ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಹೊಸನಗರ: ಬಿದನೂರು (Bidanuru) ಶ್ರೀ ಮಾರಿಕಾಂಬಾ ದೇವಿಯ ಜಾತ್ರೆ ಜನವರಿ 13 ರಿಂದ ಶನಿವಾರದವರೆಗೆ 5 ದಿನ ನಡೆಯಲಿದೆ ಎಂದು ಶ್ರೀ ಮಾರಿಕಾಂಬಾ ದೇವಸ್ಥಾನ ಸಮಿತಿ ಅಧ್ಯಕ್ಷ ಎನ್.ರಮೇಶ ಉಡುಪ ಹೇಳಿದ್ದಾರೆ.
ಯಾವ್ಯಾವ ದಿನ ಏನೇನು ಕಾರ್ಯಕ್ರಮ?
ಮಂಗಳವಾರ ಬೆಳಗ್ಗೆ ಪ್ರತಿಷ್ಠಾಪನಾ ಪೂಜೆ, ಪ್ರತಿದಿನ ತಾಯಿ ಮಡಿಲು ತುಂಬುವ ಕಾರ್ಯ, ವಿಶೇಷ ಪೂಜೆ, ಜ.15ರ ರಾತ್ರಿ ಸಂಗೀತ ರಸಸಂಜೆ, ಜ.16 ರಂದು ಯಕ್ಷಗಾನ ಪ್ರದರ್ಶನ, ಜ.17 ಕೊನೆಯ ದಿನ ರಾತ್ರಿ ದೇವಿಯ ಪುರೋತ್ಸವ ಮತ್ತು ವಿಸರ್ಜನೆ ನಡೆಯಲಿದೆ ಎಂದು ತಿಳಿಸಿದ್ದಾರೆ.

₹1.25 ಕೋಟಿ ವೆಚ್ಚದಲ್ಲಿ ಶ್ರೀ ಮಾರಿಕಾಂಬಾ ದೇಗುಲದ ಪುನರ್ ಪ್ರತಿಷ್ಠಾಪನೆ ಮತ್ತು ಜೀರ್ಣೋದ್ಧಾರ ಮಾಡಲು ನಿರ್ಧರಿಸಲಾಗಿದೆ. ಜ.21 ರಂದು ಶ್ರೀದೇವಿಯ ಕಲಾ ಸಂಕೋಚ ಕಾರ್ಯಕ್ರಮದೊಂದಿಗೆ ಆರಂಭಿಸಲಾಗುವುದು. ಎನ್.ರಮೇಶ ಉಡುಪ, ಶ್ರೀ ಮಾರಿಕಾಂಬಾ ದೇವಸ್ಥಾನ ಸಮಿತಿ ಅಧ್ಯಕ್ಷ
ಇದನ್ನೂ ಓದಿ » ದಿಢೀರ್ ಕಟ್ ಆಯ್ತು ಜಿಯೋ ಸಿಗ್ನಲ್, ಟವರ್ ಬಳಿ ಹೋದ ಸಿಬ್ಬಂದಿಗೆ ಕಾದಿತ್ತು ಶಾಕ್
LATEST NEWS
- ಕೋಟೆ ಮಾರಿಕಾಂಬ ಜಾತ್ರೆ, ದರ್ಶನ ಮುಗಿಸಿ ಹೊರಬಂದ ವೃದ್ಧೆಗೆ ಕಾದಿತ್ತು ಆಘಾತ, ದಾಖಲಾಯ್ತು ಪ್ರಕರಣ

- ಶಿವಮೊಗ್ಗದ JNN ಕಾಲೇಜು ವಿದ್ಯಾರ್ಥಿಗಳು ಚಾಂಪಿಯನ್ಸ್, ಯಾವ್ಯಾವ ಸ್ಪರ್ಧೆಗಳಲ್ಲಿ ಯಾರೆಲ್ಲ ಗೆದ್ದಿದ್ದಾರೆ?

- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

About The Editor
ನಿತಿನ್ ಆರ್.ಕೈದೊಟ್ಲು





