ಶಿವಮೊಗ್ಗದಲ್ಲಿ ಬೆಳಗಿನ ಜಾವ ಹಿಂಬದಿಯಿಂದ ಬಂದು ವೃದ್ಧೆಯ ಕೈ ಹಿಡಿದ ಯುವಕ, ಆಗಿದ್ದೇನು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

Sunrise Facility Services, Sri sai Trust Shimoga

ಶಿವಮೊಗ್ಗ: ಟಿಪ್ಪು ನಗರದಲ್ಲಿ ಯುವಕನೊಬ್ಬ ವೃದ್ಧೆಯ (woman) ಮೇಲೆ ಹಲ್ಲೆ ನಡೆಸಿ, ಕೊಲೆಗೆ ಯತ್ನಿಸಿದ್ದಾನೆ. 62 ವರ್ಷದ ಮಹಿಳೆ (ಹೆಸರು ಗೌಪ್ಯ) ಹಲ್ಲೆಗೊಳಗಾಗಿದ್ದಾರೆ.

ಮಾರ್ಚ್ 27ರಂದು ಬೆಳಗ್ಗೆ ಸುಮಾರು 5 ಗಂಟೆಗೆ ವೃದ್ಧೆ ಶೌಚಾಲಯದಿಂದ ಹೊರಗೆ ಬಂದಾಗ ಹಿಂಬದಿಯಿಂದ ಬಂದ ಯುವಕನೊಬ್ಬ ವೃದ್ಧೆಯ ಕೈಗಳನ್ನು ಹಿಡಿದುಕೊಂಡಿದ್ದಾನೆ. ವೃದ್ಧೆಯ ಬಾಯಿ ಮುಚ್ಚಿ ಹಲ್ಲೆ ಮಾಡಿದ್ದಾನೆ. ಪ್ರತಿರೋಧ ವ್ಯಕ್ತಪಡಿಸಿ ಯುವಕನ ಕೈಗೆ ಕಚ್ಚಿದಾಗ, ಕೆರಳಿದ ಆತ ವೃದ್ಧೆಯ ಮುಖಕ್ಕೆ ಗುದ್ದಿದ್ದಾನೆ ಎಂದು ಆರೋಪಿಸಲಾಗಿದೆ.

Tunga-Nagara-Police-Station-Shimoga.avif

ಘಟನೆಯಲ್ಲಿ ವೃದ್ಧೆಯ ಎರಡು ಹಲ್ಲುಗಳು ಮುರಿದಿವೆ‌, ಬಾಯಿ ಮತ್ತು ಮೂಗಿನಿಂದ ತೀವ್ರ ರಕ್ತಸ್ರಾವವಾಗಿದೆ. ಆತ ವೃದ್ಧೆಯ ಕುತ್ತಿಗೆ ಹಿಸುಕಿ ಸಾಯಿಸಲು ಯತ್ನಿಸಿದ್ದಾನೆ. ಈ ವೇಳೆ ವೃದ್ಧೆ ಜೋರಾಗಿ ಕೂಗಿದಾಗ ಅಕ್ಕಪಕ್ಕದ ಮನೆಯವರು ಧಾವಿಸಿದ್ದಾರೆ. ಅಷ್ಟರಲ್ಲಿ ಆರೋಪಿ ಸ್ಥಳದಿಂದ ಪರಾರಿಯಾಗಿದ್ದಾನೆ ಎಂದು ಆರೋಪಿಸಲಾಗಿದೆ. ಘಟನೆ ಸಂಬಂಧ ತುಂಗಾ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ – ಶಿವಮೊಗ್ಗದಲ್ಲಿ ಇಂಡಿಗೋ ವಿಮಾನ ಸಿಬ್ಬಂದಿಯನ್ನು ಅಡ್ಡಗಟ್ಟಿ ದೊಣ್ಣೆಯಿಂದ ದಾಳಿ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : March 29, 2026

ಮಂಚಿಯ ಪುರಾಣ ಪ್ರಸಿದ್ಧ ಜಾತ್ರೆ, ಬುಡ ಸಹಿತ ಬಿಲ್ವಪತ್ರೆ ಮರ ಕಿತ್ತು ತಂದ ದಾಸರ ಕುಟುಂಬ

ಮಂಚಿಯ ಪುರಾಣ ಪ್ರಸಿದ್ಧ ಜಾತ್ರೆ, ಬುಡ ಸಹಿತ ಬಿಲ್ವಪತ್ರೆ ಮರ ಕಿತ್ತು ತಂದ ದಾಸರ ಕುಟುಂಬ

ಅಡಿಕೆ ತೋಟದಲ್ಲಿ ಸಂಪೂರ್ಣ ಸುಟ್ಟ ಸ್ಥಿತಿಯಲ್ಲಿ ಉಪನ್ಯಾಸಕರ ಮೃತದೇಹ ಪತ್ತೆ

ಅಡಿಕೆ ತೋಟದಲ್ಲಿ ಸಂಪೂರ್ಣ ಸುಟ್ಟ ಸ್ಥಿತಿಯಲ್ಲಿ ಉಪನ್ಯಾಸಕರ ಮೃತದೇಹ ಪತ್ತೆ

ತಂದೆ ಸಾವಿನಲ್ಲೂ ಪರೀಕ್ಷೆ ಬರೆದ ವಿದ್ಯಾರ್ಥಿ, ಕಾರಿನಲ್ಲಿ ಕರೆದೊಯ್ದು ಪರೀಕ್ಷಾ ಕೇಂದ್ರಕ್ಕೆ ಬಿಟ್ಟ ಅಧಿಕಾರಿ

