ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ತೀರ್ಥಹಳ್ಳಿ: ಪಟ್ಟಣ ಪಂಚಾಯಿತಿ ಪ್ರಭಾರ ಅಧ್ಯಕ್ಷರಾಗಿ ಗೀತಾ ರಮೇಶ್ ಕಾರ್ಯನಿರ್ವಹಿಸಲಿದ್ದಾರೆ. ಹಾಲಿ ಉಪಾಧ್ಯಕ್ಷರಾ ಗಿರುವ ಗೀತಾ ರಮೇಶ್ ಸೋಮವಾರ ಪಟ್ಟಣ ಪಂಚಾಯಿತಿದಲ್ಲಿ ಪ್ರಭಾರ ಅಧ್ಯಕ್ಷರಾಗಿ (Acting President) ಅಧಿಕಾರ ಸ್ವೀಕರಿಸಿದರು.
ಇದನ್ನೂ ಓದಿ » ಶಿವಮೊಗ್ಗದಲ್ಲಿ ಸಿದ್ದರಾಮಯ್ಯ ವಿರುದ್ಧ ಮಹಿಳೆಯರು ಆಕ್ರೋಶ, ತಕ್ಷಣ ಕ್ಷಮೆಗೆ ಒತ್ತಾಯ, ಕಾರಣವೇನು?
ಕೆಲವು ದಿನಗಳ ಹಿಂದೆ ಪಟ್ಟಣ ಪಂಚಾಯಿತಿ ಅಧ್ಯಕ್ಷರಾಗಿದ್ದ ರಹಮತುಲ್ಲಾ ಅಸಾದಿ ವಿರುದ್ಧ ಮಂಡನೆ ಆಗಿದ್ದ ಅವಿಶ್ವಾಸ ನಿರ್ಣಯ ಹೈಕೋರ್ಟ್ ಆದೇಶದ ಅನ್ವಯ ಸ್ವೀಕೃತಗೊಂಡ ಹಿನ್ನೆಲೆ ಅಧ್ಯಕ್ಷ ಸ್ಥಾನ ತೆರವಾಗಿದೆ.

LATEST NEWS
- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

About The Editor
ನಿತಿನ್ ಆರ್.ಕೈದೊಟ್ಲು





