ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ತೀರ್ಥಹಳ್ಳಿ: ರಸ್ತೆಗೆ ಅಡ್ಡ ಬಂದ ಕಾಳಿಂಗ ಸರ್ಪವನ್ನು ರಕ್ಷಿಸಲು ಹೋಗಿ ಅಡಿಕೆ ತುಂಬಿದ ಲಾರಿಯೊಂದು (arecanut truck) ಪಲ್ಟಿಯಾಗಿದೆ.
ಇದನ್ನೂ ಓದಿ – ಮಾಜಿ ಸಚಿವ ಕಿಮ್ಮನೆ ರತ್ನಾಕರ್ ವಿರುದ್ಧ ಕಾಮೆಂಟ್ ಹಾಕಿದ ವ್ಯಕ್ತಿಗೆ ಸಂಕಷ್ಟ, ಆಗಿದ್ದೇನು?
ಸಾಗರದಿಂದ ಕಾರ್ಕಳಕ್ಕೆ ಚಾಲಿ ಅಡಿಕೆ ತುಂಬಿಕೊಂಡು ತೆರಳುತ್ತಿದ್ದ ಲಾರಿಗೆ ಹಿರೇಸರದಲ್ಲಿ ಕಾಳಿಂಗ ಸರ್ಪ ರಸ್ತೆಗೆ ಅಡ್ಡ ಬಂದಿದೆ. ಹಾವಿನ ಮೇಲೆ ವಾಹನ ಹರಿಸುವುದನ್ನು ತಡೆಯಲು ಚಾಲಕ ಬ್ರೇಕ್ ಹಾಕಿದ್ದಾರೆ. ಈ ವೇಳೆ ನಿಯಂತ್ರಣ ತಪ್ಪಿದ ವಾಹನ ರಸ್ತೆಯಲ್ಲೇ ಪಲ್ಟಿ ಹೊಡೆದಿದೆ. ಅದೃಷ್ಟವಶಾತ್ ಯಾರಿಗು ಹಾನಿಯಾಗಿಲ್ಲ.

ಕಾರ್ಯನಿಮಿತ್ತ ಇದೇ ಮಾರ್ಗದಲ್ಲಿ ತೆರಳುತ್ತಿದ್ದ ಶಾಸಕ ಆರಗ ಜ್ಞಾನೇಂದ್ರ ಅವರು ಅಪಘಾತ ಕಂಡ ತಕ್ಷಣ ತಮ್ಮ ಕಾರನ್ನು ನಿಲ್ಲಿಸಿ ಸ್ಥಳಕ್ಕೆ ಧಾವಿಸಿದರು. ಲಾರಿ ಚಾಲಕನನ್ನು ಮಾತನಾಡಿಸಿ, ಆರೋಗ್ಯ ವಿಚಾರಿಸಿದರು.

LATEST NEWS
- ಬೊಮ್ಮನಕಟ್ಟೆಯಲ್ಲಿ ನಿರ್ಮಾಣ ಹಂತದ ಮನೆಗೆ ಬೆಳಗ್ಗೆ ಬಂದ ಇಂಜಿನಿಯರ್ಗೆ ಕಾದಿತ್ತು ಶಾಕ್, ಆಗಿದ್ದೇನು?

- ದೀವರ ಕ್ಷೇಮಾಭಿವೃದ್ಧಿ ಸಂಘ; ಕಾರ್ಯಕಾರಿ ಸಮಿತಿ ಪುನರ್ ರಚನೆ, ಯಾರಿಗೆ ಯಾವ ಜವಾಬ್ದಾರಿ?

- ಶಿವಮೊಗ್ಗದ ಶಕ್ತಿ ಟೊಯೊಟಾ ಶೋ ರೂಂನಲ್ಲಿ ಕೆಲಸ ಖಾಲಿ ಇದೆ

- ಶಿವಮೊಗದ ಸಿಟಿ ಬಸ್ಸಿನಲ್ಲಿ ಶಿಕ್ಷಕಿಯ ₹4,00,000 ದ ಮಾಂಗಲ್ಯ ಸರ ಕಳ್ಳತನ, ಹೇಗಾಯ್ತು ಘಟನೆ?

- ಶಿವಮೊಗ್ಗದ ಜಿಲ್ಲೆಯ ಮೂವರು ಪೊಲೀಸರಿಗೆ ಮುಖ್ಯಮಂತ್ರಿ ಪದಕ

About The Editor
ನಿತಿನ್ ಆರ್.ಕೈದೊಟ್ಲು














ಮಾಜಿ ಸಚಿವ ಕಿಮ್ಮನೆ ರತ್ನಾಕರ್ ವಿರುದ್ಧ ಕಾಮೆಂಟ್ ಹಾಕಿದ ವ್ಯಕ್ತಿಗೆ ಸಂಕಷ್ಟ, ಆಗಿದ್ದೇನು?