ಕಿರಾಣಿ ಅಂಗಡಿ ಮಾಲೀಕ ಆತ್ಮಹತ್ಯೆ, ಕಾರಣವೇನು?

ಸಾಗರ: ಶಿವಪ್ಪನಾಯಕ ನಗರ ಬಡಾವಣೆಯ ನಿವಾಸಿ ರಾಜೇಶ್ (46) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಿರಾಣಿ ಅಂಗಡಿ ವಹಿವಾಟು ನಡೆಸುತ್ತಿದ್ದ ರಾಜೇಶ್‌, ಕೌಟುಂಬಿಕ ಸಮಸ್ಯೆಯ ಕಾರಣದಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಶಂಕಿಸಲಾಗಿದೆ. ಸಾಗರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

SAGARA-NEWS-GRAPHICS-BY-SHIVAMOGGA-LIVE

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