ಹೊಸನಗರ ಕ್ಷೇತ್ರ ಮರು ರಚನೆ, ಪಾದಯಾತ್ರೆ ಸಮಾರೋಪ, ಸಚಿವ, ಸಂಸದರು ಏನಂದ್ರು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ರಿಪ್ಪನ್‌ಪೇಟೆ: ಹೊಸನಗರ ಕ್ಷೇತ್ರ ಮರು ರಚನೆಗೆ ಒತ್ತಾಯಿಸಿ ತಾಲೂಕಿನ ನಗರದಿಂದ ಹಮ್ಮಿಕೊಂಡಿದ್ದ ಪಾದಯಾತ್ರೆ (movement) ರಿಪ್ಪನ್‌ಪೇಟೆ ತಲುಪಿತು. ಪಟ್ಟಣದಲ್ಲಿ ಹಮ್ಮಿಕೊಂಡಿದ್ದ ಸಮಾರೋಪ ಸಮಾರಂಭ ನಡೆಯಿತು.

Shivamogga-Live-Number-1-Website

ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ, ಸಂಸದ ಬಿ.ವೈ.ರಾಘವೇಂದ್ರ ಸೇರಿ ಹಲವರು ಭಾಗವಹಿಸಿದ್ದರು.

ಯಾರೆಲ್ಲ ಏನೆಲ್ಲ ಹೇಳಿದರು?

ಕಡ್ಡಾಯವಾಗಿ ಹೊಸನಗರ ಕ್ಷೇತ್ರ ಆಗಲೇಬೇಕು. ನಿಮ್ಮ ಆಗ್ರಹಕ್ಕೆ ನಮ್ಮ ಬೆಂಬಲ ಇದ್ದೇ ಇರುತ್ತದೆ. ರಾಜ್ಯದಿಂದ ಆಗಬೇಕಾದ ಎಲ್ಲ ಸಹಕಾರ ನೀಡಲು ನಾವು ಬದ್ಧರಿದ್ದೇವೆ. ಕ್ಷೇತ್ರ ವಿಂಗಡಣೆ ಕಾರ್ಯ ಕೇಂದ್ರ ಸರ್ಕಾರದ್ದು. ಹಾಗಾಗಿ ಸಂಸದರಾದ ಬಿ.ವೈ.ರಾಘವೇಂದ್ರ ಅವರು ಈ ಬಗ್ಗೆ ಆಸಕ್ತಿ ತೋರಬೇಕು.ಎಸ್.‌ ಮಧು ಬಂಗಾರಪ್ಪ, ಜಿಲ್ಲಾ ಉಸ್ತುವಾರಿ ಸಚಿವ
ರಾಜ್ಯ ಮತ್ತು ಕೇಂದ್ರ ಸರ್ಕಾರ ಜಂಟಿಯಾಗಿ ಕಾನೂನಿಗೆ ಒಳಪಟ್ಟು ಕೇತ್ರ ಮರು ಸ್ಥಾಪನೆಗಾಗಿ ಶ್ರಮಿಸೋಣ. ಈ ಭಾಗದ ಜನ ಮುಳುಗಡೆಯಿಂದ ನಲುಗಿದ್ದಾರೆ. ಈ ಪ್ರದೇಶದ ಸಮಗ್ರ ಅಭಿವೃದ್ಧಿಯೊಂದಿಗೆ ಕ್ಷೇತ್ರ ಮರು ರಚನೆ ಮಾಡಲು ಹೋರಡೋಣ.ಬಿ.ವೈ.ರಾಘವೇಂದ್ರ, ಸಂಸದ
070426-Hosanagara-Legislative-Assembly-march-at-Ripponpete.avif
ಕ್ಷೇತ್ರ ಮರು ರಚನೆ ಹೋರಾಟದಲ್ಲಿ ಮೂಲೆಗದ್ದೆ ಶ್ರೀಗಳು ಮತ್ತು ಮಾಜಿ ಶಾಸಕ ಸ್ವಾಮಿರಾವ್ ಅವರ ಅವಿರತ ಶ್ರಮದಿಂದ ಈ ಪಾದಯಾತ್ರೆ ಯಶಸ್ವಿಯಾಗಿದೆ. ದೇಶದ ವಿವಿಧಡೆ 25 ಸಾವಿರ ಜನಸಂಖ್ಯೆಗೆ ವಿಧಾನಸಭೆ ಕ್ಷೇತ್ರಗಳಿವೆ. ಹಾಗಾಗಿ ಪ್ರತ್ಯೇಕ ಕ್ಷೇತ್ರ ಹೋರಾಟಕ್ಕೆ ನನ್ನ ಸಂಪೂರ್ಣ ಬೆಂಬಲವಿದೆ.ಗೋಪಾಲಕೃಷ್ಣ ಬೇಳೂರು, ಶಾಸಕ

