ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SHIMOGA | 21 ಅಕ್ಟೋಬರ್ 2019

ಕರ್ತವ್ಯದಲ್ಲಿದ್ದು ದೇಶಾದ್ಯಂತ ಮರಣವನ್ನಪ್ಪಿದ ಪೊಲೀಸರಿಗೆ ಇವತ್ತು ಜಿಲ್ಲಾ ಪೊಲೀಸ್ ವತಿಯಿಂದ ನಮನ ಸಲ್ಲಿಸಲಾಯಿತು. ಹುತಾತ್ಮ ದಿನಾಚರಣೆ ಆಂಗವಾಗಿ ಡಿಎಆರ್ ಮೈದಾನದಲ್ಲಿ ಪೊಲೀಸರು ಗೌರವ ಸಮರ್ಪಣೆ ಮಾಡಿದರು.
ಪ್ರಧಾನ ಜಿಲ್ಲ ಮತ್ತು ನ್ಯಾಯಾಧೀಶರಾದ ನ್ಯಾ.ಮಾಸ್ಟರ್ ಆರ್.ಕೆ.ಜಿ.ಎಂ.ಎಂ.ಮಹಾಸ್ವಾಮೀಜಿ, ಜಿಲ್ಲಾ ರಕ್ಷಣಾಧಿಕಾರಿ ಕೆ.ಎಂ.ಶಾಂತರಾಜು, ಹೆಚ್ಚುವರಿಗೆ ರಕ್ಷಣಾಧಿಕಾರಿ ಶೇಖರ್ ಸೇರಿದಂತೆ ಹಲವರು ಗೌರವ ಪುಷ್ಪಗುಚ್ಚ ಇರಿಸಿ ನಮನ ಸಲ್ಲಿಸಿದರು. ಇದೇ ವೇಳೆ ಪೊಲೀಸರು ಗಾಳಿಯಲ್ಲಿ ಮೂರು ಸುತ್ತು ಗುಂಡು ಹಾರಿಸಿದರು.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ – 7411700200
ಸುದ್ದಿಗಾಗಿ ಕರೆ ಮಾಡಿ – 9964634494
ಈ ಮೇಲ್ ಐಡಿ | shivamoggalive@gmail.com
LATEST NEWS
- ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

- ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

- ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

- ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

- ಬ್ಯಾಂಕ್ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

About The Editor
ನಿತಿನ್ ಆರ್.ಕೈದೊಟ್ಲು















