‘ತುರ್ತು ಅಧಿವೇಶನ ಮುಖ್ಯಮಂತ್ರಿಯ ಕೊನೆಯ ಅಧಿವೇಶನʼ

ಶಿವಮೊಗ್ಗ: ರಾಜ್ಯ ಸರ್ಕಾರ ತರಾತುರಿಯಲ್ಲಿ ಕರೆದಿರುವ ತುರ್ತು ಅಧಿವೇಶನವು ಮುಖ್ಯಮಂತ್ರಿಗಳ ವಿದಾಯದ ಭಾಷಣಕ್ಕೆ (farewell speech) ವೇದಿಕೆಯಾಗುವ ಸಾಧ್ಯತೆಯಿದೆ ಎಂದು ಶಿವಮೊಗ್ಗ ಶಾಸಕ ಎಸ್.ಎನ್. ಚನ್ನಬಸಪ್ಪ ವ್ಯಂಗ್ಯವಾಡಿದ್ದಾರೆ.

ಶಾಸಕರ ಕಚೇರಿ ಕರ್ತವ್ಯ ಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಇಂದು ಮಾತನಾಡಿದ ಅವರು, ಈ ಅಧಿವೇಶನದ ಬಳಿಕ ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆಯಾಗುವ ಎಲ್ಲಾ ಲಕ್ಷಣ ಕಾಣುತ್ತಿವೆ ಎಂದರು.

MLA-SN-Channabasappa-Shimoga.
” ಮಹಾರಾಷ್ಟ್ರದ ಫಲಿತಾಂಶ ಗಮನಿಸಿದರೆ ರಾಜ್ಯದ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬಿಜೆಪಿ ಅಧಿಕಾರ ಹಿಡಿಯುವುದು ನಿಶ್ಚಿತ. ಮುಂದಿನ ವಿಧಾನಸಭಾ ಚುನಾವಣೆಯಲ್ಲೂ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬರಲಿದೆ.”
ಎಸ್‌.ಎನ್‌.ಚನ್ನಬಸಪ್ಪ, ಶಿವಮೊಗ್ಗ ಶಾಸಕ

ಇದನ್ನೂ ಓದಿ – ಮಡಿಕೆಚೀಲೂರು: 19ಕ್ಕೂ ಹೆಚ್ಚು ಜನರ ವಿರುದ್ಧ ಪೊಲೀಸರಿಂದ ಸ್ವಯಂ ಪ್ರೇರಿತ ದೂರು

Total-Readers-of-Shivamogga-Live
ನಿತಿನ್ ಆರ್‌.ಕೈದೊಟ್ಲು
ನಿತಿನ್ ಆರ್‌.ಕೈದೊಟ್ಲು

Published : January 19, 2026 at 1:40 PM IST

JNN College of Engineering Admissions started

© ಶಿವಮೊಗ್ಗ ಲೈವ್‌ : ಜನವರಿ 19, 2026

Leave a Comment