ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA | 24 ಅಕ್ಟೋಬರ್ 2019
ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಿರುವುದಕ್ಕೆ ಶಿವಮೊಗ್ಗದಲ್ಲಿ ಬಿಜೆಪಿ ಕಾರ್ಯಕರ್ತರು ಸಂಭ್ರಮಾಚರಣೆ ಮಾಡಿದರು. ಜಿಲ್ಲಾ ಬಿಜೆಪಿ ಕಚೇರಿ ಮುಂದೆ ಸಂಭ್ರಮಾಚರಣೆ ನಡೆಸಲಾಯಿತು.
ಪಟಾಕಿ ಸಿಡಿಸಿ, ಸಾರ್ವಜನಿಕರಿಗೆ ಸಿಹಿ ಹಂಚಲಾಯಿತು. ಪ್ರಧಾನಿ ನರೇಂದ್ರ ಮೋದಿ, ಅಮಿತ್ ಷಾ, ಯಡಿಯೂರಪ್ಪ ಸೇರಿದಂತೆ ಬಿಜೆಪಿ ಪ್ರಮುಖರ ಪರವಾಗಿ ಕಾರ್ಯಕರ್ತರು ಘೋಷಣೆ ಕೂಗಿದರು.
ಪ್ರಮುಖರಾದ ಎಂ.ಬಿ.ಭಾನುಪ್ರಕಾಶ್, ಗಿರೀಶ್ ಪಟೇಲ್, ಡಿ.ಎಸ್.ಅರುಣ್, ಮೇಯರ್ ಲತಾ ಗಣೇಶ್, ಉಪ ಮೇಯರ್ ಚನ್ನಬಸಪ್ಪ ಸೇರಿದಂತೆ ಹಲವರು ಸಂಭ್ರಮಾಚರಣೆಯಲ್ಲಿ ಪಾಲ್ಗೊಂಡಿದ್ದರು.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ – 7411700200
ಸುದ್ದಿಗಾಗಿ ಕರೆ ಮಾಡಿ – 9964634494
ಈ ಮೇಲ್ ಐಡಿ | shivamoggalive@gmail.com
LATEST NEWS
- ಊರಗಡೂರಿನ ಸಂಕೇತ್ ಸಮಾಧಿ ಒಡೆದ ದುಷ್ಕರ್ಮಿಗಳು, ಪೋಷಕರ ಆಕ್ರೋಶ

- ಶಿವಮೊಗ್ಗದಲ್ಲಿ ನಡುರಾತ್ರಿ ಮಳೆ ಅಬ್ಬರ, ಇವತ್ತು ಎಲ್ಲೆಲ್ಲಿ ಎಷ್ಟಿರಲಿದೆ ತಾಪಮಾನ? ಇಂದಿನ ಹಾವಾಮಾನ ವರದಿ

- ಶಿವಮೊಗ್ಗದಲ್ಲಿ ದಾರುಣ ಘಟನೆ, ಶಾಲಾ ಬಸ್ಗೆ ಒಂದೂವರೆ ವರ್ಷದ ಮಗು ಬಲಿ

- ಪೊಲೀಸರನ್ನು ಕಂಡು ಲಾರಿ ಬಿಟ್ಟು ಪರಾರಿಯಾದ ಚಾಲಕ, ಪರಿಶೀಲನೆ ಬಳಿಕ ಲಾರಿ ಸೀಜ್, ದಾಖಲಾಯ್ತು ಕೇಸ್

- ಗುಡ್ಡೇಕಲ್ ಬಾಲಸುಬ್ರಹ್ಮಣ್ಯಸ್ವಾಮಿ ದೇಗುಲದಲ್ಲಿ ರಥೋತ್ಸವ, ಯಾವಾಗ?

About The Editor
ನಿತಿನ್ ಆರ್.ಕೈದೊಟ್ಲು















