.

 

ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್‌ಲೈನ್‌ ಮೇಲೆ ಕ್ಲಿಕ್‌ ಮಾಡಿ, ಸುದ್ದಿ ಓದಿ.

Number 1 News Website in shimoga - Shivamogga Live

 

Leave a Comment