ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತೂ ಮುಂದುವರೆಯುತ್ತಾ ಮಳೆ? ಇಲ್ಲಿದೆ ಇಂದಿನ ಹವಾಮಾನ ವರದಿ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

Shivamogga-Live-9-years-Number-1.avif

ಹವಾಮಾನ ವರದಿ: ಶಿವಮೊಗ್ಗ ಜಿಲ್ಲೆಯಲ್ಲಿ ಮಳೆ ಮುಂದುವರೆದಿದೆ. ಸೋಮವಾರ ಸಂಜೆ ವೇಳೆಗೆ ಜಿಲ್ಲೆಯ ವಿವಿಧೆಡೆ ಗುಡುಗು ಸಹಿತ ಜೋರು ಮಳೆಯಾಗಿದೆ. ಇವತ್ತು ವಿವಿಧೆಡೆ ಮೋಡ ಕವಿದ ವಾತಾವರಣ (weather) ಇರಲಿದೆ. ಅಲ್ಲದೆ ಅಲ್ಲಲ್ಲಿ ಮಳೆಯಾಗುವ ಸಾಧ್ಯತೆಯು ಇದೆ. ಇನ್ನು, ಇವತ್ತು ಯಾವ್ಯಾವ ತಾಲೂಕಿನಲ್ಲಿ ಎಷ್ಟಿರಲಿದೆ ತಾಪಮಾನ. ಇಲ್ಲಿದೆ ಡಿಟೇಲ್ಸ್‌

ಇವತ್ತು ಎಲ್ಲೆಲ್ಲಿ ಎಷ್ಟಿರಲಿದೆ ತಾಪಮಾನ?

ತಾಲೂಕುಗರಿಷ್ಠಕನಿಷ್ಠ
ಶಿವಮೊಗ್ಗ3521
ಭದ್ರಾವತಿ3521
ತೀರ್ಥಹಳ್ಳಿ3220
ಸಾಗರ3221
ಹೊಸನಗರ3421
ಸೊರಬ3522
ಶಿಕಾರಿಪುರ3521

ಇದನ್ನೂ ಓದಿ : ಸೇತುವೆಯಿಂದ ಕೆಳಗೆ ಹಾರಿದ ಖಾಸಗಿ ಬಸ್‌, ಹೇಗಾಯ್ತು ಘಟನೆ?

Sunrise Facility Services, Sri sai Trust Shimoga

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : March 31, 2026

ಶಿಕಾರಿಪುರ, ಸೊರಬ, ಸಾಗರದ ಕೆರೆಗಳ ಮೀನುಗಾರಿಕೆ ಟೆಂಡರ್‌, ನಿಯಮ ಉಲ್ಲಂಘನೆಗೆ ಆಕ್ರೋಶ

ಶಿಕಾರಿಪುರ, ಸೊರಬ, ಸಾಗರದ ಕೆರೆಗಳ ಮೀನುಗಾರಿಕೆ ಟೆಂಡರ್‌, ನಿಯಮ ಉಲ್ಲಂಘನೆಗೆ ಆಕ್ರೋಶ

ಒಂದೂವರೆ ಕೋಟಿ ಮೌಲ್ಯದ ಅಡಿಕೆ ನಾಪತ್ತೆ, ಆಗಿದ್ದೇನು?

ಒಂದೂವರೆ ಕೋಟಿ ಮೌಲ್ಯದ ಅಡಿಕೆ ನಾಪತ್ತೆ, ಆಗಿದ್ದೇನು?

ಪ್ರಸಿದ್ಧ ರಂಗನಾಥ ಸ್ವಾಮಿಯ ನೂತನ ರಥ ಲೋಕಾರ್ಪಣೆ, ಮಿನಿಸ್ಟರ್‌ ಏನೆಲ್ಲ ಹೇಳಿದರು?

ಪ್ರಸಿದ್ಧ ರಂಗನಾಥ ಸ್ವಾಮಿಯ ನೂತನ ರಥ ಲೋಕಾರ್ಪಣೆ, ಮಿನಿಸ್ಟರ್‌ ಏನೆಲ್ಲ ಹೇಳಿದರು?

ಶಿವಮೊಗ್ಗದ ಯುವಕರಿಗೆ ಉದ್ಯೋಗವಕಾಶ, ಉತ್ತಮ ಸಂಬಳ, PF, ESI, OT ಸೇರಿ ಹಲವು ಸೌಲಭ್ಯ, ಎಲ್ಲಿ?

