ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ: ಕೇಂದ್ರ ಶಿಕ್ಷಣ ಇಲಾಖೆಯ ಇಂದಿರಾ ಗಾಂಧಿ ರಾಷ್ಟ್ರೀಯ ಮುಕ್ತ ವಿಶ್ವವಿದ್ಯಾಲಯದ ಪ್ರವೇಶ ಪ್ರಕ್ರಿಯೆ (Admissions) ಆರಂಭವಾಗಿದೆ ಎಂದು ವಿವಿ ಪ್ರಾದೇಶಿಕ ನಿರ್ದೇಶಕ ಡಾ.ಎಂ.ಷಣ್ಮುಗಂ ತಿಳಿಸಿದರು.
ಇದನ್ನೂ ಓದಿ » ಶಿವಮೊಗ್ಗದಿಂದ ಮತ್ತಷ್ಟು ಊರುಗಳಿಗೆ ರೈಲು, ಸಂಸದ ರಾಘವೇಂದ್ರ ಹೇಳಿಕೆ, ಇಲ್ಲಿದೆ ಪಾಯಿಂಟ್ಸ್
ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಇಂದಿರಾ ಗಾಂಧಿ ಮುಕ್ತ ವಿವಿ ನ್ಯಾಕ್ ನಿಂದ ಎ++ ಶ್ರೇಣಿ ಪಡೆದಿದೆ. ದೇಶಾದ್ಯಂತ ಪ್ರತಿ ವರ್ಷ ಆರು ಲಕ್ಷಕ್ಕೂ ಹೆಚ್ಚು ಜನ ವಿವಿ ಪ್ರವೇಶ ಪಡೆಯುತ್ತಾರೆ. ದೇಶದಲ್ಲಿ 1500 ವಿವಿಗಳು, 45 ಸಾವಿರಕ್ಕೂ ಹೆಚ್ಚು ಕಾಲೇಜುಗಳಿವೆ. ಉನ್ನತ ಶಿಕ್ಷಣಕ್ಕೆ ಬೇಡಿಕೆ ಇದೆ. ಆದರೆ, ಶಿಕ್ಷಣದ ಶೇಕಡಾವಾರು ದರ ಮಾತ್ರ ವಿದೇಶಗಳಿಗಿಂತ ಕಡಿಮೆ ಇದೆ ಎಂದರು.
ಶಿಕ್ಷಣ ಅರ್ಧಕ್ಕೆ ನಿಲ್ಲಿಸಿದವರೂ ವಿವಿಯ ಮೂಲಕ ತಮ್ಮ ಶಿಕ್ಷಣ ಮುಂದುವರಿಸಬಹುದು. ನಮ್ಮಲ್ಲಿ ಪ್ರವೇಶ ಶುಲ್ಕ ಹೊರತುಪಡಿಸಿ ಬೇರೆ ಯಾವುದೆ ಶುಲ್ಕ ಇರುವುದಿಲ್ಲ. ಉತ್ತಮ ಅಧ್ಯಯನ ಪಠ್ಯಗಳನ್ನು ನೀಡುತ್ತೇವೆ ಎಂದು ತಿಳಿಸಿದರು.
ಏನೇನೆಲ್ಲ ವಿಶೇಷತೆ ಇದೆ?
ಶಿಕ್ಷಣ ಅರ್ಧಕ್ಕೆ ನಿಲ್ಲಿಸಿದವರೂ ವಿವಿಯ ಮೂಲಕ ತಮ್ಮ ಶಿಕ್ಷಣ ಮುಂದುವರಿಸಬಹುದು. ನಮ್ಮಲ್ಲಿ ಪ್ರವೇಶ ಶುಲ್ಕ ಹೊರತುಪಡಿಸಿ ಬೇರೆ ಯಾವುದೆ ಶುಲ್ಕ ಇರುವುದಿಲ್ಲ. ಉತ್ತಮ ಅಧ್ಯಯನ ಪಠ್ಯಗಳನ್ನು ನೀಡುತ್ತೇವೆ ಎಂದು ತಿಳಿಸಿದರು.


LATEST NEWS
- ಸೋಮಿನಕೊಪ್ಪದಲ್ಲಿ ಜಾನಪದ ಸಮ್ಮೇಳನ, ಅಹೋರಾತ್ರಿ ಕಾರ್ಯಕ್ರಮ, ಏನೇನೆಲ್ಲ ಇರಲಿದೆ?

- ವಿದ್ಯುತ್ ಬೇಲಿಗೆ ಹಸು ಬಲಿ, ಸಾಕ್ಷ್ಯ ನಾಶಕ್ಕೆ ನಡೆದಿತ್ತಾ ಪ್ಲಾನ್?

- ತ್ಯಾವರೆಕೊಪ್ಪ ಮೃಗಾಲಯದಲ್ಲಿ ವೈದ್ಯೆ ಸಾವು, ಮಿನಿಸ್ಟರ್ ಗರಂ, ಖಡಕ್ ಸೂಚನೆ, ಏನದು?

- BREAKING NEWS – ಶಿವಮೊಗ್ಗದ ಸಿಂಹಧಾಮದಲ್ಲಿ ನೀರಾನೆ ದಾಳಿ ಡಾಕ್ಟರ್ ಸಾವು

- ಡಿ.ಬಿ.ಹಳ್ಳಿ ಕ್ರಾಸ್ನಲ್ಲಿ ಅಪಘಾತ, ಮಹಿಳೆಯ ಕೈ ಮೂಳೆ ಕಟ್, ಆಗಿದ್ದೇನು?

About The Editor
ನಿತಿನ್ ಆರ್.ಕೈದೊಟ್ಲು















