ಸಿಡಿಲು ಬಡಿದು ಅಂಗಡಿಗೆ ಬೆಂಕಿ, ವ್ಯಾಪಾರಿ ಸಾವು, ಎಲ್ಲಿ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

Shivamogga-Live-9-years-Number-1.avif

ಕುಂಸಿ: ಸಮೀಪದ ರಾಮನಗರದಲ್ಲಿ ಸೋಮವಾರ ಸಂಜೆ ಸಿಡಿಲು (lightning) ಬಡಿದು ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ. ಹಾರನಹಳ್ಳಿಯ ಶೇಖ್ ಮುಜೀಬ್‌ ಉರ್‌ ರಹಮಾನ್ (45) ಮೃತಪಟ್ಟಿದ್ದಾರೆ.

Kumsi-Ramanagara-Sheikh-Mujeeb-ur-rehaman-incident.

ಇವರು ರಾಮನಗರದ ಬಸ್ಟ್ಯಾಂಡ್ ಬಳಿಯ ಮರದ ಕೆಳಗೆ ಕೋಳಿ ಅಂಗಡಿ ನಡೆಸುತ್ತಿದ್ದರು. ಸೋಮವಾರ ಸಂಜೆ ಮಳೆಯ ಜತೆ ಕೋಳಿ ಅಂಗಡಿಗೆ ಹಾಗೂ ಪಕ್ಕದಲ್ಲಿರುವ ಮರಕ್ಕೆ ಸಿಡಿಲು ಬಡಿದಿದೆ. ಇದೇ ವೇಳೆ ಅಂಗಡಿಯಲ್ಲಿದ್ದ ಶೇಖ್ ಮುಜೀಬ್ ಉರ್ ರಹಮಾನ್ ಅವರಿಗೂ ಸಿಡಿಲು ಬಡಿದಿದ್ದು ಕುಸಿದು ಬಿದ್ದು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅಂಗಡಿಗೆ ಬೆಂಕಿ ಬಿದ್ದಿದ್ದು, ಕೋಳಿಗಳು ಸುಟ್ಟಿವೆ. ಕುಂಸಿ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.

ಇದನ್ನೂ ಓದಿ : ಮಹಿಳೆಯರೆ ಹುಷಾರ್‌, ಶಿವಮೊಗ್ಗದಲ್ಲಿ ಸಂಘದ ಸಾಲದ ಹೆಸರಲ್ಲಿ ನಡೆಯಿತು ಮಹಾ ವಂಚನೆ, ಆಗಿದ್ದೇನು?

Sunrise Facility Services, Sri sai Trust Shimoga

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : March 31, 2026

ಹೊಂಬುಜದಲ್ಲಿ ಮಹಾವೀರ ಜಯಂತಿ, ಶ್ರೀಗಳ ಸಂದೇಶವೇನು?

ಹೊಂಬುಜದಲ್ಲಿ ಮಹಾವೀರ ಜಯಂತಿ, ಶ್ರೀಗಳ ಸಂದೇಶವೇನು?

ಶಿಕಾರಿಪುರ, ಸೊರಬ, ಸಾಗರದ ಕೆರೆಗಳ ಮೀನುಗಾರಿಕೆ ಟೆಂಡರ್‌, ನಿಯಮ ಉಲ್ಲಂಘನೆಗೆ ಆಕ್ರೋಶ

ಶಿಕಾರಿಪುರ, ಸೊರಬ, ಸಾಗರದ ಕೆರೆಗಳ ಮೀನುಗಾರಿಕೆ ಟೆಂಡರ್‌, ನಿಯಮ ಉಲ್ಲಂಘನೆಗೆ ಆಕ್ರೋಶ

ಒಂದೂವರೆ ಕೋಟಿ ಮೌಲ್ಯದ ಅಡಿಕೆ ನಾಪತ್ತೆ, ಆಗಿದ್ದೇನು?

ಒಂದೂವರೆ ಕೋಟಿ ಮೌಲ್ಯದ ಅಡಿಕೆ ನಾಪತ್ತೆ, ಆಗಿದ್ದೇನು?

ಪ್ರಸಿದ್ಧ ರಂಗನಾಥ ಸ್ವಾಮಿಯ ನೂತನ ರಥ ಲೋಕಾರ್ಪಣೆ, ಮಿನಿಸ್ಟರ್‌ ಏನೆಲ್ಲ ಹೇಳಿದರು?