ಮೂಲೆಗದ್ದೆ ಮಠದ ಶ್ರೀ ಅಭಿನವ ಚನ್ನಬಸವ ಸ್ವಾಮೀಜಿ, ಹೊಂಬುಜ ಜೈನ ಮಠದ ಶ್ರೀ ದೇವೇಂದ್ರಕೀರ್ತಿ ಭಟ್ಟಾರಕ ಸ್ವಾಮೀಜಿ, ನಿಟ್ಟೂರು ನಾರಾಯಣಗುರು ಮಠದ ಶ್ರೀ ರೇಣುಕಾನಂದ ಸ್ವಾಮೀಜಿ, ಮುಸ್ಲಿಂ ಧರ್ಮಗುರು ಮುನೀರ್ ಸಾಖಾಫಿ, ಶಾಸಕ ಆರಗ ಜ್ಞಾನೇಂದ್ರ, ಎಂಎಡಿಬಿ ಅಧ್ಯಕ್ಷ ಆ‌ರ್.ಎಂ.ಮಂಜುನಾಥ ಗೌಡ, ಮಾಜಿ ಸಚಿವ ಹರತಾಳು ಹಾಲಪ್ಪ, ಮಾಜಿ ಶಾಸಕ ಬಿ.ಸ್ವಾಮಿ ರಾವ್‌, ಕಲಗೋಡು ರತ್ನಾಕರ್, ದೇವಾನಂದ, ಅಲುವಳ್ಳಿ ವೀರೇಶ್, ವರ್ತೇಶ್, ಸುರೇಶ್ ಸ್ವಾಮಿರಾವ್‌, ಮಾಸ್ತಿಕಟ್ಟೆ ಸುಬ್ರಮಣ್ಯ ಇತರರಿದ್ದರು.

ಇದನ್ನೂ ಓದಿ : ತಾಳಗುಪ್ಪ – ಮೈಸೂರು ಎಕ್ಸ್‌ಪ್ರೆಸ್‌ ರೈಲಿಗೆ ಏಪ್ರಿಲ್‌ 8 ರಿಂದ ಅತ್ಯಾಧುನಿಕ LHB ಬೋಗಿಗಳು, ಏನಿದು?

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : April 7, 2026

ಜ್ಯೋತಿಷಿ ಕಮಲಾಕರ್‌ ಭಟ್‌ ಶಿವಮೊಗ್ಗ ಪೊಲೀಸರ ವಶಕ್ಕೆ, ಕಾರಣವೇನು?

ಜ್ಯೋತಿಷಿ ಕಮಲಾಕರ್‌ ಭಟ್‌ ಶಿವಮೊಗ್ಗ ಪೊಲೀಸರ ವಶಕ್ಕೆ, ಕಾರಣವೇನು?

ಕುಂಸಿ ಸುತ್ತಾಮುತ್ತಾ ಏ.8ರಂದು ಇಡೀ ದಿನ ಕರೆಂಟ್‌ ಇರಲ್ಲ, ಯಾವ್ಯಾವ ಊರು? ಇಲ್ಲಿದೆ ಲಿಸ್ಟ್

ಕುಂಸಿ ಸುತ್ತಾಮುತ್ತಾ ಏ.8ರಂದು ಇಡೀ ದಿನ ಕರೆಂಟ್‌ ಇರಲ್ಲ, ಯಾವ್ಯಾವ ಊರು? ಇಲ್ಲಿದೆ ಲಿಸ್ಟ್

ಸಕೆಂಡ್‌ ಹ್ಯಾಂಡ್‌ ಕಾರು ಖರೀದಿ ತಂದ ಫಜೀತಿ, ಶಿವಮೊಗ್ಗದಲ್ಲಿ ದಾಖಲಾಯ್ತು ಕೇಸ್‌? ಆಗಿದ್ದೇನು?

