ಶಿವಮೊಗ್ಗ LIVE
ಕುಂಸಿ: ತೀರ್ಥಹಳ್ಳಿ ತಾಲೂಕು ಹುಂಚದಕಟ್ಟೆ ಬಳಿ ಭಾನುವಾರ ರಾತ್ರಿ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿಯಾಗಿ (bike crash) ಸಮೀಪದ ಸನ್ನಿವಾಸದ ಯುವಕ ಅವಿನಾಶ (23) ಸ್ಥಳದಲ್ಲೆ ಮೃತಪಟ್ಟಿದ್ದಾರೆ.
ಹಿಂಬದಿ ಸವಾರ ನಿತ್ಯಾನಂದಗೆ ಗಂಭೀರ ಪೆಟ್ಟಾಗಿದೆ. ಅವರನ್ನು ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವಿನಾಶ್ ಹಾಗೂ ಆತನ ಸ್ನೇಹಿತ ನಿತ್ಯಾನಂದ ಭಾನುವಾರ ತೀರ್ಥಹಳ್ಳಿಯ ಎಳ್ಳಮಾವಾಸ್ಯೆ ಜಾತ್ರೆಗೆ ಹೋಗಿ ರಾತ್ರಿ ವಾಪಸ್ ಬರುವಾಗ ಹುಂಚದಕಟ್ಟೆ ಬಳಿ ನಿಯಂತ್ರಣ ತಪ್ಪಿ ಬೈಕ್ ವಿದ್ಯುತ್ ಕಂಬಕ್ಕೆ ಗುದ್ದಿದೆ. ತೀರ್ಥಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ » ಅಮೀರ್ ಅಹಮದ್ ಸರ್ಕಲ್ನಲ್ಲಿ ಚಾಕು ಇರಿತ ಕೇಸ್, ಮೂವರು ಅರೆಸ್ಟ್, ಏನಿದು ಪ್ರಕರಣ?
LATEST NEWS
- ಮಾಚೇನಹಳ್ಳಿ ಸುತ್ತಮುತ್ತ ಜನವರಿ 17ರಂದು ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ? ಇಲ್ಲಿದೆ ಲಿಸ್ಟ್

- ಶಿವಮೊಗ್ಗದಿಂದ ಮತ್ತಷ್ಟು ಊರುಗಳಿಗೆ ರೈಲು, ಸಂಸದ ರಾಘವೇಂದ್ರ ಹೇಳಿಕೆ, ಇಲ್ಲಿದೆ ಪಾಯಿಂಟ್ಸ್

- ತೀರ್ಥಹಳ್ಳಿ ಅಪಘಾತ, ಸಾವಿನ ಸಂಖ್ಯೆ ಹೆಚ್ಚಳ, ಆಗಿದ್ದೇನು? ಇಲ್ಲಿದೆ ಫುಲ್ ಡಿಟೇಲ್ಸ್

- ಮತ್ತೆ ಏರಿತು ಅಡಿಕೆ ರೇಟ್, ಒಂದು ಲಕ್ಷದ ಸಹಿಕ್ಕೆ ಧಾರಣೆ | 14 ಜನವರಿ 2026 | ಇವತ್ತಿನ ಅಡಿಕ ಧಾರಣೆ

- ಶಿವಮೊಗ್ಗ ಕೇಂದ್ರ ಕಾರಾಗೃಹದ ಕೈದಿ ಮೆಗ್ಗಾನ್ ಆಸ್ಪತ್ರೆಯಲ್ಲಿ ಸಾವು, ಆಗಿದ್ದೇನು?

About The Editor
ನಿತಿನ್ ಆರ್.ಕೈದೊಟ್ಲು





