ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ರಿಪ್ಪನ್ಪೇಟೆ : ಆನೆಗದ್ದೆ ಗ್ರಾಮದ ಎರಡು ಪ್ರತ್ಯೇಕ ದಿನಸಿ ಅಂಗಡಿಗಳ ಮೇಲೆ ಮಂಗಳವಾರ ದಾಳಿ (police raid) ನಡೆಸಿರುವ ಪೊಲೀಸರು, ಅಕ್ರಮ ಮದ್ಯವನ್ನು ವಶ ಪಡಿಸಿಕೊಂಡಿದ್ದಾರೆ. ಸಾರ್ವಜನಿಕ ಸ್ಥಳದಲ್ಲಿ ಮದ್ಯ ಸೇವನೆಗೆ ಸ್ಥಳಾವಕಾಶ ಮಾಡಿಕೊಟ್ಟ ಖಚಿತ ಮಾಹಿತಿ ಮೇಲೆ ದಾಳಿ ನಡೆಸಿರುವ ಪೊಲೀಸರು, ದಿನಸಿ ಅಂಗಡಿಯ ಮುಂಭಾಗ ಮದ್ಯದ ಪೌಚ್ಗಳನ್ನು ಪತ್ತೆ ಹಚ್ಚಿ ವಶಪಡಿಸಿಕೊಂಡಿದ್ದಾರೆ.
ಇದನ್ನೂ ಓದಿ » ಮೂರು ದಿನದ ಗಂಡು ಮಗವನ್ನು ರಸ್ತೆ ಬದಿ ಬಿಟ್ಟು ಹೋದ ದುರುಳರು
ವೀರೇಶ್ ಹಾಗೂ ಆನಂದ ಎಂಬುವರ ವಿರುದ್ಧ ಪಟ್ಟಣದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಪಿಎಐ ರಾಜುರೆಡ್ಡಿ, ಸಿಬ್ಬಂದಿ ಸಂತೋಷ್, ಉಮೇಶ್ ದಾಳಿಯಲ್ಲಿದ್ದರು.
LATEST NEWS
- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

- ಬೆಟ್ಟೆ, ರಾಶಿ ರೇಟ್ ಇವತ್ತು ಎಷ್ಟಿದೆ? ಸರಕು ದರ ಮತ್ತೆ ಹೆಚ್ಚಾಯ್ತಾ? – 3 ಮಾರ್ಚ್ 2026

- ಶಿವಮೊಗ್ಗದಲ್ಲಿ ರಂಗ ಹಬ್ಬ, ನಾಲ್ಕು ದಿನ ನಾಟಕೋತ್ಸವ, ಯಾವ್ಯಾವ ದಿನ ಯಾವ ನಾಟಕವಿದೆ?

- ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ವ್ಯಕ್ತಿಗೆ ಬಿಸಿ ಮುಟ್ಟಿಸಿದ ಅಕ್ಕ ಪಡೆ, ಆಗಿದ್ದೇನು?

- ದುರ್ಗಿಗುಡಿಯಲ್ಲಿ ವೈಭವದ ರಥೋತ್ಸವ, ಈ ಬಾರಿ ಉತ್ಸವ ಬೆಳಗ್ಗೆ ನಡೆದಿದ್ದೇಕೆ?

About The Editor
ನಿತಿನ್ ಆರ್.ಕೈದೊಟ್ಲು






