ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ: ನಗರದ ಅಮೀರ್ ಅಹಮ್ಮದ್ ಸರ್ಕಲ್ನಲ್ಲಿ ಯುವಕನೊಬ್ಬನಿಗೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ (Stabbed). ಹಳೆ ದ್ವೇಷದ ಹಿನ್ನಲೆ ಕೃತ್ಯ ನಡೆದಿರುವ ಶಂಕೆ ಇದೆ.
ಲಷ್ಕರ್ ಮೊಹಲ್ಲಾ ನಿವಾಸಿ ಸಯ್ಯದ್ ಬರ್ಕತ್ (32) ಹಲ್ಲೆಗೊಳಗಾದವರು. ಅಮೀರ್ ಅಹಮದ್ ಸರ್ಕಲ್ನಲ್ಲಿ ಮೊಬೈಲ್ ಅಂಗಡಿ ನಡೆಸುತ್ತಿದ್ದರು.
ಇದನ್ನೂ ಓದಿ » ಕುಟುಂಬದವರೆಲ್ಲ ಮಲಗಿದ್ದಾಗಲೇ ಮನೆಯಲ್ಲಿ ಕಳ್ಳತನ, ಲಕ್ಷ ಲಕ್ಷದ ಚಿನ್ನಾಭರಣ, ಹಣ ನಾಪತ್ತೆ, ಹೇಗಾಯ್ತು ಘಟನೆ?
ಅಂಗಡಿಗೆ ನುಗ್ಗಿದ ಕಿಡಿಗೇಡಿಗಳು ಬರ್ಕತ್ ಅವರ ಮೇಲೆ ಹಲ್ಲೆ ನಡೆಸಿ, ಚಾಕು ಇರಿದು ಪರಾರಿಯಾಗಿದ್ದಾರೆ ಎಂದು ಆರೋಪಿಸಲಾಗಿದೆ. ಗಾಯಗೊಂಡ ಸಯ್ಯದ್ ಬರ್ಕತ್ನನ್ನು ಕೂಡಲೇ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ದೊಡ್ಡಪೇಟೆ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.
LATEST NEWS
- ದುರ್ಗಿಗುಡಿಯಲ್ಲಿ ವೈಭವದ ರಥೋತ್ಸವ, ಈ ಬಾರಿ ಉತ್ಸವ ಬೆಳಗ್ಗೆ ನಡೆದಿದ್ದೇಕೆ?

- ₹1,00,000 ಲಂಚದ ಹಣದೊಂದಿಗೆ ಲೋಕಾಯುಕ್ತರಿಗೆ ಸಿಕ್ಕಿಬಿದ್ದ ಅಧಿಕಾರಿ, ಮಧ್ಯವರ್ತಿ

- ಸರಕು ರೇಟ್ ಕುಸಿತ, ಉಳಿದ ಮಾದರಿ ಅಡಿಕೆ ರೇಟ್ ಎಷ್ಟಿದೆ? | 2 ಮಾರ್ಚ್ 2026

- ಮಾರಿಕಾಂಬ ಜಾತ್ರೆಯಲ್ಲಿ ಕಳೆದು ಹೋದ ವೃದ್ಧೆ, ಪತ್ತೆ ಮಾಡಿ ಮನೆಗೆ ಬಿಟ್ಟು ಬಂದ ಪೊಲೀಸ್, ಆಗಿದ್ದೇನು?

- ನಂದಿನಿ ಗ್ರಾಹಕರಿಗೆ ಗುಡ್ ನ್ಯೂಸ್, 1 ಕೆ.ಜಿ ಬಕೆಟ್ ಮೊಸರು ಮಾರುಕಟ್ಟೆಗೆ ಎಂಟ್ರಿ, ಎಷ್ಟಿರುತ್ತೆ ರೇಟ್?

About The Editor
ನಿತಿನ್ ಆರ್.ಕೈದೊಟ್ಲು





