ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

PACE-College-2026

ಶಿವಮೊಗ್ಗ: ವಿದ್ಯಾನಗರದಲ್ಲಿರುವ ಎನ್‌ಸಿಸಿ ಬೆಟಾಲಿಯನ್ ಕಚೇರಿ ಅವರಣದಲ್ಲಿರುವ ಆರ್ಮಿ ಕ್ಯಾಂಟೀನ್‌ನಲ್ಲಿ (Army Canteen) ಮದ್ಯ ಕಳ್ಳತನಕ್ಕೆ ಯತ್ನ ನಡೆದಿದೆ. ಈ ಸಂಬಂಧ ವ್ಯಕ್ತಿಯೊಬ್ಬನ ವಿರುದ್ಧ ಪ್ರಕರಣ ದಾಖಲಾಗಿದೆ.

ನಿವೃತ್ತ ಸೈನಿಕರಿಗಾಗಿ ಇರುವ ಲಿಕ್ಕರ್ ಕೌಂಟರ್ ಬಳಿ ಬಂದ ದೇವ ಎಂಬುವನು ಶೋಕೇಸ್‌ನಲ್ಲಿ ಇಟ್ಟಿದ್ದ ₹260 ಮೌಲ್ಯದ ಬಕಾರ್ಡಿ ಮದ್ಯದ ಬಾಟಲಿ ಕಳ್ಳತನ ಮಾಡಲು ಯತ್ನಿಸಿದ್ದಾನೆ. ಇದನ್ನು ಗಮನಿಸಿದ ಹವಾಲ್ದಾರ್‌ ಚಿರಂಜೀವಿ ಅವರು ಕೂಡಲೇ ಆರೋಪಿಯನ್ನು ಹಿಡಿದು ವಿಚಾರಣೆ ನಡೆಸಿ ಪೊಲೀಸರಿಗೆ ಒಪ್ಪಿಸಿದ್ದಾರೆ. ಘಟನೆ ಸಂಬಂಧ ಕೋಟೆ ಠಾಣೆಗೆ ದೂರು ನೀಡಿದ್ದರು, ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ – ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

Sunrise Facility Services, Sri sai Trust Shimoga
ನಿತಿನ್ ಆರ್‌.ಕೈದೊಟ್ಲು
ನಿತಿನ್ ಆರ್‌.ಕೈದೊಟ್ಲು

Published : March 13, 2026 at 1:30 PM IST

JNN College of Engineering Admissions started

© ಶಿವಮೊಗ್ಗ ಲೈವ್‌ : ಮಾರ್ಚ್ 13, 2026

Leave a Comment