ರಸ್ತೆ ಗುಂಡಿಯಲ್ಲಿ ಮೀನು ಹಿಡಿದರು, ಸಸಿ ನೆಟ್ಟರು, ಶಿವಮೊಗ್ಗದಲ್ಲಿ ಡಿಫರೆಂಟ್ ಪ್ರತಿಭಟನೆ

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

ಶಿವಮೊಗ್ಗ ಲೈವ್.ಕಾಂ | SHIMOGA | 25 ಅಕ್ಟೋಬರ್ 2019

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಕೆಸರುಗದ್ದೆಯಂತಾದ ರಸ್ತೆಯಲ್ಲಿ ಸಸಿ ನೆಟ್ಟರು..! ರಸ್ತೆ ಗುಂಡಿಯಲ್ಲಿದ್ದ ನೀರಿಗೆ ಕಲರ್ ಕಲರ್ ಮೀನು ಬಿಟ್ಟರು..! ಗಾಳ ಹಾಕಿ ದೊಡ್ಡ ದೊಡ್ಡ ಮೀನು ಹಿಡಿದು ಘೋಷಣೆ ಕೂಗಿದರು..!

ಶಿವಮೊಗ್ಗ ಜಿಲ್ಲೆಯಾದ್ಯಂತ ರಸ್ತೆಗಳು ಗುಂಡಿ ಬಿದ್ದಿವೆ. ಇದನ್ನು ಮುಚ್ಚಲು ಸರ್ಕಾರ ವಿಫಲವಾಗಿರುವುದನ್ನು ಖಂಡಿಸಿ, ವಿದ್ಯಾರ್ಥಿ ಸಂಘಟನೆ ಕಾರ್ಯಕರ್ತರು ವಿಭಿನ್ನವಾಗಿ ಪ್ರತಿಭಟನೆ ನಡೆಸಿದರು. ಮಥುರಾ ಪ್ಯಾರಡೈಸ್ ಪಕ್ಕದಲ್ಲಿ ಗುಂಡಿ ಬಿದ್ದಿರುವ ರಸ್ತೆಯಲ್ಲಿ ಸಸಿ ನೆಟ್ಟರು, ಗುಂಡಿಯಲ್ಲಿ ತುಂಬಿದ್ದ ಮಳೆ ನೀರಲ್ಲಿ ಮೀನು ಬಿಟ್ಟರು, ಗಾಳ ಹಾಕಿ ಮೀನು ಹಿಡಿಯುವಂತೆ ನಟಿಸಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಬಳಿಕ ಮಾತನಾಡಿದ ವಿದ್ಯಾರ್ಥಿ ಸಂಘಟನೆ ರಾಜ್ಯಾಧ್ಯಕ್ಷ ವಿನಯ್ ರಾಜಾವತ್, ರಸ್ತೆ ನಿರ್ಮಾಣ ಕಾಮಗಾರಿಯಲ್ಲಿ ಭಾರಿ ಗೋಲ್ಮಾಲ್ ಆಗಿದೆ. ಅಧಿಕಾರಿಗಳು, ರಾಜಕಾರಣಿಗಳ ವಿರುದ್ಧ ತನಿಖೆ ನಡೆಸಬೇಕು. ಇನ್ನೊಂದು ವಾರದಲ್ಲಿ ಜಿಲ್ಲೆಯಾದ್ಯಂತ ರಸ್ತೆಗಳನ್ನು ರಿಪೇರಿ ಮಾಡಬೇಕು. ಇಲ್ಲವಾದಲ್ಲಿ ಮುಂದಾಗುವ ಅನಾಹುತಗಳಿಗೆ ಸರ್ಕಾರ ಮತ್ತು ಜಿಲ್ಲಾಡಳಿತವೆ ಹೊಣೆಯಾಗಲಿದೆ ಎಂದು ಎಚ್ಚರಿಸಿದರು.

ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ – 7411700200

ಸುದ್ದಿಗಾಗಿ ಕರೆ ಮಾಡಿ – 9964634494

ಈ ಮೇಲ್ ಐಡಿ | shivamoggalive@gmail.com

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment