ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಸಾಗರ: KSRTC ಬಸ್ ಮತ್ತು ಶಾಲೆ ಬಸ್ ಮುಖಾಮುಖ ಡಿಕ್ಕಿಯಾಗಿವೆ (bus accident). ಚಾಲಕ ಸೇರಿ ಹಲವರು ಗಾಯಗೊಂಡಿದ್ದಾರೆ.
ಇದನ್ನೂ ಓದಿ » ಮೂರು ದಿನದ ಗಂಡು ಮಗವನ್ನು ರಸ್ತೆ ಬದಿ ಬಿಟ್ಟು ಹೋದ ದುರುಳರು
ಸಾಗರ ತಾಲೂಕು ಇಡುವಾಣಿ ಬಳಿ ಘಟನೆ ಸಂಭವಿಸಿದೆ. ಸಾಗರದಿಂದ ಕಾರ್ಗಲ್ ಮಾರ್ಗವಾಗಿ ಸಿಗಂದೂರಿಗೆ ತೆರಳುತ್ತಿದ್ದ ಕೆಎಸ್ಆರ್ಟಿಸಿ ಬಸ್ ಮತ್ತು ಖಾಸಗಿ ಶಾಲೆ ಬಸ್ ಡಿಕ್ಕಿಯಾಗಿವೆ.

ಘಟನೆಯಲ್ಲಿ ಎರಡು ಬಸ್ಸುಗಳ ಚಾಲಕರ ತಲೆ, ಕಾಲಿಗೆ ಗಾಯವಾಗಿವೆ. ಇಬ್ಬರನ್ನು ಸಾಗರದ ಉಪವಿಭಾಗೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಘಟನೆಯಲ್ಲಿ ಎರಡು ಬಸ್ಸುಳ ಮುಂಭಾಗ ಜಖಂ ಆಗಿದ್ದು, ಗಾಜುಗಳು ಒಡೆದಿವೆ. (ಹೆಚ್ಚಿನ ಮಾಹಿತಿ ಇನ್ನಷ್ಟೆ ತಿಳಿದು ಬರಬೇಕಿದೆ).
LATEST NEWS
- ಶಿವಮೊಗ್ಗದಲ್ಲಿ ರಂಗ ಹಬ್ಬ, ನಾಲ್ಕು ದಿನ ನಾಟಕೋತ್ಸವ, ಯಾವ್ಯಾವ ದಿನ ಯಾವ ನಾಟಕವಿದೆ?

- ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ವ್ಯಕ್ತಿಗೆ ಬಿಸಿ ಮುಟ್ಟಿಸಿದ ಅಕ್ಕ ಪಡೆ, ಆಗಿದ್ದೇನು?

- ದುರ್ಗಿಗುಡಿಯಲ್ಲಿ ವೈಭವದ ರಥೋತ್ಸವ, ಈ ಬಾರಿ ಉತ್ಸವ ಬೆಳಗ್ಗೆ ನಡೆದಿದ್ದೇಕೆ?

- ₹1,00,000 ಲಂಚದ ಹಣದೊಂದಿಗೆ ಲೋಕಾಯುಕ್ತರಿಗೆ ಸಿಕ್ಕಿಬಿದ್ದ ಅಧಿಕಾರಿ, ಮಧ್ಯವರ್ತಿ

- ಸರಕು ರೇಟ್ ಕುಸಿತ, ಉಳಿದ ಮಾದರಿ ಅಡಿಕೆ ರೇಟ್ ಎಷ್ಟಿದೆ? | 2 ಮಾರ್ಚ್ 2026

About The Editor
ನಿತಿನ್ ಆರ್.ಕೈದೊಟ್ಲು





