ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿಕಾರಿಪುರ: ಸಾರಥಿ ಯೋಜನೆಯಡಿ ಸಾಲ ಮಂಜೂರಾಗದಂತೆ ತಡೆದಿದ್ದೀಯಾ ಎಂದು ಆರೋಪಿಸಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ (slippers) ನಡೆಸಿರುವ ಘಟನೆ ತಾಲೂಕಿನ ಕಾಗಿನೆಲ್ಲಿ ಗ್ರಾಮದಲ್ಲಿ ನಡೆದಿದೆ.
ಇದನ್ನೂ ಓದಿ – ಫಾರ್ಚುನರ್ ಕಾರಿನಲ್ಲಿ ಬಂದು ಇಂಜಿನಿಯರ್ಗೆ ಬೆದರಿಸಿ ಹಣ ವಸೂಲಿ, ಏನಿದು ಕೇಸ್?
ಕಾಗಿನೆಲ್ಲಿ ಗ್ರಾಮದ ನಾಗರಾಜ್.ಎ.ಕೆ ಎಂಬುವವರು ಗ್ರಾಮದ ವಾಲ್ಮೀಕಿ ಕಾಲೋನಿಯಲ್ಲಿ ಮೃತಪಟ್ಟಿದ್ದ ಮಹಿಳೆಯ ಶವದ ದರ್ಶನಕ್ಕೆ ಬಿ.ಆರ್. ಅಂಬೇಡ್ಕರ್ ಸರ್ಕಲ್ ಮೂಲಕ ಹೋಗುತ್ತಿದ್ದರು. ಈ ವೇಳೆ ಅದೇ ವ್ಯಕ್ತಿಯೊಬ್ಬ ನಾಗರಾಜ್ ಅವರನ್ನು ಅಡ್ಡಗಟ್ಟಿದ್ದಾನೆ ಎಂದು ಆರೋಪಿಸಲಾಗಿದೆ. ನನ್ನ ಅಳಿಯನಿಗೆ ಸಾರಥಿ ಯೋಜನೆಯಡಿ ಸಾಲ ಮಂಜೂರಾಗಿತ್ತು. ನೀನೆ ಶಾಸಕರಿಗೆ ಹೇಳಿ ತಡೆದಿದ್ದೀಯ ಎಂದು ಅವಾಚ್ಯ ಶಬ್ದಗಳಿಂದ ಆ ವ್ಯಕ್ತಿ ನಿಂದಿಸಿದ್ದಾರೆ. ಅಲ್ಲದೆ ಚಪ್ಪಲಿಯಿಂದ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ದೂರು ನೀಡಿದ್ದಾರೆ.

ಈ ಘಟನೆ ಸಂಬಂಧ ನಾಗರಾಜ್ ಅವರು ನ್ಯಾಯಾಲಯದ ಅನುಮತಿ ಪಡೆದು ಶಿಕಾರಿಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.

LATEST NEWS
- ಸಾವಿನಲ್ಲು ಸಾರ್ಥಕತೆ ಮೆರೆದ ಶಿರಾಳಕೊಪ್ಪದ ಯುವಕ, ಬಹು ಅಂಗಾಂಗ ದಾನ, ಆಗಿದ್ದೇನು?

- ಶಿವಮೊಗ್ಗದ ಕರ್ನಾಟಕ ಸಂಘದಲ್ಲಿ ನಟಿ ರಂಜನಿ ರಾಘವನ್ ಉಪನ್ಯಾಸ, ಯಾವಾಗ? ಏನು ವಿಷಯ?

- ‘ಶಾಸಕರಿಗೆ ಹೇಳಿ ನೀನೆ ತಡೆದಿದ್ದೀಯ’ ಎಂದು ಆರೋಪಿಸಿ ವ್ಯಕ್ತಿ ಮೇಲೆ ಚಪ್ಪಲಿಯಿಂದ ಹಲ್ಲೆ, ಏನಿದು ಪ್ರಕರಣ?

- ಶಿವಮೊಗ್ಗದಲ್ಲಿ ರಾಷ್ಟ್ರಮಟ್ಟದ ಬಯಲು ಕುಸ್ತಿ, ಹೇಗಿತ್ತು ಎರಡನೇ ದಿನದ ಕಾದಾಟ? ಯಾರೆಲ್ಲ ಗೆದ್ದರು?

- ತೀರ್ಥಹಳ್ಳಿಯಲ್ಲಿ ಫಾರ್ಚುನರ್ ಕಾರಿನಲ್ಲಿ ಬಂದು ಇಂಜಿನಿಯರ್ಗೆ ಬೆದರಿಸಿ ಹಣ ವಸೂಲಿ, ಏನಿದು ಕೇಸ್?

About The Editor
ನಿತಿನ್ ಆರ್.ಕೈದೊಟ್ಲು