ಪ್ರಸಿದ್ಧ ರಂಗನಾಥ ಸ್ವಾಮಿಯ ನೂತನ ರಥ ಲೋಕಾರ್ಪಣೆ, ಮಿನಿಸ್ಟರ್‌ ಏನೆಲ್ಲ ಹೇಳಿದರು?

ಶಿವಮೊಗ್ಗದ ಯುವಕರಿಗೆ ಉದ್ಯೋಗವಕಾಶ, ಉತ್ತಮ ಸಂಬಳ, PF, ESI, OT ಸೇರಿ ಹಲವು ಸೌಲಭ್ಯ, ಎಲ್ಲಿ?

ಶಿವಮೊಗ್ಗದ ಯುವಕರಿಗೆ ಉದ್ಯೋಗವಕಾಶ, ಉತ್ತಮ ಸಂಬಳ, PF, ESI, OT ಸೇರಿ ಹಲವು ಸೌಲಭ್ಯ, ಎಲ್ಲಿ?

ಭದ್ರಾವತಿ ಭೂತನಗುಡಿಯಲ್ಲಿ ಬೆಳಗ್ಗೆ ಮನೆಯಿಂದ ಹೊರ ಬಂದ ವ್ಯಕ್ತಿಗೆ ಕಾದಿತ್ತು ಆಘಾತ, ಆಗಿದ್ದೇನು?

ಭದ್ರಾವತಿ ಭೂತನಗುಡಿಯಲ್ಲಿ ಬೆಳಗ್ಗೆ ಮನೆಯಿಂದ ಹೊರ ಬಂದ ವ್ಯಕ್ತಿಗೆ ಕಾದಿತ್ತು ಆಘಾತ, ಆಗಿದ್ದೇನು?

ಸುಟ್ಟ ಸ್ಥಿತಿಯಲ್ಲಿ ಉಪನ್ಯಾಸಕನ ಮೃತದೇಹ, ದೂರಿನಲ್ಲಿ ಭದ್ರಾವತಿಯ 3 ಸ್ನೇಹಿತರ ಉಲ್ಲೇಖ, ಯಾರದು?

ಸುಟ್ಟ ಸ್ಥಿತಿಯಲ್ಲಿ ಉಪನ್ಯಾಸಕನ ಮೃತದೇಹ, ದೂರಿನಲ್ಲಿ ಭದ್ರಾವತಿಯ 3 ಸ್ನೇಹಿತರ ಉಲ್ಲೇಖ, ಯಾರದು?

ನಿನ್ನ ಬೈಕ್ ಕೊಡು ಎಂದು ವ್ಯಕ್ತಿಯನ್ನು ಅಡ್ಡಗಟ್ಟಿ ಹೊಡೆದ ಅಪರಿಚಿತರು, ಕಾರಣವೇನು? ಏನಿದು ಕೇಸ್‌?

ನಿನ್ನ ಬೈಕ್ ಕೊಡು ಎಂದು ವ್ಯಕ್ತಿಯನ್ನು ಅಡ್ಡಗಟ್ಟಿ ಹೊಡೆದ ಅಪರಿಚಿತರು, ಕಾರಣವೇನು? ಏನಿದು ಕೇಸ್‌?

ಶಿವಮೊಗ್ಗದ ಬೈಪಾಸ್‌ ರಸ್ತೆಯ ಸೇತುವೆ ಬಳಿ ತುಂಗಾ ಹೊಳೆಗೆ ಹಾರಲು ಯತ್ನಿಸಿದ ಬಾಲಕ

ಶಿವಮೊಗ್ಗದ ಬೈಪಾಸ್‌ ರಸ್ತೆಯ ಸೇತುವೆ ಬಳಿ ತುಂಗಾ ಹೊಳೆಗೆ ಹಾರಲು ಯತ್ನಿಸಿದ ಬಾಲಕ

ಸಂಜೆ ಇದ್ದದ್ದು ಬೆಳಗ್ಗೆ ಮಾಯ! ಪುರದಾಳ್ ಡ್ಯಾಂ ಬಳಿ ಆಗಿದ್ದೇನು? ದಾಖಲಾಯ್ತು ಕೇಸ್‌

ಸಂಜೆ ಇದ್ದದ್ದು ಬೆಳಗ್ಗೆ ಮಾಯ! ಪುರದಾಳ್ ಡ್ಯಾಂ ಬಳಿ ಆಗಿದ್ದೇನು? ದಾಖಲಾಯ್ತು ಕೇಸ್‌

Leave a Comment