ಶಿವಮೊಗ್ಗ ಜನಶತಾಬ್ದಿಗೆ ಇನ್ಮುಂದೆ ಮತ್ತೊಂದು ಹೊಸ ಸ್ಟಾಪ್, ಒಂದೇ ನಿಮಿಷ ನಿಲುಗಡೆ, ಇದು ಆರು ತಿಂಗಳ ಪ್ರಾಯೋಗಿಕ ಪ್ರಯತ್ನ

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

ಶಿವಮೊಗ್ಗ ಲೈವ್.ಕಾಂ | SHIMOGA | 15 ಜನವರಿ 2020

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಇನ್ಮುಂದೆ ಶಿವಮೊಗ್ಗ ಯಶವಂತಪುರ ಜನಶತಾಬ್ದಿ ರೈಲು ಮತ್ತೊಂದು ಸ್ಟಾಪ್ ಕೊಡಲಿದೆ ಎಂದು ರೈಲ್ವೆ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ. ಬಹು ಬೇಡಿಕೆ ಹಿನ್ನೆಲೆಯಲ್ಲಿ ಒಂದು ನಿಮಿಷ ಸ್ಟಾಪ್ ನೀಡಲಾಗುತ್ತಿದೆ.

ಶಿವಮೊಗ್ಗದಿಂದ ಹೊರಡುವ ಜನಶತಾಬ್ದಿ ರೈಲು ತರಿಕೆರೆಯಲ್ಲಿ ಒಂದು ನಿಮಿಷ ನಿಲುಗಡೆ ಕೊಡಲಾಗುತ್ತದೆ. ಜನವರಿ 15ರಿಂದಲೇ ನಿಲುಗಡೆ ಇರಲಿದೆ. ಆರು ತಿಂಗಳು ಪ್ರಾಯೋಗಿಕ ನಿಲುಗಡೆ ಕೊಡಲಾಗುತ್ತದೆ ಎಂದು ರೈಲ್ವೆ ಇಲಾಖೆ ತಿಳಿಸಿದೆ.

ಬೆಳಗ್ಗೆ ಶಿವಮೊಗ್ಗದಿಂದ ಹೊರಡುವ ರೈಲು ತರೀಕೆರೆಗೆ 6.04ಕ್ಕೆ ತಲುಪಲಿದೆ. 6.05ಕ್ಕೆ ತರೀಕರೆಯಿಂದ ಹೊರಡಲಿದೆ. ಹಾಗೆ, ಬೆಂಗಳೂರಿನಿಂದ ಶಿವಮೊಗ್ಗಕ್ಕೆ ಬರುವಾಗ, ರಾತ್ರಿ 9.02ಕ್ಕೆ ತರೀಕೆರೆಗೆ ಬರಲಿದೆ. 9.03ಕ್ಕೆ ಹೊರಡಲಿದೆ ಎಂದು ರೈಲ್ವೆ ಇಲಾಖೆಯ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment