ನವುಲೆ ಸ್ಟೇಡಿಯಂನಲ್ಲಿ ಕರ್ನಾಟಕ ವರ್ಸಸ್ ಮಧ್ಯಪ್ರದೇಶ ರಣಜಿ ಕ್ರಿಕೆಟ್ ಕದನಕ್ಕೆ ಚಾಲನೆ, ಕರ್ನಾಟಕಕ್ಕೆ ಆರಂಭಿಕ ಆಘಾತ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA | 4 ಫೆಬ್ರವರಿ 2020

ಶಿವಮೊಗ್ಗದ ನವುಲೆ ಕ್ರಿಕೆಟ್ ಮೈದಾನದಲ್ಲಿ ಇವತ್ತಿನಿಂದ ಮಧ್ಯಪ್ರದೇಶ ವರ್ಸಸ್ ಕರ್ನಾಟಕ ರಣಜಿ ಕ್ರಿಕೆಟ್ ಕದನ ಆರಂಭವಾಗಿದೆ. ವಿಧಾನ ಪರಿಷತ್ ಮಾಜಿ ಸಭಾಪತಿ ಡಿ.ಹೆಚ್.ಶಂಕರಮೂರ್ತಿ, ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ ಅಧ್ಯಕ್ಷ ರೋಜರ್ ಬಿನ್ನಿ, ವಲಯ ಸಂಚಾಲಕ ಡಿ.ಎಸ್.ಅರುಣ್ ಸೇರಿದಂತೆ ಹಲವರು ಈ ವೇಳೆ ಉಪಸ್ಥಿತರಿದ್ದರು.

2019 readers copy new

ಟಾಸ್ ಗೆದ್ದ ಮಧ್ಯಪ್ರದೇಶ, ಕರ್ನಾಟಕಕ್ಕೆ ಆರಂಭಿಕ ಆಘಾತ

ಇನ್ನು, ಟಾಸ್ ಗೆದ್ದ ಮಧ್ಯಪ್ರದೇಶ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದೆ. ಮತ್ತೊಂದೆಡೆ ಬ್ಯಾಟಿಂಗ್’ಗೆ ಇಳಿದ ಕರ್ನಾಟಕಕ್ಕೆ ಆರಂಭಿಕ ಆಘಾತವಾಗಿದೆ. ರನ್ ಖಾತೆ ತೆರೆಯುವ ಮೊದಲೇ ಕರ್ನಾಟಕ ತಂಡ ಪ್ರಮುಖ ವಿಕೆಟ್ ಕಳೆದುಕೊಂಡಿತು.

ಕರ್ನಾಟಕದ ದೇವದತ್ ಪಡಿಕ್ಕಲ್ ಶೂನ್ಯಕ್ಕೆ ವಿಕೆಟ್ ಒಪ್ಪಿಸಿದರು. ಇನ್ನು ರೋಹನ್ ಕದಮ್ 9 ರನ್ ಪಡೆದು ರಜತ್ ಅವರಿಗೆ ಕ್ಯಾಚ್ ಒಪ್ಪಿಸಿ, ಪೆವಿಲಿಯನ್ ತಲುಪಿದರು. ಊಟದ ವಿರಾಮದ ವೇಳೆಗೆ ಕರ್ನಾಟಕ 2 ವಿಕೆಟ್’ಗೆ 64 ರನ್ ಸ್ಕೋರ್ ಮಾಡಿದೆ. ರವಿಕುಮಾರ್ ಸಮರ್ಥ (25) ಮತ್ತು ಕರುಣ್ ನಾಯರ್ (13) ರನ್ ಗಳಿಸಿ ಕ್ರೀಸ್’ನಲ್ಲಿ ಉಳಿದುಕೊಂಡಿದ್ದಾರೆ.

https://www.facebook.com/liveshivamogga/videos/1299715910418641/?t=7

ಮೊದಲ ಸೆಷನ್’ನಲ್ಲಿ 31 ಓವರ್’ಗಳು ಮುಗಿದಿದೆ. ಗೌರವ್ ಯಾಧವ್ 10 ಓವರ್ ಮತ್ತು ಒಂದು ವಿಕೆಟ್, ರವಿ ಯಾದವ್ 8 ಓವರ್ ಮತ್ತು ಒಂದು ವಿಕೆಟ್ ಪಡೆದಿದ್ದಾರೆ. ಕುಲ್ದೀಪ್ ಸೆನ್ 6, ವೆಂಕಟೇಶ್ ಐಯ್ಯರ್ 3, ಕುಮಾರ ಕಾರ್ತಿಕೇಯ 4 ಓವರ್ ಮಾಡಿದ್ದಾರೆ.

84404430 1045159499178803 3634138241948450816 o.jpg? nc cat=109& nc ohc=6p9WpSDGFTkAX8LHFQJ& nc ht=scontent.fblr11 1
83822807 1045159569178796 5537087145266642944 o.jpg? nc cat=103& nc ohc=ogZxLuTwA5AAX JIFhh& nc ht=scontent.fblr11 1
84723635 1045159552512131 4927207965397614592 o.jpg? nc cat=111& nc ohc=B Mv2bnc kkAX88pXcR& nc ht=scontent.fblr11 1
83943188 1045159612512125 2209632636521938944 o.jpg? nc cat=104& nc ohc=D4fmJlPSaoQAX kYt3i& nc ht=scontent.fblr11 1
83759604 1045159679178785 9020509744938352640 o.jpg? nc cat=110& nc ohc=ZTClxyxZ9N4AX VnU79& nc ht=scontent.fblr11 1
84071973 1045159705845449 5097935857466212352 o.jpg? nc cat=103& nc ohc= TapqnDIMcMAX8TmrJB& nc ht=scontent.fblr11 1
83933999 1045159762512110 2573062847735005184 o.jpg? nc cat=111& nc ohc=qefLDz9MhnAAX O96TJ& nc ht=scontent.fblr11 1
83737553 1045159832512103 6445965657472237568 o.jpg? nc cat=109& nc ohc=FYbDJUXxoXQAX9Vizxe& nc ht=scontent.fblr11 1
83872966 1045159819178771 795347665985470464 o.jpg? nc cat=101& nc ohc=yjY5mdZqFzYAX9I8tfI& nc ht=scontent.fblr11 1
84533154 796421937504385 9023917582444396544 n.jpg? nc cat=100& nc ohc=InBIs TWelAAX9Vh2Oz& nc ht=scontent.fblr11 1

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : February 4, 2020

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment