ಶಿವಮೊಗ್ಗ: ರವೀಂದ್ರ ನಗರದ ಪ್ರಸನ್ನ ಗಣಪತಿ (ಬಲಮುರಿ) ದೇವಸ್ಥಾನ ಅಭಿವೃದ್ಧಿ ದತ್ತಿಯ 53ನೇ ವಾರ್ಷಿಕೋತ್ಸವದ ಅಂಗವಾಗಿ, ಜೂನ್ 18ರಂದು ಪ್ರಸನ್ನ ಗಣಪತಿಗೆ ಬೆಳಿಗ್ಗೆ 8.30ರಿಂದ ಮಹಾಗಣಪತಿ ಹೋಮ, ಕಲಾ ಹೋಮ, ಬ್ರಹ್ಮ ಕಲಶಾಭಿಷೇಕ, ನವಗ್ರಹ ಹೋಮ, ಪುನರ್ ಅಷ್ಟಬಂಧ ಹಾಗೂ ಸ್ವಾಮಿಯ ಪಲ್ಲಕ್ಕಿ ಉತ್ಸವ, ಮಹಾಮಂಗಳಾರತಿ, 12.30ಕ್ಕೆ ಮಹಾಪ್ರಸಾದ ವಿನಿಯೋಗ ಕಾರ್ಯಕ್ರಮ ಏರ್ಪಡಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ಸುದ್ದಿಯ ಮುಂದಿನ ಭಾಗ ಕೆಳಗಿದೆ

