ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SHIMOGA | 1 ನವೆಂಬರ್ 2019
ರಾಜ್ಯೋತ್ಸವದ ಸಂದರ್ಭ ನಾಡಧ್ವಜ ಹಾರಿಸದೆ ಅಗೌರವ ತೋರಿಸಲಾಗಿದೆ ಎಂದು ಕನ್ನಡಪರ ಸಂಘಟನೆ ಕಾರ್ಯಕರ್ತರು ಸಚಿವ ಈಶ್ವರಪ್ಪ ಅವರ ಸುದ್ದಿಗೋಷ್ಠಿಗೆ ನುಗ್ಗಿ, ದಿಢೀರ್ ಪ್ರತಿಭಟನೆ ನಡೆಸಿದರು. ಈ ವೇಳೆ ಕೆಲಕಾಲ ಗೊಂದಲ ನಿರ್ಮಾಣವಾಯಿತು.
ಡಿಎಆರ್ ಮೈದಾನದಲ್ಲಿ ಧ್ವಜಾರೋಹಣದ ಬಳಿಕ ಡಿಎಆರ್ ಸಭಾಂಗಣದಲ್ಲಿ ಸುದ್ದಿಗೋಷ್ಠಿ ಆಯೋಜಿಸಲಾಗಿತ್ತು. ಸುದ್ದಿಗೋಷ್ಠಿಯಲ್ಲಿ ಸಚಿವ ಕೆ.ಎಸ್.ಈಶ್ವರಪ್ಪ ಮಾತು ಮುಗಿಸಿ ಇನ್ನೇನು ಉಪಾಹಾರ ಸೇವಿಸಬೇಕಿತ್ತು. ಈ ವೇಳೆ ದಿಢೀರ್ ನುಗ್ಗಿದ ಕನ್ನಡಪರ ಸಂಘಟನೆ ಕಾರ್ಯಕರ್ತರು, ಈಶ್ವರಪ್ಪ ಅವರು ನಾಡಧ್ವಜಕ್ಕೆ ಅಗೌರವ ತೋರಿಸಿದ್ದಾರೆ ಎಂದು ಘೋಷಣೆ ಕೂಗಿದಿರು.
ಕನ್ನಡಪರ ಸಂಘಟನೆಯ ಕಾರ್ಯಕರ್ತರನ್ನು ಕೂಡಲೆ ಸಭಾಂಗಣದಿಂದ ಹೊರಗೆ ಕರೆದೊಯ್ದು ಬಂಧಿಸಿದರು. ಕನ್ನಡಪರ ಸಂಘಟನೆ ಕಾರ್ಯಕರ್ತರ ದಿಢೀರ್ ಪ್ರತಿಭಟನೆಯಿಂದ ಸಚಿವ ಕೆ.ಎಸ್.ಈಶ್ವರಪ್ಪ ಮುಜುಗರಕ್ಕೀಡಾದರು.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ – 7411700200
ಸುದ್ದಿಗಾಗಿ ಕರೆ ಮಾಡಿ – 9964634494
ಈ ಮೇಲ್ ಐಡಿ | shivamoggalive@gmail.com
LATEST NEWS
- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

About The Editor
ನಿತಿನ್ ಆರ್.ಕೈದೊಟ್ಲು





