ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಭದ್ರಾವತಿ: ಹಿರಿಯೂರು ಗ್ರಾಮದ ಪತ್ರಕರ್ತ ಸುರೇಶ್ ಅವರ ಶಿವಾನಿ ಮಕ್ರೂಮ್ ತೋಟದ ಮನೆಯಲ್ಲಿ ಕಟ್ಟಿ ಹಾಕಿದ್ದ ನಾಯಿಯನ್ನು ಚಿರತೆಯು (leopard) ಕೊಂದುಹಾಕಿದೆ.
ಶನಿವಾರ ರಾತ್ರಿ ತೋಟದ ಮನೆಯಲ್ಲಿ ಕಾವಲುಗಾರ ಸೇರಿದಂತೆ ಯಾರೂ ಇರಲಿಲ್ಲ. ತೋಟದಲ್ಲಿದ್ದವರು ನಾಯಿಯನ್ನು ಕಟ್ಟಿ ಹಾಕಿ ಹೋಗಿದ್ದರು. ಭಾನುವಾರ ಬಂದಾಗ ನಾಯಿ ಕಾಣೆಯಾಗಿತ್ತು. ಅನುಮಾನ ಗೊಂಡು ಸಿಸಿ ಕ್ಯಾಮೆರಾ ಪರಿಶೀಲಿಸಿದಾಗ ಚಿರತೆ ಎರಡು ಮೂರು ಬಾರಿ ಓಡಾಡಿದೆ. ನಂತರ ಬೊಗಳುತ್ತಿದ್ದ ನಾಯಿಯ ಹೊಟ್ಟೆ ಬಗೆದು ಕೊಂದು ಹೊತ್ತೊಯ್ದಿದೆ. ಬುಧವಾರ ಆ ಸ್ಥಳದಲ್ಲಿ ಬೋನ್ ಇಡುವುದಾಗಿ ಅರಣ್ಯಾಧಿಕಾರಿ ದಿನೇಶ್ ಭರವಸೆ ನೀಡಿದ್ದಾರೆ.
ಇದನ್ನೂ ಓದಿ » ಗೃಹಿಣಿಗೆ ಅಪರಿಚಿತ ನಂಬರ್ಗಳಿಂದ ಫೋನ್, ಇನ್ಸ್ಟಾಗ್ರಾಂ ತೆಗೆದಾಗ ಕಾದಿತ್ತು ಬಿಗ್ ಶಾಕ್
LATEST NEWS
- ಬೆಟ್ಟೆ, ರಾಶಿ ರೇಟ್ ಇವತ್ತು ಎಷ್ಟಿದೆ? ಸರಕು ದರ ಮತ್ತೆ ಹೆಚ್ಚಾಯ್ತಾ? – 3 ಮಾರ್ಚ್ 2026

- ಶಿವಮೊಗ್ಗದಲ್ಲಿ ರಂಗ ಹಬ್ಬ, ನಾಲ್ಕು ದಿನ ನಾಟಕೋತ್ಸವ, ಯಾವ್ಯಾವ ದಿನ ಯಾವ ನಾಟಕವಿದೆ?

- ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ವ್ಯಕ್ತಿಗೆ ಬಿಸಿ ಮುಟ್ಟಿಸಿದ ಅಕ್ಕ ಪಡೆ, ಆಗಿದ್ದೇನು?

- ದುರ್ಗಿಗುಡಿಯಲ್ಲಿ ವೈಭವದ ರಥೋತ್ಸವ, ಈ ಬಾರಿ ಉತ್ಸವ ಬೆಳಗ್ಗೆ ನಡೆದಿದ್ದೇಕೆ?

- ₹1,00,000 ಲಂಚದ ಹಣದೊಂದಿಗೆ ಲೋಕಾಯುಕ್ತರಿಗೆ ಸಿಕ್ಕಿಬಿದ್ದ ಅಧಿಕಾರಿ, ಮಧ್ಯವರ್ತಿ

About The Editor
ನಿತಿನ್ ಆರ್.ಕೈದೊಟ್ಲು