ಸಕೆಂಡ್‌ ಹ್ಯಾಂಡ್‌ ಕಾರು ಖರೀದಿ ತಂದ ಫಜೀತಿ, ಶಿವಮೊಗ್ಗದಲ್ಲಿ ದಾಖಲಾಯ್ತು ಕೇಸ್‌? ಆಗಿದ್ದೇನು?

ಶಿವಮೊಗ್ಗದ JNN ಇಂಜಿನಿಯರಿಂಗ್‌ ಕಾಲೇಜಿನಲ್ಲಿ ಬೂಟ್‌ ಕ್ಯಾಂಪ್‌, ಏನಿದು?

ಶಿವಮೊಗ್ಗದ JNN ಇಂಜಿನಿಯರಿಂಗ್‌ ಕಾಲೇಜಿನಲ್ಲಿ ಬೂಟ್‌ ಕ್ಯಾಂಪ್‌, ಏನಿದು?

ಶಿವಮೊಗ್ಗ, ಶಿಕಾರಿಪುರ, ಸಾಗರದ ಐದು ಕಡೆ ಲೋಕಾಯುಕ್ತ ದಾಳಿ, ಪರಿಶೀಲನೆ

ಶಿವಮೊಗ್ಗ, ಶಿಕಾರಿಪುರ, ಸಾಗರದ ಐದು ಕಡೆ ಲೋಕಾಯುಕ್ತ ದಾಳಿ, ಪರಿಶೀಲನೆ

ಹೊಸನಗರ ಕ್ಷೇತ್ರ ಮರು ರಚನೆ, ಪಾದಯಾತ್ರೆ ಸಮಾರೋಪ, ಸಚಿವ, ಸಂಸದರು ಏನಂದ್ರು?

ಹೊಸನಗರ ಕ್ಷೇತ್ರ ಮರು ರಚನೆ, ಪಾದಯಾತ್ರೆ ಸಮಾರೋಪ, ಸಚಿವ, ಸಂಸದರು ಏನಂದ್ರು?

ಎದುರು ಮನೆಗೆ ನುಗ್ಗಿದ್ದ ಭದ್ರಾವತಿ ವ್ಯಕ್ತಿಗೆ ಜೈಲು, ದಂಡ, ಎಷ್ಟು ವರ್ಷ ಶಿಕ್ಷೆ?

ಎದುರು ಮನೆಗೆ ನುಗ್ಗಿದ್ದ ಭದ್ರಾವತಿ ವ್ಯಕ್ತಿಗೆ ಜೈಲು, ದಂಡ, ಎಷ್ಟು ವರ್ಷ ಶಿಕ್ಷೆ?

ಭದ್ರಾವತಿ ತಾಲೂಕಿನ ಹಲವು ಕಡೆ ಇವತ್ತು ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ? ಇಲ್ಲಿದೆ ಲಿಸ್ಟ್

ಭದ್ರಾವತಿ ತಾಲೂಕಿನ ಹಲವು ಕಡೆ ಇವತ್ತು ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ? ಇಲ್ಲಿದೆ ಲಿಸ್ಟ್

ಶಿವಮೊಗ್ಗ KSRTC ನಿಲ್ದಾಣದಲ್ಲಿ ಭದ್ರಾವತಿ ಮಹಿಳೆಯ ಭಾರಿ ಮೊತ್ತದ ಚಿನ್ನಾಭರಣ ಕಳ್ಳತನ

ಶಿವಮೊಗ್ಗ KSRTC ನಿಲ್ದಾಣದಲ್ಲಿ ಭದ್ರಾವತಿ ಮಹಿಳೆಯ ಭಾರಿ ಮೊತ್ತದ ಚಿನ್ನಾಭರಣ ಕಳ್ಳತನ

ಶಿವಮೊಗ್ಗದಲ್ಲಿ ನೆತ್ತಿ ಸುಡುತ್ತಿದೆ ಬಿಸಿಲು, ಎಲ್ಲೆಲ್ಲಿ ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗದಲ್ಲಿ ನೆತ್ತಿ ಸುಡುತ್ತಿದೆ ಬಿಸಿಲು, ಎಲ್ಲೆಲ್ಲಿ ಎಷ್ಟಿರಲಿದೆ ತಾಪಮಾನ?

Leave a Comment