ಶಿವಮೊಗ್ಗ LIVE
ಸಾಗರ: KSRTC ಬಸ್ ಮತ್ತು ಶಾಲೆ ಬಸ್ ಮುಖಾಮುಖ ಡಿಕ್ಕಿಯಾಗಿವೆ (bus accident). ಚಾಲಕ ಸೇರಿ ಹಲವರು ಗಾಯಗೊಂಡಿದ್ದಾರೆ.
ಇದನ್ನೂ ಓದಿ » ಮೂರು ದಿನದ ಗಂಡು ಮಗವನ್ನು ರಸ್ತೆ ಬದಿ ಬಿಟ್ಟು ಹೋದ ದುರುಳರು
ಸಾಗರ ತಾಲೂಕು ಇಡುವಾಣಿ ಬಳಿ ಘಟನೆ ಸಂಭವಿಸಿದೆ. ಸಾಗರದಿಂದ ಕಾರ್ಗಲ್ ಮಾರ್ಗವಾಗಿ ಸಿಗಂದೂರಿಗೆ ತೆರಳುತ್ತಿದ್ದ ಕೆಎಸ್ಆರ್ಟಿಸಿ ಬಸ್ ಮತ್ತು ಖಾಸಗಿ ಶಾಲೆ ಬಸ್ ಡಿಕ್ಕಿಯಾಗಿವೆ.

ಘಟನೆಯಲ್ಲಿ ಎರಡು ಬಸ್ಸುಗಳ ಚಾಲಕರ ತಲೆ, ಕಾಲಿಗೆ ಗಾಯವಾಗಿವೆ. ಇಬ್ಬರನ್ನು ಸಾಗರದ ಉಪವಿಭಾಗೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಘಟನೆಯಲ್ಲಿ ಎರಡು ಬಸ್ಸುಳ ಮುಂಭಾಗ ಜಖಂ ಆಗಿದ್ದು, ಗಾಜುಗಳು ಒಡೆದಿವೆ. (ಹೆಚ್ಚಿನ ಮಾಹಿತಿ ಇನ್ನಷ್ಟೆ ತಿಳಿದು ಬರಬೇಕಿದೆ).
LATEST NEWS
- ಮಾಚೇನಹಳ್ಳಿ ಸುತ್ತಮುತ್ತ ಜನವರಿ 17ರಂದು ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ? ಇಲ್ಲಿದೆ ಲಿಸ್ಟ್

- ಶಿವಮೊಗ್ಗದಿಂದ ಮತ್ತಷ್ಟು ಊರುಗಳಿಗೆ ರೈಲು, ಸಂಸದ ರಾಘವೇಂದ್ರ ಹೇಳಿಕೆ, ಇಲ್ಲಿದೆ ಪಾಯಿಂಟ್ಸ್

- ತೀರ್ಥಹಳ್ಳಿ ಅಪಘಾತ, ಸಾವಿನ ಸಂಖ್ಯೆ ಹೆಚ್ಚಳ, ಆಗಿದ್ದೇನು? ಇಲ್ಲಿದೆ ಫುಲ್ ಡಿಟೇಲ್ಸ್

- ಮತ್ತೆ ಏರಿತು ಅಡಿಕೆ ರೇಟ್, ಒಂದು ಲಕ್ಷದ ಸಹಿಕ್ಕೆ ಧಾರಣೆ | 14 ಜನವರಿ 2026 | ಇವತ್ತಿನ ಅಡಿಕ ಧಾರಣೆ

- ಶಿವಮೊಗ್ಗ ಕೇಂದ್ರ ಕಾರಾಗೃಹದ ಕೈದಿ ಮೆಗ್ಗಾನ್ ಆಸ್ಪತ್ರೆಯಲ್ಲಿ ಸಾವು, ಆಗಿದ್ದೇನು?

About The Editor
ನಿತಿನ್ ಆರ್.ಕೈದೊಟ್ಲು





