ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಭದ್ರಾವತಿ: ನಗರ ಮತ್ತು ಗ್ರಾಮೀಣ ಮೆಸ್ಕಾಂ ಉಪ ವಿಭಾಗದಲ್ಲಿ ವಿದ್ಯುತ್ ಮಾರ್ಗ ನಿರ್ವಹಣಾ ಕಾಮಗಾರಿ ಹಮ್ಮಿಕೊಳ್ಳಲಾಗಿದೆ. ಆದ್ದರಿಂದ ಏ.7ರಂದು ಬೆಳಗ್ಗೆ 10ರಿಂದ ಸಂಜೆ 6ರವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ (Power Cut).
ಎಲ್ಲೆಲ್ಲಿ ಕರೆಂಟ್ ಇರಲ್ಲ?
ನ್ಯೂಟೌನ್, ನ್ಯೂಕಾಲೊನಿ, ವಿದ್ಯಾ ಮಂದಿರ, ಆಂಜನೇಯ ಅಗ್ರಹಾರ, ಆಕಾಶವಾಣಿ, ಕಾಗದನಗರ, ಸುರಗಿತೋಪು, ಆನೆಕೊಪ್ಪ, ಉಜ್ಜನೀಪುರ, ಬುಳ್ಳಾಪುರ, ಹುಡ್ಕೊ ಕಾಲೊನಿ, ಬೊಮ್ಮನಕಟ್ಟೆ, ಹೊಸಸಿದ್ದಾಪುರ, ಸಂಪಿಗೆ ಶೆಟ್ಟಿ ಬಡಾವಣೆ, ಎಟಿಬಿ ಲೇಔಟ್, ಸರ್.ಎಂ.ವಿ. ಬಡಾವಣೆ, ಹಳೆಸಿದ್ದಾಪುರ, ಹೊಸೂರು, ಸಂಕ್ಲೀಪುರ, ಜನ್ನಾಪುರ.
ಇದನ್ನೂ ಓದಿ : ಶಿವಮೊಗ್ಗದ ರೆಸಾರ್ಟ್ನಲ್ಲಿ ವಿದ್ಯುತ್ ಶಾಕ್ಗೆ ಮಹಿಳೆ ಬಲಿ, ಸ್ವಲ್ಪದರಲ್ಲಿ ತಪ್ಪಿತು ದೊಡ್ಡ ಅನಾಹುತ, ಆಗಿದ್ದೇನು?
ಹಿರಿಯೂರು, ನಂಜಾಪುರ, ಹಳೆ ಹಿರಿಯೂರು, ಗೊಂದಿ ಜಾಕ್ ವೆಲ್, ಹುಣಸೆಕಟ್ಟೆ, ಹೊನ್ನಹಟ್ಟಿ ಹೊಸೂರು, ಕಂಬದಾಳ್ ಹೊಸೂರು, ಅರಳೀಕೊಪ್ಪ, ಗೊಂದಿ ಕೈಮರ, ಕುವೆಂಪು ನಗರ, ಕಲ್ಲಹಳ್ಳಿ, ಕಲ್ಲಹಳ್ಳಿ ತಾಂಡ, ಸಂಕಲೀಪುರ, ಸೋಮಿನಕೊಪ್ಪ, ರಾಮನಕೊಪ್ಪ, ಹಾಗಲಮನೆ, ಸಿರಿಯೂರು, ವೀರಾಪುರ ಮುಂತಾದ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

LATEST NEWS
- ಕುಂಸಿ ಸುತ್ತಾಮುತ್ತಾ ಏ.8ರಂದು ಇಡೀ ದಿನ ಕರೆಂಟ್ ಇರಲ್ಲ, ಯಾವ್ಯಾವ ಊರು? ಇಲ್ಲಿದೆ ಲಿಸ್ಟ್

- ಸಕೆಂಡ್ ಹ್ಯಾಂಡ್ ಕಾರು ಖರೀದಿ ತಂದ ಫಜೀತಿ, ಶಿವಮೊಗ್ಗದಲ್ಲಿ ದಾಖಲಾಯ್ತು ಕೇಸ್? ಆಗಿದ್ದೇನು?

- ಶಿವಮೊಗ್ಗದ JNN ಇಂಜಿನಿಯರಿಂಗ್ ಕಾಲೇಜಿನಲ್ಲಿ ಬೂಟ್ ಕ್ಯಾಂಪ್, ಏನಿದು?

- ಶಿವಮೊಗ್ಗ, ಶಿಕಾರಿಪುರ, ಸಾಗರದ ಐದು ಕಡೆ ಲೋಕಾಯುಕ್ತ ದಾಳಿ, ಪರಿಶೀಲನೆ

- ಹೊಸನಗರ ಕ್ಷೇತ್ರ ಮರು ರಚನೆ, ಪಾದಯಾತ್ರೆ ಸಮಾರೋಪ, ಸಚಿವ, ಸಂಸದರು ಏನಂದ್ರು?

About The Editor
ನಿತಿನ್ ಆರ್.ಕೈದೊಟ್ಲು











