ಕ್ಯಾಂಟರ್‌, ಕಾರು ಮುಖಾಮುಖಿ ಡಿಕ್ಕಿ, ಸಹೋದ್ಯೋಗಿಗಳು ಸ್ಥಳದಲ್ಲೇ ಸಾವು

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಆನಂದಪುರಂ: ಸಮೀಪದ ಉಳ್ಳೂರಿನ ಮುಂಡಿಗೆಮಟ್ಟಿ ಕ್ರಾಸ್ ಬಳಿ ಸೋಮವಾರ ಕ್ಯಾಂಟ‌ರ್ ಹಾಗೂ ಕಾರಿನ ನಡುವೆ ಡಿಕ್ಕಿಯಾಗಿ (collision) ಕಾರಿನಲ್ಲಿದ್ದ ಸಾಗರದ ಸಹಕಾರ ಸಂಘದ ಇಬ್ಬರು ಸಹೋದ್ಯೋಗಿಗಳು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಸಾಗರ ತಾಲೂಕು ತಡಗಳ ಗ್ರಾಮದ ವೀರೇಶ ಗೌಡ (25) ಮತ್ತು ಸೊರಬ ತಾಲೂಕು ಮಳಲಗದ್ದೆ ಗ್ರಾಮದ ಪವಿತ್ರ (25) ಮೃತಪಟ್ಟವರು. ಆನಂದಪುರಂ ಕಡೆಯಿಂದ ಸಾಗರಕ್ಕೆ ಹೋಗುತ್ತಿದ್ದ ಕಾರು ಮತ್ತು ಸಾಗರ ಕಡೆಯಿಂದ ಆನಂದಪುರಂ ಕಡೆ ಬರುತ್ತಿದ್ದ ಕ್ಯಾಂಟರ್ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ.

Car-and-cantar-collision-at-sagara.

ಆನಂದಪುರಂ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

JNNCE-COLLEGE-ADVT.

ಇದನ್ನೂ ಓದಿ – ಸಾಗರದ ಮಾರಿಕಾಂಬ ದೇವಿ ಜಾತ್ರೆ ಆರಂಭ, ತವರು ಮನೆಯಲ್ಲಿ ದೇವಿಯ ದರ್ಶನ, ಹೇಗಿತ್ತು ವೈಭವ?

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : February 3, 2026

Leave a Comment