ಶಿವಮೊಗ್ಗದ ಯುವಕರಿಗೆ ಉದ್ಯೋಗವಕಾಶ, ಉತ್ತಮ ಸಂಬಳ, PF, ESI, OT ಸೇರಿ ಹಲವು ಸೌಲಭ್ಯ, ಎಲ್ಲಿ?

ಭದ್ರಾವತಿ ಭೂತನಗುಡಿಯಲ್ಲಿ ಬೆಳಗ್ಗೆ ಮನೆಯಿಂದ ಹೊರ ಬಂದ ವ್ಯಕ್ತಿಗೆ ಕಾದಿತ್ತು ಆಘಾತ, ಆಗಿದ್ದೇನು?

ಭದ್ರಾವತಿ ಭೂತನಗುಡಿಯಲ್ಲಿ ಬೆಳಗ್ಗೆ ಮನೆಯಿಂದ ಹೊರ ಬಂದ ವ್ಯಕ್ತಿಗೆ ಕಾದಿತ್ತು ಆಘಾತ, ಆಗಿದ್ದೇನು?

ಸುಟ್ಟ ಸ್ಥಿತಿಯಲ್ಲಿ ಉಪನ್ಯಾಸಕನ ಮೃತದೇಹ, ದೂರಿನಲ್ಲಿ ಭದ್ರಾವತಿಯ 3 ಸ್ನೇಹಿತರ ಉಲ್ಲೇಖ, ಯಾರದು?

ಸುಟ್ಟ ಸ್ಥಿತಿಯಲ್ಲಿ ಉಪನ್ಯಾಸಕನ ಮೃತದೇಹ, ದೂರಿನಲ್ಲಿ ಭದ್ರಾವತಿಯ 3 ಸ್ನೇಹಿತರ ಉಲ್ಲೇಖ, ಯಾರದು?

ನಿನ್ನ ಬೈಕ್ ಕೊಡು ಎಂದು ವ್ಯಕ್ತಿಯನ್ನು ಅಡ್ಡಗಟ್ಟಿ ಹೊಡೆದ ಅಪರಿಚಿತರು, ಕಾರಣವೇನು? ಏನಿದು ಕೇಸ್‌?

ನಿನ್ನ ಬೈಕ್ ಕೊಡು ಎಂದು ವ್ಯಕ್ತಿಯನ್ನು ಅಡ್ಡಗಟ್ಟಿ ಹೊಡೆದ ಅಪರಿಚಿತರು, ಕಾರಣವೇನು? ಏನಿದು ಕೇಸ್‌?

ಶಿವಮೊಗ್ಗದ ಬೈಪಾಸ್‌ ರಸ್ತೆಯ ಸೇತುವೆ ಬಳಿ ತುಂಗಾ ಹೊಳೆಗೆ ಹಾರಲು ಯತ್ನಿಸಿದ ಬಾಲಕ

ಶಿವಮೊಗ್ಗದ ಬೈಪಾಸ್‌ ರಸ್ತೆಯ ಸೇತುವೆ ಬಳಿ ತುಂಗಾ ಹೊಳೆಗೆ ಹಾರಲು ಯತ್ನಿಸಿದ ಬಾಲಕ

ಸಂಜೆ ಇದ್ದದ್ದು ಬೆಳಗ್ಗೆ ಮಾಯ! ಪುರದಾಳ್ ಡ್ಯಾಂ ಬಳಿ ಆಗಿದ್ದೇನು? ದಾಖಲಾಯ್ತು ಕೇಸ್‌

ಸಂಜೆ ಇದ್ದದ್ದು ಬೆಳಗ್ಗೆ ಮಾಯ! ಪುರದಾಳ್ ಡ್ಯಾಂ ಬಳಿ ಆಗಿದ್ದೇನು? ದಾಖಲಾಯ್ತು ಕೇಸ್‌

ಸಿಡಿಲು ಬಡಿದು ಅಂಗಡಿಗೆ ಬೆಂಕಿ, ವ್ಯಾಪಾರಿ ಸಾವು, ಎಲ್ಲಿ?

ಸಿಡಿಲು ಬಡಿದು ಅಂಗಡಿಗೆ ಬೆಂಕಿ, ವ್ಯಾಪಾರಿ ಸಾವು, ಎಲ್ಲಿ?

Leave a Comment