ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SHIMOGA | 11 ಜನವರಿ 2020

ಕೋರ್ಪಲಯ್ಯ ಛತ್ರದ ಬಳಿ ತುಂಗಾ ನದಿಯಲ್ಲಿ ಶ್ರೀ ಸೀತಾರಾಮಾಂಜನೇಯ ಸ್ವಾಮಿ ತೆಪ್ಪೋತ್ಸವವು ವೈಭವದಿಂದ ನೆರವೇರಿತು. ದೊಡ್ಡ ಸಂಖ್ಯೆಯಲ್ಲಿ ಆಗಿಮಿಸಿದ್ದ ಭಕ್ತರು ತೆಪ್ಪೋತ್ಸವವನ್ನು ಕಂಡು ಪುನೀತರಾದರು.
ಸೀತಾ ಕಲ್ಯಾಣ ಮಹೋತ್ಸವದ ಅಂಗವಾಗಿ ತೆಪ್ಪೋತ್ಸವ ಆಯೋಜಿಸಲಾಗಿತ್ತು. ಕೋಟೆ ಶ್ರೀ ಸೀತಾರಾಮಾಂಜನೇಯ ದೇವಸ್ಥಾನದ ಆವರಣದಿಂದ ದೇವರ ಮೆರವಣಿಗೆ ನಡೆಸಲಾಯಿತು. ದೊಡ್ಡ ಸಂಖ್ಯೆಯಲ್ಲಿ ಭಕ್ತರು ಭಾಗವಹಿಸಿದ್ದರು.
ಕೋರ್ಪಲಯ್ಯ ಛತ್ರದವರೆಗೆ ಮೆರವಣಿಗೆ ನಡೆಯಿತು. ಆ ಬಳಿಕ ದೇವರ ಮೂರ್ತಿಗೆ ವಿಶೇಷ ಪೂಜೆ ಸಲ್ಲಿಸಿ, ತೆಪ್ಪೋತ್ಸವ ನಡೆಯಿತು. ಆಕರ್ಷಕ ಬಿರುಸುಬಾಣ, ಪಟಾಕಿ ಸಿಡಿತ ಉತ್ಸವದ ಮೆರಗನ್ನು ಹೆಚ್ಚಿಸಿತು. ನದಿ ತೀರದಲ್ಲಿ ಸಂಜೆಯಿಂದಲೇ ಸಂಗೀತ ಕಾರ್ಯಕ್ರಮ, ದೇವಾಲಯ ಭಜನಾ ಮಂಡಳಿ ಸದಸ್ಯರಿಂದ ಭಜನೆ ನಡೆಯಿತು, ಉತ್ಸವದ ನಂತರ ಪ್ರಸಾದ ವಿತರಿಸಲಾಯಿತು.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
LATEST NEWS
- ಕೂಡ್ಲಿಯಲ್ಲಿ ಸಾವಿರ ಸಾವಿರ ಜನರಿಂದ ಪುಣ್ಯ ಸ್ನಾನ, ಹೇಗಿದೆ ಈ ಬಾರಿ ಜಾತ್ರೆ?

- ಶಿವಮೊಗ್ಗದಲ್ಲಿ ಯುಗಾದಿ ಚಂದ್ರ ದರ್ಶನ, ಜನರಿಂದ ಪೂಜೆ, ಶುಭಾಶಯ ವಿನಿಮಯ

- ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್ | 20 ಮಾರ್ಚ್ 2026 | ಅಡಿಕೆ ಧಾರಣೆ

- ಕಾರು, ಬೈಕ್ ಡಿಕ್ಕಿ, ಯುವಕ ದಾರುಣ ಸಾವು, ಹೇಗಾಯ್ತು ಘಟನೆ?

- ಉಷಾ ನರ್ಸಿಂಗ್ ಹೋಂ ಸಿಗ್ನಲ್ನಲ್ಲಿನ ಅಪಘಾತ, ಸಿಸಿಟಿವಿ ದೃಶ್ಯ ಲಭ್ಯ, ಇಲ್ಲಿದೆ ಡಿಕ್ಕಿಯ ಕಂಪ್ಲೀಟ್ ಡಿಟೇಲ್ಸ್

About The Editor
ನಿತಿನ್ ಆರ್.ಕೈದೊಟ್ಲು
















