ಶಿವಮೊಗ್ಗ LIVE
ಶಿವಮೊಗ್ಗ: ತಾಲೂಕಿನ ಬಾಳೆಕೊಪ್ಪದ ಜಮೀನಿನಲ್ಲಿ ಕಾಡುಹಂದಿಯನ್ನು (wild boar) ಬೇಟೆ ಮಾಡಿ ಮಾಂಸ ಮಾಡುತ್ತಿದ್ದವರನ್ನು ಆಯನೂರು ವಲಯ ಅರಣ್ಯಾಧಿಕಾರಿಗಳು ಬಂಧಿಸಿದ್ದಾರೆ.
ಬಾಳೆಕೊಪ್ಪದ ಕೃಷ್ಣ, ಶಿವು, ಹುಚ್ಚರಾಯ, ರವಿ ಈ ಕೃತ್ಯ ಎಸಗಿದ್ದಾರೆ ಎಂದು ಆರೋಪಿಸಲಾಗಿದೆ. ಕೃಷ್ಣ ಎಂಬಾತನನ್ನು ಬಂಧಿಸಲಾಗಿದೆ. ಬಂಧಿತನಿಂದ ಸುಮಾರು 64 ಕೆ.ಜಿ ಮಾಂಸ ವಶಪಡಿಸಿಕೊಳ್ಳಲಾಗಿದೆ.
ಇದನ್ನೂ ಓದಿ » ಅಮೀರ್ ಅಹಮದ್ ಸರ್ಕಲ್ನಲ್ಲಿ ಚಾಕು ಇರಿತ ಕೇಸ್, ಮೂವರು ಅರೆಸ್ಟ್, ಏನಿದು ಪ್ರಕರಣ?
ಆರೋಪಿ ಕೃಷ್ಣನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಡಿಸಿಎಫ್ ಅಜ್ಜಯ್ಯ, ಎಸಿಎಫ್ ವಿಜಯ್ ಗಿರಿತಮ್ಮಣ್ಣ ಮಾರ್ಗದರ್ಶನದಲ್ಲಿ ಆರ್ಎಫ್ಒ ವಿನೋದ್ ಅಂಗಡಿ, ಡಿವೈಆರ್ಎಫ್ಒ ಕಿರಣ್ ಕುಮಾರ್, ಬೀಟ್ ಫಾರೆಸ್ಟ್ ಮಂಜುನಾಥ್, ಕಚೇರಿ ಡಿವೈಆರ್ಎಫ್ ಮಂಜುನಾಥ್ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.
LATEST NEWS
- ಮಾಚೇನಹಳ್ಳಿ ಸುತ್ತಮುತ್ತ ಜನವರಿ 17ರಂದು ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ? ಇಲ್ಲಿದೆ ಲಿಸ್ಟ್

- ಶಿವಮೊಗ್ಗದಿಂದ ಮತ್ತಷ್ಟು ಊರುಗಳಿಗೆ ರೈಲು, ಸಂಸದ ರಾಘವೇಂದ್ರ ಹೇಳಿಕೆ, ಇಲ್ಲಿದೆ ಪಾಯಿಂಟ್ಸ್

- ತೀರ್ಥಹಳ್ಳಿ ಅಪಘಾತ, ಸಾವಿನ ಸಂಖ್ಯೆ ಹೆಚ್ಚಳ, ಆಗಿದ್ದೇನು? ಇಲ್ಲಿದೆ ಫುಲ್ ಡಿಟೇಲ್ಸ್

- ಮತ್ತೆ ಏರಿತು ಅಡಿಕೆ ರೇಟ್, ಒಂದು ಲಕ್ಷದ ಸಹಿಕ್ಕೆ ಧಾರಣೆ | 14 ಜನವರಿ 2026 | ಇವತ್ತಿನ ಅಡಿಕ ಧಾರಣೆ

- ಶಿವಮೊಗ್ಗ ಕೇಂದ್ರ ಕಾರಾಗೃಹದ ಕೈದಿ ಮೆಗ್ಗಾನ್ ಆಸ್ಪತ್ರೆಯಲ್ಲಿ ಸಾವು, ಆಗಿದ್ದೇನು?

About The Editor
ನಿತಿನ್ ಆರ್.ಕೈದೊಟ್ಲು






