ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ: ಮೇಯಲು ಹೋಗಿದ್ದ ಹಸುವನ್ನು ಹತ್ಯೆ (Cow slaughtered) ಮಾಡಿರುವ ಘಟನೆ ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ರಾಗಿಗುಡ್ಡದಲ್ಲಿ ನಡೆದಿದೆ. ಸಯ್ಯದ್ ಕರೀಂ ಎಂಬುವವರಿಗೆ ಸೇರಿದ ಹಸುವನ್ನು ಮಾಂಸಕ್ಕಾಗಿ ಹತ್ಯೆ ಮಾಡಿಲಾಗಿದೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.
ಕಾಣೆಯಾದ ಹಸು, ಹಗ್ಗದಿಂದ ಗುರುತು
ಸಯ್ಯದ್ ಕರೀಂ ಎಂಬುವವರ ಹಸು ಸಾಕಿದ್ದರು. ಈಚೆಗೆ ಅದನ್ನು ಮೇಯಲು ಬಿಟ್ಟಿದ್ದ ಮನೆಗೆ ಮರಳಿರಲಿಲ್ಲ. ಹುಡುಕಾಟ ನಡೆಸಿದಾಗ ಜಮೀನೊಂದರ ಬಳಿ ಹಸುವಿನ ರಕ್ತ, ಹೊಟ್ಟೆಯ ಭಾಗದ ತ್ಯಾಜ್ಯ ಮತ್ತು ಹಸುವನ್ನು ಕಟ್ಟಲು ಬಳಸುತ್ತಿದ್ದ ಕೆಂಪು ಬಣ್ಣದ ಹಗ್ಗ ಪತ್ತೆಯಾಗಿದೆ ಎಂದು ಆರೋಪಿಸಲಾಗಿದೆ.
ಹಸುವಿನ ಅಂದಾಜು ಮೌಲ್ಯ ₹20,000 ಎಂದು ದೂರಿನಲ್ಲಿ ತಿಳಿಸಲಾಗಿದೆ. ಶಿವಮೊಗ್ಗ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ » ಮಾವ, ಸೊಸೆಗೆ ಖಾರದ ಪುಡಿ ಎರಚಿ, ರಾಡ್ನಿಂದ ಹೊಡೆದ ಕೇಸ್, ಇಬ್ಬರು ಅರೆಸ್ಟ್, ಯಾರವರು?
LATEST NEWS
- ಶಿವಮೊಗ್ಗದಲ್ಲಿ ರಂಗ ಹಬ್ಬ, ನಾಲ್ಕು ದಿನ ನಾಟಕೋತ್ಸವ, ಯಾವ್ಯಾವ ದಿನ ಯಾವ ನಾಟಕವಿದೆ?

- ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ವ್ಯಕ್ತಿಗೆ ಬಿಸಿ ಮುಟ್ಟಿಸಿದ ಅಕ್ಕ ಪಡೆ, ಆಗಿದ್ದೇನು?

- ದುರ್ಗಿಗುಡಿಯಲ್ಲಿ ವೈಭವದ ರಥೋತ್ಸವ, ಈ ಬಾರಿ ಉತ್ಸವ ಬೆಳಗ್ಗೆ ನಡೆದಿದ್ದೇಕೆ?

- ₹1,00,000 ಲಂಚದ ಹಣದೊಂದಿಗೆ ಲೋಕಾಯುಕ್ತರಿಗೆ ಸಿಕ್ಕಿಬಿದ್ದ ಅಧಿಕಾರಿ, ಮಧ್ಯವರ್ತಿ

- ಸರಕು ರೇಟ್ ಕುಸಿತ, ಉಳಿದ ಮಾದರಿ ಅಡಿಕೆ ರೇಟ್ ಎಷ್ಟಿದೆ? | 2 ಮಾರ್ಚ್ 2026

About The Editor
ನಿತಿನ್ ಆರ್.ಕೈದೊಟ್ಲು





