ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ: ಆಟೋ ಮತ್ತು ಕಾರು ಡಿಕ್ಕಿಯಾಗಿ ಆಟೋ ಚಾಲಕ (auto driver) ಅಣ್ಣಾನಗರ ನಿವಾಸಿ ಅಲ್ತಾಫ್ ಪಾಷಾ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮಂಗಳವಾರ ರಾತ್ರಿ ಮಹಾವೀರ ವೃತ್ತದಲ್ಲಿ ಘಟನೆ ಸಂಭವಿಸಿದೆ.
ಇದನ್ನೂ ಓದಿ » ನೇಣು ಬಿಗಿದುಕೊಂಡು ಬಿ.ಕಾಂ ವಿದ್ಯಾರ್ಥಿನಿ ಆತ್ಮಹತ್ಯೆ
ಆಟೋ ಮತ್ತು ಕಾರಿನಲ್ಲಿದ್ದ ಪ್ರಯಾಣಿಕರಿಗೆ ಗಂಭೀರ ಗಾಯವಾಗಿದೆ. ಕಾರಿನಲ್ಲಿದವರು ಮಣಿಪಾಲದ ಆಸ್ಪತ್ರೆಗೆ ದಾಖಲಾಗಿದ್ದಾರೆ. ಆಟೋ ಚಾಲಕ ಅಲ್ತಾಫ್ ಪಾಷಾ ಅವರ ಪತ್ನಿ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಹೇಗಾಯ್ತು ಅಪಘಾತ?

ಆಟೋ ಗೋಪಿವೃತ್ತದಿಂದ ರೈಲ್ವೆ ನಿಲ್ದಾಣದ ಕಡೆಗೆ ತೆರಳುತ್ತಿತ್ತು. ಕಾರು ಶಿವಮೂರ್ತಿ ವೃತ್ತದಿಂದ ಡಿ.ವಿ.ಎಸ್. ವೃತ್ತದ ಕಡೆಗೆ ಚಲಿಸುತ್ತಿತ್ತು. ಮಹಾವೀರ ವೃತ್ತದಲ್ಲಿ ಕಾರು, ಆಟೋ ಡಿಕ್ಕಿಯಾಗಿವೆ. ಆಟೋ ಮುಂಭಾಗ ನಜ್ಜುಗುಜ್ಜಾಗಿದೆ. ಪೂರ್ವ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
LATEST NEWS
- ಬೆಟ್ಟೆ, ರಾಶಿ ರೇಟ್ ಇವತ್ತು ಎಷ್ಟಿದೆ? ಸರಕು ದರ ಮತ್ತೆ ಹೆಚ್ಚಾಯ್ತಾ? – 3 ಮಾರ್ಚ್ 2026

- ಶಿವಮೊಗ್ಗದಲ್ಲಿ ರಂಗ ಹಬ್ಬ, ನಾಲ್ಕು ದಿನ ನಾಟಕೋತ್ಸವ, ಯಾವ್ಯಾವ ದಿನ ಯಾವ ನಾಟಕವಿದೆ?

- ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ವ್ಯಕ್ತಿಗೆ ಬಿಸಿ ಮುಟ್ಟಿಸಿದ ಅಕ್ಕ ಪಡೆ, ಆಗಿದ್ದೇನು?

- ದುರ್ಗಿಗುಡಿಯಲ್ಲಿ ವೈಭವದ ರಥೋತ್ಸವ, ಈ ಬಾರಿ ಉತ್ಸವ ಬೆಳಗ್ಗೆ ನಡೆದಿದ್ದೇಕೆ?

- ₹1,00,000 ಲಂಚದ ಹಣದೊಂದಿಗೆ ಲೋಕಾಯುಕ್ತರಿಗೆ ಸಿಕ್ಕಿಬಿದ್ದ ಅಧಿಕಾರಿ, ಮಧ್ಯವರ್ತಿ

About The Editor
ನಿತಿನ್ ಆರ್.ಕೈದೊಟ್ಲು





