ಶರಾವತಿ ಕಣವೆಯಲ್ಲಿ ವಿದ್ಯುತ್ ಸ್ಥಾವರ ನಿರ್ಮಾಣ ಯೋಜನೆ, ವಿರೋಧ ಬೇಡ ಅಂತಿದ್ದಾರೆ ಜಿಲ್ಲಾ ಉಸ್ತುವಾರಿ ಮಿನಿಸ್ಟರ್

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

ಶಿವಮೊಗ್ಗ ಲೈವ್.ಕಾಂ | SHIMOGA | 28 ಸೆಪ್ಟೆಂಬರ್ 2019

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

70578780 2398489037062520 5710410120999993344 n.jpg? nc cat=106& nc oc=AQlU1L1M1j9BV37MlL4SOotmH98wn6YI5ZW0DSvoN1ZpQRE5VeqfXXgYR7Oir78Mzvg71ueMFH2oqPN8aULz CsV& nc ht=scontent.fixe1 1

ಶರಾವತಿ ಕಣಿವೆಯ ಭೂಗರ್ಭದಲ್ಲಿ ವಿದ್ಯುತ್ ಸ್ಥಾವರ ಸ್ಥಾಪಿಸಲು ಸರ್ಕಾರ ಯೋಜಿಸಿರುವುದಕ್ಕೆ ತೀವ್ರ ವಿರೋಧ ವ್ಯಕ್ತವಾಗಿದೆ. ಈ ನಡುವೆ ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ, ವಿದ್ಯುತ್ ಉತ್ಪಾದನೆ ಯೋಜನೆಗೆ ಯಾರು ವಿರೋಧ ಮಾಡಬಾರದು ಎಂದು ಮನವಿ ಮಾಡಿದ್ದಾರೆ.

Prashanth GPS copy

ಜಿಲ್ಲಾ ಉಸ್ತುವಾರಿ ಸಚಿವರು ಹೇಳಿದ್ದಿಷ್ಟು

ಅರಣ್ಯ ನಾಶವಾಗುತ್ತದೆ ಎಂದು ವಿದ್ಯುತ್ ನಿಲ್ಲಿಸಲು ಸಾಧ್ಯವಿಲ್ಲ. ಹಾಗೆಯೆ ವಿದ್ಯುತ್ ಉತ್ಪಾದನೆಗಾಗಿ ಅರಣ್ಯ ನಾಶ ಮಾಡುವುದು ಸರಿಯಲ್ಲ. ಅರಣ್ಯ ನಾಶವು ಆಗಬಾರದು. ವಿದ್ಯುತ್ ಉತ್ಪಾದನೆಯು ಆಗಬೇಕು. ಈ ನಿಟ್ಟಿನಲ್ಲಿ ತಜ್ಞರ ಜೊತೆ ಚರ್ಚಿಸಿ ಬಳಿಕ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗುತ್ತದೆ.

ದೇಶಾದ್ಯಂತ ಹಲವು ಗ್ರಾಮಗಳು ಕಗ್ಗತ್ತಲಲ್ಲಿ ಇದ್ದಾವೆ. ದೀಪದ ಕೆಳಗೆ ಕತ್ತಲು ಎಂಬಂತೆ ಶರವಾತಿ ಮುಳುಗಡೆ ಸಂತ್ರಸ್ತರು ವಿದ್ಯುತ್ ಇಲ್ಲ. ಹಾಗಾಗಿ ವಿದ್ಯುತ್ ಉತ್ಪಾದನೆಗೆ ಯಾರೂ ಅಡ್ಡಿಪಡಿಸಬಾರದು ಎಂದರು.

71590847 931935990501155 4041436531863322624 n.jpg? nc cat=103& nc oc=AQnCkg4ggg WDrGNn43a3Su CVPOVGwfhnqsmTlVsAdZqcc0T eNzaG4xqsfBR11W 2j6MOfvrcVbP94nV sNTHg& nc ht=scontent.fixe1 1

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment