ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ: ರಸ್ತೆಯಲ್ಲಿ ನಡೆದು ಹೋಗುತ್ತಿದ್ದಾಗ ಬೈಕ್ನಲ್ಲಿ ಬಂದ ಇಬ್ಬರು ಆಗಂತುಕರು ಶಿಕ್ಷಕಿಯ ಪರ್ಸ್ ಕಸಿದು ಪರಾರಿಯಾಗಿದ್ದಾರೆ (Purse Snatching). ಶರಾವತಿ ನಗರದಲ್ಲಿ ಶುಕ್ರವಾರ ಘಟನೆ ಸಂಭವಿಸಿದೆ.
ಖಾಸಗಿ ಶಾಲೆಯಲ್ಲಿ ಟೈಲರಿಂಗ್ ಶಿಕ್ಷಕಿಯಾಗಿರುವ (Teacher) ಆಯನೂರಿನ ನಾಗಮಣಿ ಅರಸ್ ಅವರ ಪರ್ಸ್ ಕಳ್ಳತನವಾಗಿದೆ. ನಾಗಮಣಿ ಅರಸ್ ಅವರು ಶಿವಮೊಗ್ಗದ ಸರ್ಕ್ಯೂಟ್ ಹೌಸ್ (Circuit House) ಎದುರು ಬಸ್ ಇಳಿದು ಬೆಳಗ್ಗೆ 11 ಗಂಟೆ ಹೊತ್ತಿಗೆ ಶಾಲೆ ಕಡೆಗೆ ನಡೆದು ಹೋಗುತ್ತಿದ್ದರು. ಆಗ ಬೈಕಿನಲ್ಲಿ ಬಂದ ಇಬ್ಬರು ಯುವಕರು, ನಾಗಮಣಿ ಅರಸ್ ಅವರ ಕೈಯಲ್ಲಿದ್ದ ಪರ್ಸ್ ಕಸಿದುಕೊಂಡು ಪರಾರಿಯಾಗಿದ್ದಾರೆ ಎಂದು ಆರೋಪಿಸಲಾಗಿದೆ.

ಇದನ್ನೂ ಓದಿ » ಡಾ.ಜಯಶ್ರೀ, ಪುತ್ರ ಆಕಾಶ್ ಆತ್ಮಹತ್ಯೆ ಕೇಸ್, ಗೊತ್ತಾಗಿದ್ದು ಹೇಗೆ? ‘ಸಾನಿಧ್ಯ’ ಮನೆ ಬಗ್ಗೆ ಜನ ಹೇಳಿದ್ದೇನು?
ಪರ್ಸ್ನಲ್ಲಿ (Purse Snatching) ಸ್ಯಾಮ್ಸಂಗ್ ಮೊಬೈಲ್, ₹11,500 ನಗದು, ಎಟಿಎಂ ಕಾರ್ಡ್, ರೇಷನ್ ಕಾರ್ಡ್, ಕನ್ನಡಕ ಇತ್ತು ಎಂದು ದೂರಿನಲ್ಲಿ ಆರೋಪಿಸಿದ್ದಾರೆ. ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
LATEST NEWS
- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

About The Editor
ನಿತಿನ್ ಆರ್.ಕೈದೊಟ್ಲು





