ಶಿವಮೊಗ್ಗ LIVE
ಆನವಟ್ಟಿ: ವಿದ್ಯುತ್ ಗ್ರಿಡ್ನಲ್ಲಿ (power grid) ಶಾರ್ಟ್ ಸರ್ಕಿಟ್ ಉಂಟಾಗಿ, ಪಕ್ಕದ ಜಮೀನಿನಲ್ಲಿ ಒಕ್ಕಲು ಮಾಡಿದ್ದ ನಾಲ್ಕು ಎಕರೆ ಜೋಳ ಸುಟ್ಟು ಕರಕಲಾಗಿದೆ. ಸೊರಬ ತಾಲೂಕು ಅನವಟ್ಟಿ ಸಮೀಪದ ಕೋಟಿಪುರ ಗ್ರಾಮದಲ್ಲಿರುವ ಘಟನೆ ಸಂಭವಿಸಿದೆ.
ಗ್ರಾಮಸ್ಥರೆಲ್ಲ ಸೇರಿ ಬೆಂಕಿ ಆರಿಸಲು ಪ್ರಯತ್ನಿಸಿದರು. ಆದರೆ ಜೋಳ ಸಂಪೂರ್ಣ ಸುಟ್ಟು ಕರಕಲಾಗಿದೆ ಎಂದು ತಿಳಿದು ಬಂದಿದೆ. ಕೋಟಿಪುರ ತಾಂಡಾದ ಕೃಷಿಕ ಪೀರ್ಯಾನಾಯ್ಕ ಎಂಬುವವರಿಗೆ ಸೇರಿದ ನಾಲ್ಕು ಎಕರೆಯಲ್ಲಿ ಬೆಳೆದಿದ್ದ ಜೋಳ ಬೆಂಕಿಗೆ ಅಹುತಿಯಾಗಿದೆ. ಮೆಸ್ಕಾಂ ಅಧಿಕಾರಿಗಳು ಸೂಕ್ತ ಪರಿಹಾರ ನೀಡಬೇಕು ಎಂದು ರೈತರು ಆಗ್ರಹಿಸಿದ್ದಾರೆ.

ಇದನ್ನೂ ಓದಿ » ತಾಳಗುಪ್ಪ – ಬೆಂಗಳೂರು ರೈಲು ಅರಸೀಕೆರೆವರೆಗೆ ಮಾತ್ರ, ಯಶವಂತಪುರ ಎಕ್ಸ್ಪ್ರೆಸ್ಗೆ ಬದಲಿ ಮಾರ್ಗ
LATEST NEWS
- ಮಾಚೇನಹಳ್ಳಿ ಸುತ್ತಮುತ್ತ ಜನವರಿ 17ರಂದು ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ? ಇಲ್ಲಿದೆ ಲಿಸ್ಟ್

- ಶಿವಮೊಗ್ಗದಿಂದ ಮತ್ತಷ್ಟು ಊರುಗಳಿಗೆ ರೈಲು, ಸಂಸದ ರಾಘವೇಂದ್ರ ಹೇಳಿಕೆ, ಇಲ್ಲಿದೆ ಪಾಯಿಂಟ್ಸ್

- ತೀರ್ಥಹಳ್ಳಿ ಅಪಘಾತ, ಸಾವಿನ ಸಂಖ್ಯೆ ಹೆಚ್ಚಳ, ಆಗಿದ್ದೇನು? ಇಲ್ಲಿದೆ ಫುಲ್ ಡಿಟೇಲ್ಸ್

- ಮತ್ತೆ ಏರಿತು ಅಡಿಕೆ ರೇಟ್, ಒಂದು ಲಕ್ಷದ ಸಹಿಕ್ಕೆ ಧಾರಣೆ | 14 ಜನವರಿ 2026 | ಇವತ್ತಿನ ಅಡಿಕ ಧಾರಣೆ

- ಶಿವಮೊಗ್ಗ ಕೇಂದ್ರ ಕಾರಾಗೃಹದ ಕೈದಿ ಮೆಗ್ಗಾನ್ ಆಸ್ಪತ್ರೆಯಲ್ಲಿ ಸಾವು, ಆಗಿದ್ದೇನು?

About The Editor
ನಿತಿನ್ ಆರ್.ಕೈದೊಟ್ಲು





