ಭದ್ರಾವತಿ ಲಕ್ಷ್ಮೀ ನರಸಿಂಹ ಸ್ವಾಮಿ ದೇವಸ್ಥಾನದಲ್ಲಿ ವೈಭದ ವೈಕುಂಠ ಏಕಾದಶಿ, ತನ್ನಿಂತಾನೆ ತೆರೆದುಕೊಳ್ಳುತ್ತವೆ ವೈಕುಂಠದ ಏಳು ಬಾಗಿಲು

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA | 6 ಜನವರಿ 2020

ವೈಕುಂಠ ಏಕಾದಶಿ ಹಿನ್ನೆಲೆಯಲ್ಲಿ ಭದ್ರಾವತಿ ನಗರದ ಶ್ರೀ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯದಲ್ಲಿ ವಿಶೇಷ ಪೂಜೆ ನಡೆಸಲಾಯಿತು. ಬೆಳಗ್ಗೆ ಐದು ಗಂಟೆಗಾಗಲೇ ದೇವಾಲಯದಲ್ಲಿ ವಿಶೇಷ ಪೂಜೆ ನೆರವೇರಿತು.

https://www.facebook.com/liveshivamogga/videos/1216162841915291/?t=4

ಬಳಿಕ ದೇವಾಲಯದ ಮುಂದೆ ಸ್ಥಾಪಿಸಲಾಗಿರುವ ಏಳು ಬಾಗಿಲು ತಾನಾಗಿಯೇ ತೆರೆದುಕೊಳ್ಳುವಂತೆ ರೂಪಿಸಲಾಗಿತ್ತು. ಗುಡಿಯೊಳಗೆ ಆಸಿನರಾಗಿದ್ದ ಶ್ರೀ ಲಕ್ಷ್ಮೀ ಹಾಗೂ ನರಸಿಂಹ ಸ್ವಾಮಿಯ ದರ್ಶನವನ್ನು ಸಾವಿರಾರು ಭಕ್ತರು ಪಡೆದುಕೊಂಡರು.

ವೈಕುಂಠ ಏಕಾದಶಿಯಂದು 33 ಕೋಟಿ ದೇವತೆಗಳು ನರಸಿಂಹನ ದರ್ಶನಕ್ಕಾಗಿ ಬರುತ್ತಾರೆ ಎಂಬ ನಂಬಿಕೆ ಭಕ್ತರಲ್ಲಿದೆ. ಹಾಗಾಗಿ ಶ್ರೀ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯದಲ್ಲಿ ವೈಕುಂಠದಂತೆಯೇ ಏಳು ಬಾಗಿಲ ಒಳಗಿರುವ ಸ್ವಾಮಿಯನ್ನು ಭಕ್ತರು ಕಣ್ತುಂಬಿಕೊಂಡು ಪುನೀತರಾದರು.

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment