ವೃದ್ಧೆಯ ಮನೆ ಬಾಗಿಲಿಗೆ ಪಡಿತರ: ಶಿವಮೊಗ್ಗ ಪೊಲೀಸರ ಮಾನವೀಯ ಕಾರ್ಯ

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ
NEWS HIGHLIGHTS

ಶಿವಮೊಗ್ಗ: ತುಂಗಾನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಒಂಟಿಯಾಗಿ ವಾಸವಿರುವ ವೃದ್ಧೆಯೊಬ್ಬರು ಅನಾರೋಗ್ಯದಿಂದ ಬಳಲುತ್ತಿದ್ದು, ಅವರಿಗೆ ಅನ್ನ ಸುವಿಧಾ ಯೋಜನೆಯಡಿ ಮನೆಗೆ ಪಡಿತರ ತಲುಪಿಸುವ ಕೆಲಸವನ್ನು ಪೊಲೀಸರು ಮಾಡಿದ್ದಾರೆ.

➤ ಸುದ್ದಿಯ ಮುಂದಿನ 1 ಪ್ಯಾರಾಗಳು ಕೆಳಗಿವೆ.

ನ್ಯಾಯಬೆಲೆ ಅಂಗಡಿಗೆ ಹೋಗಿ ಬೆರಳುಚ್ಚು ನೀಡಿ ಪಡಿತರ ಪಡೆಯಲು ವೃದ್ಧೆಗೆ ಸಾಧ್ಯವಿರಲಿಲ್ಲ. ಈ ವಿಷಯವನ್ನು ಪಿಎಸ್‌ಐ ಮಂಜಮ್ಮ ಹಾಗೂ ಬೀಟ್ ಸಿಬ್ಬಂದಿ ಚೇತನ್ ಅವರು ಆಹಾರ ಇಲಾಖೆ ನಿರೀಕ್ಷಕರ ಗಮನಕ್ಕೆ ತಂದಿದ್ದು, ಬೆರಳುಚ್ಚು ನೀಡುವ ಪ್ರಕ್ರಿಯೆಗೆ ವಿನಾಯಿತಿ ನೀಡಿ ನೇರವಾಗಿ ಪಡಿತರ ವಿತರಣೆಗೆ ಅವಕಾಶ ಮಾಡಿಕೊಡಲಾಗಿದೆ.

070426-Tunga-Nagara-Police-Station-General-Image.avif