ಶಿವಮೊಗ್ಗ: 7 ದಿನ ಗಡುವು, ತಪ್ಪಿದಲ್ಲಿ ನೀರಿನ ಸಂಪರ್ಕ ಕಡಿತದ ಎಚ್ಚರಿಕೆ

ಶಿವಮೊಗ್ಗ: ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ವಾಸವಿರುವ ನೀರಿನ ಬಳಕೆದಾರರು ಹಾಗೂ ಮಾಲೀಕರುಗಳು ಬಾಕಿ ಉಳಿಸಿಕೊಂಡಿರುವ ನೀರಿನ ಕಂದಾಯವನ್ನು ಏಳು ದಿನಗಳ ಒಳಗಾಗಿ ಕಡ್ಡಾಯವಾಗಿ ಪಾವತಿಸಬೇಕು ಎಂದು ಮಹಾನಗರಪಾಲಿಕೆ ಹಾಗೂ ಕರ್ನಾಟಕ ನಗರ ನೀರು ಸರಬರಾಜು ಮಂಡಳಿಯ ಸಹಾಯಕ ಕಾರ್ಯಪಾಲಕ ಅಭಿಯಂತರರು ತಿಳಿಸಿದ್ದಾರೆ. ➤ ಸುದ್ದಿಯ ಮುಂದಿನ 1 ಪ್ಯಾರಾಗಳು ಕೆಳಗಿವೆ.

ಒಂದು ವೇಳೆ ನಿಗದಿತ ಅವಧಿಯೊಳಗೆ ಬಾಕಿ ಕಂದಾಯ ಪಾವತಿಸದೇ ಇದ್ದಲ್ಲಿ, ನೀರಿನ ಸಂಪರ್ಕಗಳನ್ನು ಕಡಿತಗೊಳಿಸಲಾಗುವುದು ಎಂದು ಪ್ರಕಟಣೆಯಲ್ಲಿ ಎಚ್ಚರಿಕೆ ನೀಡಲಾಗಿದೆ.

SHIMOGA-NEWS-GRAPHICS-BY-SHIVAMOGGA-LIVE

ಶಿವಮೊಗ್ಗ JNNCE ಕಾಲೇಜಿನಲ್ಲಿ ADMISSION ಶುರು
JNNCE College Admission 2026
📍 ನಿಮ್ಮೂರ ಸುದ್ದಿ
ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್‌ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ.

ಶಿವಮೊಗ್ಗ ಲೈವ್ ಅಪ್ಡೇಟ್ಸ್

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮ ವಾಟ್ಸಪ್ ಗ್ರೂಪ್ ಸೇರಿರಿ!