ಆರು ಕಾಲುಗಳ ಕರು ಜನನ, ನೋಡಲು ದೌಡಾಯಿಸಿದ ಜನ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ: ತಾಲೂಕಿನ ಸೂಗೂರು ಗ್ರಾಮದಲ್ಲಿ ಹಸುವೊಂದು ಆರು ಕಾಲುಗಳಿರುವ ಕರುವಿಗೆ (calf) ಜನ್ಮ ನೀಡಿದೆ. ಗ್ರಾಮದ ರೈತ ಹನುಮಂತಪ್ಪ ಎಂಬುವವರಿಗೆ ಸೇರಿದ ಹಸು ಈ ವಿಚಿತ್ರ ಕರುವನ್ನ ಹಾಕಿದ್ದು, ಜನರಲ್ಲಿ ಕುತೂಹಲ ಮೂಡಿಸಿದೆ.

Shivamogga-Live-Number-1-Website

ಈ ಕರುವು ತನ್ನ ಹಿಂಬದಿಯಲ್ಲಿ ಸಾಮಾನ್ಯ ಎರಡು ಕಾಲುಗಳ ಬದಲಾಗಿ ಹೆಚ್ಚುವರಿ ಎರಡು ಕಾಲುಗಳನ್ನು ಹೊಂದಿದೆ. ಈ ಹೆಚ್ಚುವರಿ ಕಾಲುಗಳ ಕಾರಣದಿಂದ ಕರುವು ನಿಲ್ಲಲು ಹರಸಾಹಸ ಪಡುತ್ತಿದೆ. ಕರು ಹಾಕುವ ಸಮಯದಲ್ಲಿ ಹಸು ತೀವ್ರವಾಗಿ ಒದ್ದಾಡುತ್ತಿದ್ದುದನ್ನು ಗಮನಿಸಿದ ರೈತರು ಕೂಡಲೇ ಪಶುವೈದ್ಯರನ್ನು ಸಂಪರ್ಕಿಸಿದ್ದಾರೆ.

Calf-with-Six-leg-born-at-Suguru-in-Shimoga-Taluk.

ಪಶುವೈದ್ಯರು ಕರುವನ್ನ ಸುರಕ್ಷಿತವಾಗಿ ಹೊರತೆಗೆದಿದ್ದಾರೆ. ಸದ್ಯ ಆರು ಕಾಲುಗಳ ಈ ಕರು ಮತ್ತು ತಾಯಿ ಹಸು ಎರಡೂ ಆರೋಗ್ಯವಾಗಿವೆ. ಈ ಅಪರೂಪದ ಕರುವನ್ನ ನೋಡಲು ಸುತ್ತಮುತ್ತಲ ಗ್ರಾಮಸ್ಥರು ಹನುಮಂತಪ್ಪ ಅವರ ಮನೆಯತ್ತ ದೌಡಾಯಿಸುತ್ತಿದ್ದಾರೆ.

ಇದನ್ನೂ ಓದಿ : ಅರ್ಧ ಬೆಲೆಗೆ ಚಿನ್ನ, ಶಿವಮೊಗ್ಗದ ಬುಳ್ಳಾಪುರದ ತೆಂಗಿನ ತೋಟದಲ್ಲಿ ಆಗಿದ್ದೇನು?

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : April 7, 2026

ಶಿವಮೊಗ್ಗ ಜಿಲ್ಲಾಧಿಕಾರಿ ದಿಢೀರ್‌ ಭೇಟಿ, ಪ್ರಾಥಮಿಕ ಆರೋಗ್ಯ ಕೇಂದ್ರ, ಹಾಸ್ಟೆಲ್‌ನಲ್ಲಿ ಪರಿಶೀಲನೆ

ಶಿವಮೊಗ್ಗ ಜಿಲ್ಲಾಧಿಕಾರಿ ದಿಢೀರ್‌ ಭೇಟಿ, ಪ್ರಾಥಮಿಕ ಆರೋಗ್ಯ ಕೇಂದ್ರ, ಹಾಸ್ಟೆಲ್‌ನಲ್ಲಿ ಪರಿಶೀಲನೆ

ಆಗುಂಬೆ ಸಮೀಪ ಕಾರು ಡಿಕ್ಕಿ, ವ್ಯಕ್ತಿ ಸ್ಥಳದಲ್ಲೆ ಸಾವು, ಹೇಗಾಯ್ತು ಘಟನೆ?

ಆಗುಂಬೆ ಸಮೀಪ ಕಾರು ಡಿಕ್ಕಿ, ವ್ಯಕ್ತಿ ಸ್ಥಳದಲ್ಲೆ ಸಾವು, ಹೇಗಾಯ್ತು ಘಟನೆ?

ಶಿವಮೊಗ್ಗದಲ್ಲಿ ಮಹಿಳಾ ನೌಕರರಿಗೆ ಕ್ರೀಡೆ, ಮನರಂಜನಾ ಸ್ಪರ್ಧೆಗಳು, ಯಾವ್ಯಾವ ಸ್ಪರ್ಧೆಗಳಿವೆ?

ಶಿವಮೊಗ್ಗದಲ್ಲಿ ಮಹಿಳಾ ನೌಕರರಿಗೆ ಕ್ರೀಡೆ, ಮನರಂಜನಾ ಸ್ಪರ್ಧೆಗಳು, ಯಾವ್ಯಾವ ಸ್ಪರ್ಧೆಗಳಿವೆ?

ಉದ್ಯೋಗ ಸುದ್ದಿ: ಪಿಯುಸಿ, ಪದವಿ ಆದವರಿಗೆ ಕೆಲಸವಿದೆ, ಏ.9ರಂದು ನೇರ ಸಂದರ್ಶನ, ಎಲ್ಲಿ?

ಉದ್ಯೋಗ ಸುದ್ದಿ: ಪಿಯುಸಿ, ಪದವಿ ಆದವರಿಗೆ ಕೆಲಸವಿದೆ, ಏ.9ರಂದು ನೇರ ಸಂದರ್ಶನ, ಎಲ್ಲಿ?

ಬಂಕ್‌ ಮಾಲೀಕರಿಗೆ ಶಿವಮೊಗ್ಗ ಜಿಲ್ಲಾಧಿಕಾರಿ ಖಡಕ್‌ ಎಚ್ಚರಿಕೆ, ಏನಿದು?

ಬಂಕ್‌ ಮಾಲೀಕರಿಗೆ ಶಿವಮೊಗ್ಗ ಜಿಲ್ಲಾಧಿಕಾರಿ ಖಡಕ್‌ ಎಚ್ಚರಿಕೆ, ಏನಿದು?

ಇವತ್ತು ರಾಶಿ, ಗೊರಬಲು ಅಡಿಕೆ ರೇಟ್‌ ಎಷ್ಟಿದೆ? – ಇಲ್ಲಿದೆ ಇಂದಿನ ಅಡಿಕೆ ಧಾರಣೆ

ಇವತ್ತು ರಾಶಿ, ಗೊರಬಲು ಅಡಿಕೆ ರೇಟ್‌ ಎಷ್ಟಿದೆ? – ಇಲ್ಲಿದೆ ಇಂದಿನ ಅಡಿಕೆ ಧಾರಣೆ

ಆರು ಕಾಲುಗಳ ಕರು ಜನನ, ನೋಡಲು ದೌಡಾಯಿಸಿದ ಜನ

ಆರು ಕಾಲುಗಳ ಕರು ಜನನ, ನೋಡಲು ದೌಡಾಯಿಸಿದ ಜನ

ದುರ್ಗಿಗುಡಿಯಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ, ಯಾವಾಗ? ಯಾರಿಗೆಲ್ಲ ಅವಕಾಶವಿದೆ?

ದುರ್ಗಿಗುಡಿಯಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ, ಯಾವಾಗ? ಯಾರಿಗೆಲ್ಲ ಅವಕಾಶವಿದೆ?

ಅರ್ಧ ಬೆಲೆಗೆ ಚಿನ್ನ, ಶಿವಮೊಗ್ಗದ ಬುಳ್ಳಾಪುರದ ತೆಂಗಿನ ತೋಟದಲ್ಲಿ ಆಗಿದ್ದೇನು?

ಅರ್ಧ ಬೆಲೆಗೆ ಚಿನ್ನ, ಶಿವಮೊಗ್ಗದ ಬುಳ್ಳಾಪುರದ ತೆಂಗಿನ ತೋಟದಲ್ಲಿ ಆಗಿದ್ದೇನು?

ಶಿವಮೊಗ್ಗಕ್ಕೆ ಬರ್ತಿದ್ದಾರೆ ಪ್ರಧಾನಿ ಮೋದಿ ಮೆಚ್ಚಿದ ಗಾಯಕಿ, ಏ.9ರಂದು ಸಂಗೀತ ಕಾರ್ಯಾಕ್ರಮ, ಎಲ್ಲಿ?

ಶಿವಮೊಗ್ಗಕ್ಕೆ ಬರ್ತಿದ್ದಾರೆ ಪ್ರಧಾನಿ ಮೋದಿ ಮೆಚ್ಚಿದ ಗಾಯಕಿ, ಏ.9ರಂದು ಸಂಗೀತ ಕಾರ್ಯಾಕ್ರಮ, ಎಲ್ಲಿ?

Leave a Comment