ಶಿವಮೊಗ್ಗ ಈಗ ಕಾದ ಕಾವಲಿ, ಬಿಸಿಲು, ಧಗೆಗೆ ಜನ ಹೈರಾಣು, ಇವತ್ತು ಮಳೆಯಾಗುತ್ತಾ?

ಹವಾಮಾನ ವರದಿ: ಶಿವಮೊಗ್ಗ ಜಿಲ್ಲೆಯ ಅಕ್ಷರಶಃ ಕಾದ ಕಾವಲಿಯಂತಾಗಿದೆ. ಬಿಸಿಲಿನ ಝಳಕ್ಕೆ ಜನರು ಹೊರಗೆ ಓಡಾಡುವುದೇ ಕಷ್ಟವಾಗಿದೆ. ವಿಪರೀತ ಬಿಸಿಲು ಮತ್ತು ಧಗೆ ಜನರನ್ನು ಹೈರಾಣಾಗಿಸಿದೆ. ಇವತ್ತೂ ತಾಪಮಾನ (weather) ಹೆಚ್ಚಿರಲಿದೆ ಎಂದು ಅಂದಾಜಿಸಲಾಗಿದೆ.

ಇನ್ನೊಂದೆಡೆ ಜಿಲ್ಲೆಯ ವಿವಿಧೆಡೆ ಇವತ್ತು ಮಳೆಯಾಗುವ ಸಾಧ್ಯತೆಯು ಇದೆ. ಜಿಲ್ಲೆಯ ಯಾವ್ಯಾವ ತಾಲೂಕಿನಲ್ಲಿ ತಾಪಮಾನ ಎಷ್ಟಿರಲಿದೆ? ಇಲ್ಲಿದೆ ಡಿಟೇಲ್ಸ್‌.

WEATHER-REPORT-SHIMOGA-

ಇವತ್ತು ಎಲ್ಲೆಲ್ಲಿ ಎಷ್ಟಿರಲಿದೆ ತಾಪಮಾನ?

ತಾಲೂಕುಗರಿಷ್ಠಕನಿಷ್ಠ
ಶಿವಮೊಗ್ಗ3721
ಭದ್ರಾವತಿ3721
ತೀರ್ಥಹಳ್ಳಿ3420
ಸಾಗರ3120
ಹೊಸನಗರ3420
ಸೊರಬ3721
ಶಿಕಾರಿಪುರ3620

ಮೂಲ: accuweather

Kalleshwara-Enterprises.webp

ಇದನ್ನೂ ಓದಿ : ತುಂಗಾ ನದಿಯಲ್ಲಿ ಈಜಲು ಹೋಗಿ ನಾಪತ್ತೆಯಾಗಿದ್ದ 26 ವರ್ಷದ ಯುವಕ ಶವವಾಗಿ ಪತ್ತೆ

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್‌ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ. ವಾಟ್ಸಪ್‌ ನಂಬರ್: 7411700200
Kalleshwara-Enterprises.webp

Leave a Comment