ಶಿವಮೊಗ್ಗ LIVE
ರಿಪ್ಪನ್ಪೇಟೆ: ಮೂಗುಡ್ತಿ ವನ್ಯಜೀವಿ ವಲಯದ ಹೆದ್ದಾರಿಪುರ ಗ್ರಾಪಂ ವ್ಯಾಪ್ತಿಯ ಕಗಚಿ ಗ್ರಾಮದಲ್ಲಿ ಕಾಡಾನೆಗಳು (Wild elephant) ಬೆಳೆಹಾನಿ ಮಾಡಿವೆ. ಸಿದ್ದಪ್ಪ ಅವರ ತೋಟದಲ್ಲಿ ತೆಂಗು ಮತ್ತು ಬಾಳೆ ಗಿಡಗಳನ್ನು ಹಾನಿಮಾಡಿವೆ.
ಅರಣ್ಯ ವ್ಯಾಪ್ತಿಯಲ್ಲಿ ಕಂದಕ ನಿರ್ಮಾಣ ಮಾಡಿದ್ದರೂ ಒಂದೆರಡು ಕಡೆಗಳಲ್ಲಿ ಜನ, ಜಾನುವಾರುಗಳ ಓಡಾಟಕ್ಕಾಗಿ ಬಿಡಲಾಗಿದೆ. ಆ ಸ್ಥಳಗಳ ಮೂಲಕವೇ ಆನೆಗಳು ಬಂದು ಹೊಲ, ಗದ್ದೆಗಳನ್ನು ಹಾನಿಮಾಡುತ್ತಿವೆ. ಹಾಗಾಗಿ ಕಂದಕ ನಿರ್ಮಾಣ ಪೂರ್ಣಗೊಳಿಸಿ ಎಂದು ಅರಣ್ಯಾಧಿಕಾರಿಗಳನ್ನು ರೈತರು ಒತ್ತಾಯಿಸಿದರು.
ಇದನ್ನೂ ಓದಿ » ಶಂಕರಘಟದಲ್ಲಿ ಬಸ್ಸಿನ ಟೈರ್ ಸ್ಫೋಟ, ಬೈಕ್ ಸವಾರ ಸಾವು, ಹೇಗಾಯ್ತು ಘಟನೆ?
ಈ ಭಾಗದಲ್ಲಿ ಕಳೆದ ನಾಲ್ಕು ವರ್ಷಗಳಿಂದ ಕಾಡಾನೆಗಳ ಹಾವಳಿ ಮಿತಿಮೀರಿದೆ. ಆರ್ಎಫ್ಒ ಪವನ್ಕುಮಾರ್ ಸೇರಿದಂತೆ ಅರಣ್ಯ ಇಲಾಖೆ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.
LATEST NEWS
- ಮಾಚೇನಹಳ್ಳಿ ಸುತ್ತಮುತ್ತ ಜನವರಿ 17ರಂದು ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ? ಇಲ್ಲಿದೆ ಲಿಸ್ಟ್

- ಶಿವಮೊಗ್ಗದಿಂದ ಮತ್ತಷ್ಟು ಊರುಗಳಿಗೆ ರೈಲು, ಸಂಸದ ರಾಘವೇಂದ್ರ ಹೇಳಿಕೆ, ಇಲ್ಲಿದೆ ಪಾಯಿಂಟ್ಸ್

- ತೀರ್ಥಹಳ್ಳಿ ಅಪಘಾತ, ಸಾವಿನ ಸಂಖ್ಯೆ ಹೆಚ್ಚಳ, ಆಗಿದ್ದೇನು? ಇಲ್ಲಿದೆ ಫುಲ್ ಡಿಟೇಲ್ಸ್

- ಮತ್ತೆ ಏರಿತು ಅಡಿಕೆ ರೇಟ್, ಒಂದು ಲಕ್ಷದ ಸಹಿಕ್ಕೆ ಧಾರಣೆ | 14 ಜನವರಿ 2026 | ಇವತ್ತಿನ ಅಡಿಕ ಧಾರಣೆ

- ಶಿವಮೊಗ್ಗ ಕೇಂದ್ರ ಕಾರಾಗೃಹದ ಕೈದಿ ಮೆಗ್ಗಾನ್ ಆಸ್ಪತ್ರೆಯಲ್ಲಿ ಸಾವು, ಆಗಿದ್ದೇನು?

About The Editor
ನಿತಿನ್ ಆರ್.ಕೈದೊಟ್ಲು






