ಶಿವಮೊಗ್ಗ ಲೈವ್.ಕಾಂ | SHIKARIPURA | 15 ಜನವರಿ 2020
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಕುಟುಂಬದೊಂದಿಗೆ ಇವತ್ತು ಸಂಕ್ರಾಂತಿ ಹಬ್ಬ ಆಚರಿಸಿದರು. ಶಿಕಾರಿಪುರದಲ್ಲಿ ತಮ್ಮ ಮನೆಯಲ್ಲಿ, ದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು.
ಯಡಿಯೂರಪ್ಪ ಅವರು ಮನೆಗೆ ಆಗಮಿಸಿದ ಹಿನ್ನೆಲೆ, ಆಪ್ತರು, ಪಕ್ಷದ ಮುಖಂಡರು, ಕಾರ್ಯಕರ್ತರು ಮನೆಗೆ ಭೇಟಿ ನೀಡಿದ್ದರು. ಬಂದಿದ್ದ ಎಲ್ಲರಿಗೂ ಯಡಿಯೂರಪ್ಪ ಅವರು ಎಳ್ಳ, ಬೆಲ್ಲ ನೀಡಿದರು.
ಇದೇ ವೇಳೆ ಸಿಎಂ ಯಡಿಯೂರಪ್ಪ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ಸಂಕ್ರಾಂತಿ ಶುಭಾಶಯ ಕೋರಿದರು. ಅಲ್ಲದೆ ಸಚಿವ ಸಂಪುಟ ವಿಸ್ತರಣೆ, ಬಜೆಟ್ ಕುರಿತು ಮಾತನಾಡಿದರು.
READ ALSO |
- ಶಿವಮೊಗ್ಗ ಕಣಕ್ಕೆ ನಾಳೆಯಿಂದ ಘಟಾನುಘಟಿ ನಾಯಕರ ಎಂಟ್ರಿ, ಸಾಲು ಸಾಲು ಸಿನಿಮಾ ಸ್ಟಾರ್ಗಳು ಭೇಟಿ
- ಶಿವಮೊಗ್ಗ ಜಿಲ್ಲೆಯಲ್ಲಿ ರಣ ಬಿಸಿಲು, ಮುಂದಿನ 5 ದಿನ ಹೇಗಿರುತ್ತೆ ತಾಪಮಾನ? ಯಾರಿಗೆಲ್ಲ ಎಷ್ಟು ಸಮಸ್ಯೆಯಾಗಿದೆ?
- ಶಿಕಾರಿಪುರದಲ್ಲಿ ಮದುವೆಗೆ ಬಂದಿದ್ದ ವ್ಯಕ್ತಿಗೆ ಕಲ್ಯಾಣ ಮಂಟಪದ ಮುಂದೆ ಲಾರಿ ಡಿಕ್ಕಿ, ಸಾವು, ಹೇಗಾಯ್ತು ಘಟನೆ?
- ಹಾಸನದ ಪೆನ್ಡ್ರೈವ್, ಶಿವಮೊಗ್ಗದಲ್ಲಿ ಆಯನೂರು ಆಕ್ರೋಶ, 3 ಪ್ರಮುಖಾಂಶ ಪ್ರಸ್ತಾಪ, ಏನದು?
- ಪುರಾತನ ಮನೆಯಲ್ಲಿ ಬೆಂಕಿ, ಲಕ್ಷ ಲಕ್ಷ ಮೌಲ್ಯದ ವಸ್ತುಗಳು ಆಹುತಿ, ಹೇಗಾಯ್ತು ಘಟನೆ?
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]