ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SAGARA | 7 ನವೆಂಬರ್ 2019
ವಿವಿಧ ಖಾಸಗಿ ಫೈನಾನ್ಸ್ ಸಂಸ್ಥೆಗಳು ನೀಡುತ್ತಿರುವ ಕಿರುಕುಳದ ವಿರುದ್ಧ ಕಾನೂನು ಕ್ರಮಜರುಗಿಸುವಂತೆ ಒತ್ತಾಯಿಸಿ ಸಾಗರದಲ್ಲಿ ನೊಂದ ಗ್ರಾಹಕರು ಉಪವಿಭಾಗಾಧಿಕಾರಿಗೆ ಮನವಿ ಸಲ್ಲಿಸಿದರು.
ಸಾಗರ ನಗರ ವ್ಯಾಪ್ತಿಯಲ್ಲಿ ಗ್ರಾಹಕರಿಗೆ ಸಾಲ ನೀಡುತ್ತಿರುವ ಖಾಸಗಿ ಫೈನಾನ್ಸ್’ಗಳು ಸಾಲ ಪಡೆಯುವ ನೆಪದಲ್ಲಿ ಗ್ರಾಹಕರಿಗೆ ಕಿರುಕುಳ ನೀಡುತ್ತಿವೆ. ಸಾಲ ವಸೂಲಿ ನೆಪದಲ್ಲಿ ಮನೆಗೆಬರುವ ಫೈನಾನ್ಸ್ ಕಂಪನಿಯವರು ಬಾಯಿಗೆ ಬಂದಂತೆ ಮಾತನಾಡುವ ಜತೆಗೆ ಹಣ ಕೊಡದೆ ಮನೆಯಿಂದ ಹೋಗುವುದಿಲ್ಲ. ಹಣ ಕಟ್ಟುವುದು ವಿಳಂಬವಾದರೆ ಅಶ್ಲೀಲ ಪದಗಳಿಂದ ನಿಂದಿಸುತ್ತಾರೆ.
ಈ ಬಗೆ ಪೊಲೀಸ್ ಠಾಣೆಗೂ ದೂರು ನೀಡಲಾಗಿದೆ ಎಂದು ನೊಂದವರು ದೂರಿದರು. ಅತಿಖಾ ಖಾನಂ, ಸಾಜಿಯಾ, ಸರ್ಫಿನ್, ಭಾಗೀರಥಿ, ಸಬೀನಾ, ಉಮಾ, ವಿದ್ಯಾ, ಸಹಬಾಜ್ ಇತರರಿದ್ದರು.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ – 7411700200
ಸುದ್ದಿಗಾಗಿ ಕರೆ ಮಾಡಿ – 9964634494
ಈ ಮೇಲ್ ಐಡಿ | shivamoggalive@gmail.com
LATEST NEWS
- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

- ಬೆಟ್ಟೆ, ರಾಶಿ ರೇಟ್ ಇವತ್ತು ಎಷ್ಟಿದೆ? ಸರಕು ದರ ಮತ್ತೆ ಹೆಚ್ಚಾಯ್ತಾ? – 3 ಮಾರ್ಚ್ 2026

- ಶಿವಮೊಗ್ಗದಲ್ಲಿ ರಂಗ ಹಬ್ಬ, ನಾಲ್ಕು ದಿನ ನಾಟಕೋತ್ಸವ, ಯಾವ್ಯಾವ ದಿನ ಯಾವ ನಾಟಕವಿದೆ?

- ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ವ್ಯಕ್ತಿಗೆ ಬಿಸಿ ಮುಟ್ಟಿಸಿದ ಅಕ್ಕ ಪಡೆ, ಆಗಿದ್ದೇನು?

- ದುರ್ಗಿಗುಡಿಯಲ್ಲಿ ವೈಭವದ ರಥೋತ್ಸವ, ಈ ಬಾರಿ ಉತ್ಸವ ಬೆಳಗ್ಗೆ ನಡೆದಿದ್ದೇಕೆ?

About The Editor
ನಿತಿನ್ ಆರ್.ಕೈದೊಟ್ಲು





