ಕಲ್ಲು ಬಂಡೆ ಬಿದ್ದು ಕೃಷಿಕ ಸ್ಥಳದಲ್ಲೇ ಸಾವು

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

number-1-advt-copy-new.webp

ಹೊಸನಗರ: ಇಲ್ಲಿನ ಬ್ರಹ್ಮೇಶ್ವರದಲ್ಲಿ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದಾಗ ಕೃಷಿಕರೊಬ್ಬರ (farmer) ಮೇಲೆ ಕಲ್ಲು ಬಂಡೆ ಬಿದ್ದು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಬ್ರಹ್ಮೇಶ್ವರದ ಸತೀಶ್ (35) ಮೃತ ವ್ಯಕ್ತಿ. ಇವರು ಮಸಗಲಿ ಗ್ರಾಮದಲ್ಲಿನ ತಮ್ಮ ಜಮೀನಿನ ಪಕ್ಕದಲ್ಲಿ ತೋಟಕ್ಕೆ ನೀರಿನ ವ್ಯವಸ್ಥೆ ಮಾಡಲು ಗುಂಡಿ ತೆಗೆಯುತ್ತಿದ್ದರು. ಈ ವೇಳೆ ದೊಡ್ಡಗಾತ್ರದ ಕಲ್ಲು ಬಂಡೆ ಜಾರಿ ಬಿದ್ದಿದೆ.

ಇದನ್ನೂ ಓದಿ – ಹೆಗಲತ್ತಿಯಲ್ಲಿ ನಾಗಯಕ್ಷೆ ದೇವಾಲಯದ 12ನೇ ವಾರ್ಷಿಕೋತ್ಸವ, ಇವತ್ತು ಪಲ್ಲಕ್ಕಿ ಉತ್ಸವ

Sunrise Facility Services, Sri sai Trust Shimoga

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : March 7, 2026

Leave a Comment