ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SHIMOGA | 6 ಜನವರಿ 2020
ವೈಕುಂಠ ಏಕಾದಶಿ ಹಿನ್ನೆಲೆಯಲ್ಲಿ ಭದ್ರಾವತಿ ನಗರದ ಶ್ರೀ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯದಲ್ಲಿ ವಿಶೇಷ ಪೂಜೆ ನಡೆಸಲಾಯಿತು. ಬೆಳಗ್ಗೆ ಐದು ಗಂಟೆಗಾಗಲೇ ದೇವಾಲಯದಲ್ಲಿ ವಿಶೇಷ ಪೂಜೆ ನೆರವೇರಿತು.
ಬಳಿಕ ದೇವಾಲಯದ ಮುಂದೆ ಸ್ಥಾಪಿಸಲಾಗಿರುವ ಏಳು ಬಾಗಿಲು ತಾನಾಗಿಯೇ ತೆರೆದುಕೊಳ್ಳುವಂತೆ ರೂಪಿಸಲಾಗಿತ್ತು. ಗುಡಿಯೊಳಗೆ ಆಸಿನರಾಗಿದ್ದ ಶ್ರೀ ಲಕ್ಷ್ಮೀ ಹಾಗೂ ನರಸಿಂಹ ಸ್ವಾಮಿಯ ದರ್ಶನವನ್ನು ಸಾವಿರಾರು ಭಕ್ತರು ಪಡೆದುಕೊಂಡರು.
ವೈಕುಂಠ ಏಕಾದಶಿಯಂದು 33 ಕೋಟಿ ದೇವತೆಗಳು ನರಸಿಂಹನ ದರ್ಶನಕ್ಕಾಗಿ ಬರುತ್ತಾರೆ ಎಂಬ ನಂಬಿಕೆ ಭಕ್ತರಲ್ಲಿದೆ. ಹಾಗಾಗಿ ಶ್ರೀ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯದಲ್ಲಿ ವೈಕುಂಠದಂತೆಯೇ ಏಳು ಬಾಗಿಲ ಒಳಗಿರುವ ಸ್ವಾಮಿಯನ್ನು ಭಕ್ತರು ಕಣ್ತುಂಬಿಕೊಂಡು ಪುನೀತರಾದರು.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
LATEST NEWS
- ಶಿವಮೊಗ್ಗದ JNN ಕಾಲೇಜು ವಿದ್ಯಾರ್ಥಿಗಳು ಚಾಂಪಿಯನ್ಸ್, ಯಾವ್ಯಾವ ಸ್ಪರ್ಧೆಗಳಲ್ಲಿ ಯಾರೆಲ್ಲ ಗೆದ್ದಿದ್ದಾರೆ?

- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

About The Editor
ನಿತಿನ್ ಆರ್.ಕೈದೊಟ್ಲು






