ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SAGARA | 08 ಡಿಸೆಂಬರ್ 2019
ಮಂಗನ ಕಾಯಿಲೆ ಸಂಶೋಧನೆಗೆ ಸರ್ಕಾರ ಸ್ಥಾಪಿಸಲು ಉದ್ದೇಶಿಸಿರುವ ಸಂಶೋಧನ ಕೇಂದ್ರವನ್ನು ಸಾಗರದಲ್ಲೇ ಸ್ಥಾಪಿಸುವುದು ಸೂಕ್ತ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದ್ದಾರೆ.
ಸಾಗರ ಶಾಸಕ ಹಾಲಪ್ಪ ಅವರ ಕಚೇರಿಗೆ ಭೇಟಿ ನೀಡಿದ್ದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಕೆ.ಎಸ್.ಈಶ್ವರಪ್ಪ ಅವರು, ಸಾಗರ ತಾಲೂಕಿನಲ್ಲಿ ಕೆಎಫ್’ಡಿಯಿಂದ ಜನರು ತತ್ತರಿಸಿದ್ದಾರೆ. ಹಾಗಾಗಿ ಇಲ್ಲಿಯೇ ಸಂಶೋಧನ ಕೇಂದ್ರ ತೆರೆಯುವುದು ಸೂಕ್ತ ಎಂದರು.
ಜಾತ್ರೆ ಬಳಿಕ ರಸ್ತೆ ಅಗಲೀಕರಣ
ಸೊರಬ ರಸ್ತೆ ಅಗಲೀಕರಣ ಕುರಿತು ಮಾತನಾಡಿದ ಸಚಿವ ಈಶ್ವರಪ್ಪ, ಶಾಸಕರು ಸ್ಥಳಕ್ಕೆ ಕರೆದೊಯ್ದು ರಸ್ತೆ ತೋರಿಸಿದ್ದಾರೆ. ಬಜೆಟ್’ನಲ್ಲಿ ಹಣ ಮೀಸಲಿಡುವಂತೆ ಸಿಎಂಗೆ ಮನವಿ ಮಾಡುತ್ತೇನೆ. ಜಾತ್ರೆಯ ಬಳಿಕ ಅಗಲೀಕರಣ ಕುರಿತು ಗಮನಹರಿಸಲಾಗುತ್ತದೆ ಎಂದರು.
ಶಾಸಕ ಹೆಚ್.ಹಾಲಪ್ಪ, ಟಿ.ಡಿ.ಮೇಘರಾಜ್, ಪ್ರಸನ್ನ ಕೆರೆಕೈ, ಲೋಕನಾಥ ಬಿಳಿಸಿರಿ, ಗಣೇಶ್ ಪ್ರಸಾದ್, ಮಹೇಶ್, ಶ್ರೀನಿವಾಸ್ ಸೇರಿದಂತೆ ಹಲವರಿದ್ದರು.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ – 7411700200
ಸುದ್ದಿಗಾಗಿ ಕರೆ ಮಾಡಿ – 9964634494
ಈ ಮೇಲ್ ಐಡಿ | shivamoggalive@gmail.com
District Incharge Minister K S Eshwarappa Visits Sagara and held meeting in MLA’s Office. He said the KFD Lab to be established in Sagara.
LATEST NEWS
- ₹1,00,000 ಲಂಚದ ಹಣದೊಂದಿಗೆ ಲೋಕಾಯುಕ್ತರಿಗೆ ಸಿಕ್ಕಿಬಿದ್ದ ಅಧಿಕಾರಿ, ಮಧ್ಯವರ್ತಿ

- ಸರಕು ರೇಟ್ ಕುಸಿತ, ಉಳಿದ ಮಾದರಿ ಅಡಿಕೆ ರೇಟ್ ಎಷ್ಟಿದೆ? | 2 ಮಾರ್ಚ್ 2026

- ಮಾರಿಕಾಂಬ ಜಾತ್ರೆಯಲ್ಲಿ ಕಳೆದು ಹೋದ ವೃದ್ಧೆ, ಪತ್ತೆ ಮಾಡಿ ಮನೆಗೆ ಬಿಟ್ಟು ಬಂದ ಪೊಲೀಸ್, ಆಗಿದ್ದೇನು?

- ನಂದಿನಿ ಗ್ರಾಹಕರಿಗೆ ಗುಡ್ ನ್ಯೂಸ್, 1 ಕೆ.ಜಿ ಬಕೆಟ್ ಮೊಸರು ಮಾರುಕಟ್ಟೆಗೆ ಎಂಟ್ರಿ, ಎಷ್ಟಿರುತ್ತೆ ರೇಟ್?

- ‘ಒಂದು ಕೋಟಿ ರುಪಾಯಿ ನೆರವು, ಸರ್ಕಾರಿ ನೌಕರಿ ಕೊಡಬೇಕು’, ಕುರುಬರ ವೇದಿಕೆ ಪಟ್ಟು

About The Editor
ನಿತಿನ್ ಆರ್.ಕೈದೊಟ್ಲು





