ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ: ಆರ್ಯವೈಶ್ಯ ಸ್ನೇಹಿತರ ಬಳಗದ ವತಿಯಿಂದ ನಾಲ್ಕು ದಿನಗಳ ಶೆಟ್ಟರ ಸಂತೆಗೆ (Shettara Santhe) ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಚಾಲನೆ ನೀಡಿದರು. ಫ್ರೀಡಂ ಪಾರ್ಕ್ ಆವರಣದಲ್ಲಿ ಶೆಟ್ಟರ ಸಂತೆ ನಡೆಯುತ್ತಿದೆ. ಮೊದಲ ದಿನವೆ ಭರ್ಜರಿ ರೆಸ್ಪಾನ್ಸ್ ಲಭಿಸಿದೆ.
ಇದನ್ನೂ ಓದಿ : ಶಿವಮೊಗ್ಗ ಸಿಟಿಯಲ್ಲಿ ಶೆಟ್ಟರ ಸಂತೆ, ಶ್ರೀನಿವಾಸ ಕಲ್ಯಾಣೋತ್ಸವ, ಯಾವಾಗ? ಎಲ್ಲಿ ನಡೆಯಲಿದೆ?
ಶೆಟ್ಟರ ಸಂತೆಯಲ್ಲಿ ಏನೇನಿದೆ?
ಶೆಟ್ಟರ ಸಂತೆಯಲ್ಲಿ ಅನೇಕ ಸ್ಟಾಲ್ಗಳನ್ನು ಸ್ಥಾಪಿಸಲಾಗಿದೆ. ಪ್ರಮುಖವಾಗಿ ಗೃಹೋಪಯೋಗಿ ವಸ್ತುಗಳು, ತಿಂಡಿ ತಿನಿಸುಗಳ ಸ್ಟಾಲ್, ಸೀರೆ ಮಳಿಗೆ, ಡ್ರೆಸ್ ಮೆಟೀರಿಯಲ್ಸ್ಗಳು ಸೇರಿದಂತೆ ಹಲವರು ವಸ್ತುಗಳ ಪ್ರದರ್ಶನ ಮತ್ತು ಮಾರಾಟ ಮಾಡಲಾಗುತ್ತಿದೆ. ಇಲ್ಲಿವೆ ಫೋಟೊಗಳು










LATEST NEWS
- ಶಿವಮೊಗ್ಗದಲ್ಲಿ ಶೆಟ್ಟರ ಸಂತೆ, ಮೊದಲ ದಿನವೇ ಭರ್ಜರಿ ರೆಸ್ಪಾನ್ಸ್, ಏನೇನೆಲ್ಲ ಸ್ಟಾಲ್ಗಳಿವೆ?

- ಸರ್ಕಾರಿ ಅಧಿಕಾರಿಗೆ ಜೈಲು ಶಿಕ್ಷೆ, ಏನಿದು ಪ್ರಕರಣ?

- ಶಿವಮೊಗ್ಗ ಮಾರುಕಟ್ಟೆಯಲ್ಲಿ ಇವತ್ತು ಎಷ್ಟಿದೆ ಅಡಿಕೆ ರೇಟ್? – ಇಂದಿನ ಅಡಿಕೆ ಧಾರಣೆ

- ಹೊಟೇಲ್ ಮಾಲೀಕನಿಂದ ಕೊಲೆ, ಕಾರಿನಲ್ಲಿ ಮೃತದೇಹ ಸಾಗಿಸುವಾಗ ಪೊಲೀಸ್ ಬಲೆಗೆ

- Acting Registrar Appointed for Kuvempu University

About The Editor
ನಿತಿನ್ ಆರ್.ಕೈದೊಟ್ಲು














