ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ತೀರ್ಥಹಳ್ಳಿ: ನಿಯಂತ್ರಣ ತಪ್ಪಿದ ಕಾರು (Duster car) ಪಲ್ಟಿ ಆಗಿ ಬೆಂಕಿ ಹೊತ್ತಿಕೊಂಡ ಘಟನೆ ಸೋಮವಾರ ಮಧ್ಯಾಹ್ನ ತಾಲೂಕಿನ ನಾಲೂರು ಸಮೀಪ ನಡೆದಿದೆ.
ಮಂಗಳೂರಿನಿಂದ ಸಾಗರಕ್ಕೆ ಪ್ರಯಾಣಿಸುತ್ತಿದ್ದ ಡಸ್ಟರ್ ಕಾರು ಚಾಲಕನ ನಿಯಂತ್ರಣಕ್ಕೆ ಸಿಗದೆ ಧರೆಗೆ ಡಿಕ್ಕಿ ಹೊಡೆದು ಪಲ್ಟಿ ಆಗಿದೆ. ತಕ್ಷಣ ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣ ಆಹುತಿ ಆಗಿದೆ. ಚಾಲಕನಿಗೆ ಯಾವುದೇ ಅಪಾಯ ಆಗಿಲ್ಲ. ಆಗುಂಬೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ : ಶಿವಮೊಗ್ಗದ ರೆಸಾರ್ಟ್ನಲ್ಲಿ ವಿದ್ಯುತ್ ಶಾಕ್ಗೆ ಮಹಿಳೆ ಬಲಿ, ಸ್ವಲ್ಪದರಲ್ಲಿ ತಪ್ಪಿತು ದೊಡ್ಡ ಅನಾಹುತ, ಆಗಿದ್ದೇನು?

LATEST NEWS
- ಸಕೆಂಡ್ ಹ್ಯಾಂಡ್ ಕಾರು ಖರೀದಿ ತಂದ ಫಜೀತಿ, ಶಿವಮೊಗ್ಗದಲ್ಲಿ ದಾಖಲಾಯ್ತು ಕೇಸ್? ಆಗಿದ್ದೇನು?

- ಶಿವಮೊಗ್ಗದ JNN ಇಂಜಿನಿಯರಿಂಗ್ ಕಾಲೇಜಿನಲ್ಲಿ ಬೂಟ್ ಕ್ಯಾಂಪ್, ಏನಿದು?

- ಶಿವಮೊಗ್ಗ, ಶಿಕಾರಿಪುರ, ಸಾಗರದ ಐದು ಕಡೆ ಲೋಕಾಯುಕ್ತ ದಾಳಿ, ಪರಿಶೀಲನೆ

- ಹೊಸನಗರ ಕ್ಷೇತ್ರ ಮರು ರಚನೆ, ಪಾದಯಾತ್ರೆ ಸಮಾರೋಪ, ಸಚಿವ, ಸಂಸದರು ಏನಂದ್ರು?

- ಎದುರು ಮನೆಗೆ ನುಗ್ಗಿದ್ದ ಭದ್ರಾವತಿ ವ್ಯಕ್ತಿಗೆ ಜೈಲು, ದಂಡ, ಎಷ್ಟು ವರ್ಷ ಶಿಕ್ಷೆ?

About The Editor
ನಿತಿನ್ ಆರ್.ಕೈದೊಟ್ಲು