ತಂದೆ ಸಾವಿನಲ್ಲೂ ಪರೀಕ್ಷೆ ಬರೆದ ವಿದ್ಯಾರ್ಥಿ, ಕಾರಿನಲ್ಲಿ ಕರೆದೊಯ್ದು ಪರೀಕ್ಷಾ ಕೇಂದ್ರಕ್ಕೆ ಬಿಟ್ಟ ಅಧಿಕಾರಿ

ಮದುವೆ ಮುಗಿಸಿ ಭದ್ರಾವತಿಯ ನಾಗತಿಬೆಳಗಲು ತಾಂಡಾದ ಮನೆಗೆ ಮರಳಿದವರಿಗೆ ಕಾದಿತ್ತು ಆಘಾತ

ಮದುವೆ ಮುಗಿಸಿ ಭದ್ರಾವತಿಯ ನಾಗತಿಬೆಳಗಲು ತಾಂಡಾದ ಮನೆಗೆ ಮರಳಿದವರಿಗೆ ಕಾದಿತ್ತು ಆಘಾತ

ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ JDS ಕಾರ್ಯಕರ್ತರ ಸಭೆ, MLA ಮಹತ್ವದ ಸೂಚನೆ, ಏನದು?

ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ JDS ಕಾರ್ಯಕರ್ತರ ಸಭೆ, MLA ಮಹತ್ವದ ಸೂಚನೆ, ಏನದು?

ATNC, ಕಮಲಾ ನೆಹರು ಕಾಲೇಜು ವಿದ್ಯಾರ್ಥಿಗಳಿಂದ ವಿಭಿನ್ನ ಮನವಿ, ಏನಿದು?

ATNC, ಕಮಲಾ ನೆಹರು ಕಾಲೇಜು ವಿದ್ಯಾರ್ಥಿಗಳಿಂದ ವಿಭಿನ್ನ ಮನವಿ, ಏನಿದು?

ಶಿವಮೊಗ್ಗದಲ್ಲಿ ಬೆಳಗಿನ ಜಾವ ಹಿಂಬದಿಯಿಂದ ಬಂದು ವೃದ್ಧೆಯ ಕೈ ಹಿಡಿದ ಯುವಕ, ಆಗಿದ್ದೇನು?

ಶಿವಮೊಗ್ಗದಲ್ಲಿ ಬೆಳಗಿನ ಜಾವ ಹಿಂಬದಿಯಿಂದ ಬಂದು ವೃದ್ಧೆಯ ಕೈ ಹಿಡಿದ ಯುವಕ, ಆಗಿದ್ದೇನು?

ಮೈದೊಳಲಿನಲ್ಲಿ ವೈಭವದ ಬ್ರಹ್ಮ ರಥೋತ್ಸವ, ಏನೇನೆಲ್ಲ ಪೂಜೆ ಆಯ್ತು? ಹೇಗಿತ್ತು ಜಾತ್ರೆ ಸಂಭ್ರಮ?

ಮೈದೊಳಲಿನಲ್ಲಿ ವೈಭವದ ಬ್ರಹ್ಮ ರಥೋತ್ಸವ, ಏನೇನೆಲ್ಲ ಪೂಜೆ ಆಯ್ತು? ಹೇಗಿತ್ತು ಜಾತ್ರೆ ಸಂಭ್ರಮ?

ಶಿವಮೊಗ್ಗದ ಕೋಟೆ ದೇವಸ್ಥಾನದಲ್ಲಿ ಸೋನಿಯಾ ಗಾಂಧಿಗಾಗಿ ವಿಶೇಷ ಪೂಜೆ

ಶಿವಮೊಗ್ಗದ ಕೋಟೆ ದೇವಸ್ಥಾನದಲ್ಲಿ ಸೋನಿಯಾ ಗಾಂಧಿಗಾಗಿ ವಿಶೇಷ ಪೂಜೆ

ಹೊಳೆಹೊನ್ನೂರಿನ ಚನ್ನಗಿರಿ ರಸ್ತೆಯಲ್ಲಿ ಅಪಘಾತ, ಆಸ್ಪತ್ರೆಗೆ ಸಾಗಿಸುವಾಗ ವ್ಯಕ್ತಿ ಸಾವು, ಹೇಗಾಯ್ತು ಘಟನೆ?

ಹೊಳೆಹೊನ್ನೂರಿನ ಚನ್ನಗಿರಿ ರಸ್ತೆಯಲ್ಲಿ ಅಪಘಾತ, ಆಸ್ಪತ್ರೆಗೆ ಸಾಗಿಸುವಾಗ ವ್ಯಕ್ತಿ ಸಾವು, ಹೇಗಾಯ್ತು ಘಟನೆ?

Leave a Comment