ಶಿವಮೊಗ್ಗ ಲೈವ್.ಕಾಂ | SHIMOGA | 23 ಜನವರಿ 2020
ಶಿವಮೊಗ್ಗ ರೈಲ್ವೆ ನಿಲ್ದಾಣದ ಮುಂದೆ ಸ್ಮಾರಕ ಧ್ವಜಾರೋಹಣ ನಡೆಯಿತು. ಸಂಸದ ಬಿ.ವೈ.ರಾಘವೇಂದ್ರ ಅವರು ಇವತ್ತು ಬೃಹತ್ ಧ್ವಜವನ್ನು ಅನಾವರಣ ಮಾಡಿದರು.
ರೈಲ್ವೆ ನಿಲ್ದಾಣದ ಮುಂದೆ 100 ಅಡಿ ಎತ್ತರದ ಕಂಬದ ಮೇಲೆ ಬೃಹತ್ ತ್ರಿವರ್ಣ ಸ್ಮಾರಕ ಧ್ವಜವನ್ನು ಹಾರಿಸಲಾಗಿದೆ. ‘ರೈಲ್ವೆ ನಿಲ್ದಾಣದ ಮುಂದೆ ಇನ್ಮುಂದೆ ದಿನದ 24 ಗಂಟೆಯು ಧ್ವಜ ಹಾರಾಡಲಿದೆ. ಅದಕ್ಕೆ ಪೂರಕ ವ್ಯವಸ್ಥೆಯನ್ನು ಮಾಡಲಾಗಿದೆ’ ಎಂದು ಸಂಸದ ಬಿ.ವೈ.ರಾಘವೇಂದ್ರ ತಿಳಿಸಿದರು.
ದೇಶಾದ್ಯಂತ 75 ರೈಲ್ವೆ ನಿಲ್ದಾಣದ ಮುಂದೆ ತ್ರಿವರ್ಣ ಧ್ವಜ ಹಾರಾಟಕ್ಕೆ ಕೇಂದ್ರ ಸರ್ಕಾರ ಸೂಚಿಸಿದೆ. ಈ ಪೈಕಿ ಶಿವಮೊಗ್ಗ ರೈಲ್ವೆ ನಿಲ್ದಾಣವು ಒಂದಾಗಿದೆ ಎಂದು ಸಂಸದ ರಾಘವೇಂದ್ರ ಹೇಳಿದರು.
- ಬೆಳಗೆದ್ದು ಮನೆ ಪಕ್ಕದ ಗೋಡನ್ಗೆ ಹೋದವರಿಗೆ ಕಾದಿತ್ತು ಆಘಾತ, ಒಂದೇ ರೀತಿ ಎರಡು ಪ್ರತ್ಯೇಕ ಪ್ರಕರಣ
- ಶಿವಮೊಗ್ಗದಲ್ಲಿ ಬಹಿರಂಗ ಪ್ರಚಾರ ಇವತ್ತೇ ಕೊನೆ, ಯಾವ್ಯಾವ ಅಭ್ಯರ್ಥಿಯ ಪ್ರಚಾರ ಹೇಗಿದೆ? ಇಲ್ಲಿದೆ ಡಿಟೇಲ್ಸ್
- ಶಿವಮೊಗ್ಗ – ಕುಂಸಿ ಮಧ್ಯೆ ರೈಲ್ವೆ ಲೆವೆಲ್ ಕ್ರಾಸಿಂಗ್ ಬಂದ್, ವಾಹನಗಳಿಗೆ ಪರ್ಯಾಯ ಮಾರ್ಗ, ಯಾವುದದು?
- ಶಿವಮೊಗ್ಗದಲ್ಲಿ ಇವತ್ತು ಎಷ್ಟಿರುತ್ತೆ ತಾಪಮಾನ? ಇಲ್ಲಿದೆ ಇಡೀ ದಿನದ ಹವಾಮಾನ ವರದಿ
- ಶಿವಮೊಗ್ಗದಲ್ಲಿ ಪ್ರಜ್ವಲ್ ಪೆನ್ಡ್ರೈವ್ ಕೇಸ್ ವಿರುದ್ಧ ಅಕ್ರೋಶ, ಡಿಸಿ ಮೂಲಕ ಸಿಎಂಗೆ ಪತ್ರ
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]