ಕಲ್ಲು ಗಣಿಗಾರಿಕೆಗೆ ಭಾರೀ ವಿರೋಧ, ಗಣಿ ಪ್ರದೇಶಕ್ಕೆ ಸಾಗರ ಎಸಿ ನೇತೃತ್ವದ ಟೀಂ ಭೇಟಿ

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

ಶಿವಮೊಗ್ಗ ಲೈವ್.ಕಾಂ | RIPPONPETE | 26 ಅಕ್ಟೋಬರ್ 2019

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಹುಂಚಾ ಸರ್ವೇ ನಂ. 69ರಲ್ಲಿ ನಡೆಸಲು ಉದ್ದೇಶಿಸಿರುವ ಕಲ್ಲು ಗಣಿಗಾರಿಕೆ ಪ್ರದೇಶಕ್ಕೆ ಸಾಗರ ಉಪವಿಭಾಗಾಧಿಕರಿ ಡಾ.ಎಲ್.ನಾಗರಾಜ್ ಅವರು ಜಿಲ್ಲಾ ಗಣಿ ಮತ್ತು ಭೂ ವಿಜ್ಞಾನ ಇಲಾಖೆ, ಸಾಗರ ಅರಣ್ಯ ಇಲಾಖೆ ಅಧಿಕಾರಿಗಳು, ಹೊಸನಗರ ತಹಸೀಲ್ದಾರ್‌ ಜತೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

73324452 956748324686588 6716973725868097536 n.jpg? nc cat=100& nc oc=AQlxyCGss0DfI5kYgRA2j 0fEPiE7AYrM1CN 6rcrw197SfBINKtHYECThFHhEoKowU& nc ht=scontent.fblr1 3

ಈ ವೇಳೆ ಗ್ರಾಮಸ್ಥರು ಗಣಿಗಾರಿಕೆ ನಡೆಸದಂತೆ ಒತ್ತಾಯಿಸಿ ಉಪವಿಭಾಗಾಧಿಕಾರಿಗೆ ಮನವಿ ಸಲ್ಲಿಸಿ ಜಿಲ್ಲಾಧಿಕಾರಿಗೆ ಸೂಕ್ತ ವರದಿ ನೀಡುವಂತೆ ಒತ್ತಾಯಿಸಿದರು. ಗಣಿಗಾರಿಕೆ ವಿರೋಧಿಸಿ ಕಳೆದ ವಾರ ಹುಂಚಾ ನಾಡಕಚೇರಿ ಎದುರು 5 ದಿನಗಳ ಕಾಲ ಪ್ರತಿಭಟನೆ ನಡೆಸಿದ್ದರಿಂದ ಜಿಲ್ಲಾಧಿಕಾರಿ ಮಧ್ಯ ಪ್ರವೇಶಿಸಿ ಗಣಿಗಾರಿಕೆ ತಾತ್ಕಾಲಿಕವಾಗಿ ಸ್ಥಗಿತಗೊಳಿಸುವಂತೆ ಆದೇಶಿಸಿದ್ದರು.

ಈ ಹಿನ್ನೆಲೆಯಲ್ಲಿ ಎಸಿ ನಾಗರಾಜ್ ಸ್ಥಳ ಪರಿಶೀಲಿಸಿದರು. ಹುಂಚಾ ಭೂಮಿ ಮತ್ತು ಸಂರಕ್ಷಣಾ ಸಮಿತಿಯ ಸಂಚಾಲಕರು, ಸದಸ್ಯರು, ಹೊಂಡಲಗದ್ದೆ, ಅಳಲೆಕೊಪ್ಪ, ಮಳಲಿಕೊಪ್ಪ, ಈರನಬೈಲು, ನಾಗರಹಳ್ಳಿ, ಕುಟುಟಹಳ್ಳಿ ಗ್ರಾಮಸ್ಥರು ಹಾಜರಿದ್ದರು.

ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ – 7411700200

ಸುದ್ದಿಗಾಗಿ ಕರೆ ಮಾಡಿ – 9964634494

ಈ ಮೇಲ್ ಐಡಿ | shivamoggalive@gmail.com

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment